Advertisement

Category: ಅಂಕಣ

ಹತ್ತನೆಯ ರಸದ ಕುರಿತು (ಅನ್ನಮಾಚಾರ್ಯರ ಒಂದು ಕೀರ್ತನೆಯ ಸುತ್ತ): ದಿಲೀಪ್ ಕುಮಾರ್ ಅಂಕಣ

“ಭಾಷಾಂತರ ಅನ್ನುವುದು ಚಲನೆ ಮತ್ತು ಬದಲಾವಣೆ ಅನ್ನುವುದನ್ನ ಒಪ್ಪಿದರೂ ಮೂಲ ಪಠ್ಯನಿಷ್ಟವಾಗುವುದು ಎಲ್ಲಾ ಕಾಲದಲ್ಲೂ ಬಹಳ ಮುಖ್ಯವಾಗುತ್ತದೆ. ಆ ಚಲನೆ ಅರ್ಥಸ್ಥರದಲ್ಲಿ ಮಾತ್ರ ಆದಷ್ಟು ಉಪಯೋಗ. ಪರಿಚಯಾತ್ಮಕವಾಗಿ ಮೊದಲಬಾರಿಗೆ ನಮ್ಮ ಭಾಷೆಗೆ ಭಾಷಾಂತರ ಮಾಡುವಾಗಲಂತೂ ಈ ಚಲನೆ ಮತ್ತು ಬದಲಾವಣೆಯನ್ನು….’

Read More

ಶಿಕ್ಷಣ ಮತ್ತು ಮೀಸಲಾತಿಗಳು: ಮಧುಸೂದನ್ ವೈ.ಎನ್ ಅಂಕಣ

“ಮ್ಯಾನೇಜ್ಮೆಂಟ್ ಕೋಟಾದಿಂದ ಬಂದವರು ಕೆಲಸ ಮಾಡುವಾಗ ಒದ್ದಾಡುವುದನ್ನು ಕಣ್ಣಾರೆ ಕಂಡಿದ್ದೇನೆ. ಸಂಬಂಧಿಕರ ಸ್ನೇಹಿತರ ಸಂಪರ್ಕ ಬಳಸಿ ಕಂಪನಿ ಸೇರಿಕೊಂಡುಬಿಡುತ್ತಾರೆ. ಹಂಗೂ ಹಿಂಗೂ ಕಾಲ ತಳ್ಳಿ ಒಂದು ಮ್ಯಾನೇಜ್ಮೆಂಟು ಕೋರ್ಸು ಮುಗಿಸಿ ಮ್ಯಾನೇಜ್ಮೆಂಟ್ ವಲಯಕ್ಕೆ ಹಾರುತ್ತಾರೆ. ಇಂಗ್ಲೀಷು ಮತ್ತು ಎಲೈಟಿಸ್ಟ್ ಅಪ್ಪಿಯರೆನ್ಸು – ಅಲ್ಲಿ ಬೇಕಾದ ಬಹುಮುಖ್ಯವಾದ ಅಸ್ತ್ರಗಳು. ಕೋಟಿಯಷ್ಟು ಹಣ ಸುರಿದು ಡಿಗ್ರಿ ಪಡೆದ ಇವರ ಪ್ರಾಥಮಿಕ ಶಿಕ್ಷಣವು ಇಂಟರ್ ನ್ಯಾಶನಲ್ ಕಾನ್ವೆಂಟುಗಳಲ್ಲಾಗಿದ್ದು ಸಹಜವಾಗಿಯೆ ಅವುಗಳನ್ನು ಒಲಿಸಿಕೊಂಡು ಬಂದಿರುತ್ತಾರೆ.”

Read More

ದೇಸಿ ವಿದ್ಯಾರ್ಥಿಗಳ ಇನ್ನಷ್ಟು ಕಥೆಗಳು: ಡಾ. ವಿನತೆ ಶರ್ಮ ಅಂಕಣ

“ಭಾರತದಲ್ಲಿ ಸರ್ಜನ್ ಆಗಿದ್ದ ಗಂಡನಿಗೆ ಕೆಲಸವಿಲ್ಲದೇ ನಿರುದ್ಯೋಗಿ ಪಟ್ಟ ಸಿಕ್ಕು ತಲೆಕೆಟ್ಟಂತಾಗಿತ್ತು. ಇಲ್ಲಿನ ಕ್ರಮ, ಪದ್ಧತಿಯಂತೆ ದಂತವೈದ್ಯನಾಗಿ ನೋಂದಣಿ ಮಾಡಿಸಲು, ತನ್ನ ವೃತ್ತಿಯನ್ನು ಪ್ರಾಕ್ಟಿಸ್ ಮಾಡಲು ಪರವಾನಗಿ ಪಡೆಯಬೇಕಿತ್ತು. ಅದಕ್ಕಾಗಿ ಬಹುಕಷ್ಟದ ಪರೀಕ್ಷೆಗಳನ್ನು ಬರೆದು ಉತ್ತಮ ಅಂಕಗಳನ್ನು ಪಡೆಯಬೇಕಿತ್ತಂತೆ. ಅದಕ್ಕಾಗಿ ಆತ ಹೆಣಗಾಡುತ್ತಿದ್ದ. ಅವರಿಬ್ಬರ ಮಧ್ಯೆ ಆ ಐದು ವರ್ಷದ ಬಾಲಕ ಕಂಗೆಟ್ಟುಹೋಗಿದ್ದ.”

Read More

ಕೇರಳ ಕಾಂತೆಯರು: ಆಶಾ ಜಗದೀಶ್ ಅಂಕಣ

“ಸ್ತ್ರೀವಾದಿ ಎನ್ನುವುದರ ಅರ್ಥ ಸ್ತ್ರೀವಾದಿ ಅಂತ ಮಾತ್ರ ಅಷ್ಟೇ… ಸ್ತ್ರೀವಾದಿ ಎಂದರೆ ಪುರದ ದ್ವೇಷಿ ಎಂದಲ್ಲ. ಎಂದಾಗಬೇಕಾಗೂ ಇಲ್ಲ. ಈ ಭಾವದ ಅದೆಷ್ಟೋ ಚಿಂತಕಿಯರು ನಮ್ಮ ನಡುವಿದ್ದಾರೆ. ಅವರ ಯೋಚನೆಗಳ ಮೂಲ ಪ್ರಚೋದನೆ ಏನೇ ಇರಲಿ ಇಂದಿಗೂ ತಮ್ಮ ಬದುಕನ್ನು ಹಂಚಿಕೊಂಡ ಪುರುಷರನ್ನು ದ್ವೇಷಿಸಿ ಸ್ತ್ರೀವಾದವನ್ನು ಕಟ್ಟಬೇಕೆಂದು ಪ್ರಚೋದಿಸಿದವರನ್ನು ಕಾಣುವುದು ಕಷ್ಟ.”

Read More

ಜೋಗಿಬೆಟ್ಟುವಿನಲ್ಲಿ ಚಿರತೆ: ಮುನವ್ವರ್ ಜೋಗಿಬೆಟ್ಟು ಅಂಕಣ

“ಒಮ್ಮೆ ನಮ್ಮಜ್ಜಿ ಮನೆಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ದನವೊಂದು ಕಳವಾಯಿತಂತೆ. ಎಲ್ಲಿ ಹುಡುಕಿದರೂ ಪತ್ತೆ ಇಲ್ಲ. ಮುತ್ತಜ್ಜಿಯ ಧ್ವನಿ ಗುರುತಿಸಿ ಬರುತ್ತಿದ್ದ ದನ ಎಷ್ಟು ಕರೆದರೂ ಬಾರಲೇ ಇಲ್ಲವಂತೆ. ಕೊನೆಗೆ ಆಗ ಸಣ್ಣವರಿದ್ದ ನನ್ನಜ್ಜಿಯನ್ನು ಕೈಲಿ ಹಿಡಿದುಕೊಂಡು ಮುತ್ತಜ್ಜಿ ಹುಡುಕಲೆಂದು ಹೊರಟರಂತೆ. ಅದು ಸಂಜೆಯ ಹೊತ್ತು, ಮುತ್ತಜ್ಜಿ ಮೊದಲಡಿ ಬಳಿಗೆ “ದಾ ದಾ” ಎಂದು ಕರೆಯಬೇಕಾದರೆ..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ