Advertisement

Category: ಅಂಕಣ

ಹಲ್ಲಿ ಮೂತ್ರ ಕೈ ಸುಟ್ಟಿತೇ!: ಮುನವ್ವರ್ ಜೋಗಿಬೆಟ್ಟು ಅಂಕಣ

“ಕ್ರಿಕೆಟ್ ನೋಡಿ ಬರುವ ದಾರಿಯಲ್ಲಿ ಶೇನ್ ವಾರ್ನ್, ಅನಿಲ್ ಕುಂಬ್ಳೆ ಚೆಂಡು ತಿರುಗಿಸುವಂತೆ ಟಾರು ರೋಡು ಸೈಡಿಗೆ ಹಾಕಿದ್ದ ಜಲ್ಲಿ ಕಲ್ಲುಗಳನ್ನು ಸ್ಪಿನ್ ಮಾಡಿ ಎಸೆಯುತ್ತ ಊರವರಿಂದ ರಸ್ತೆಯಲ್ಲಿ ಬರುವ ವಾಹನದವರಿಂದ ಬೈಸಿಕೊಳ್ಳುವುದು ರೂಢಿಯಾಗಿತ್ತು. ಟಾರು ಬದಿಯ ಜಲ್ಲಿ ತೆಗೆದು ತೆಗೆದು ಅದು ಸಾಕಷ್ಟು ಬೇಗನೆ ಗುಳಿ ಬೀಳುವುದಕ್ಕೂ ನಾವು ಪರೋಕ್ಷ ಕಾರಣರಾಗಿ ಬಿಡುತ್ತಿದ್ದೆವು.”

Read More

“ಲಂಡನ್ ಡೈರಿ”ಯೊಳಗಿನಿಂದ ವಿಭಜನೆಯ ಕತೆಗಳು: ಯೋಗೀಂದ್ರ ಮರವಂತೆ ಅಂಕಣ

“ದೂರದ ಬ್ರಿಟನ್ನಿನಲ್ಲಿ ಹೀಗೊಂದು ಮೆಲುಕು ನಡೆದ ಹೊತ್ತಲ್ಲೇ ದೀರ್ಘ ಹೋರಾಟ ತ್ಯಾಗ ಬಲಿದಾನಗಳ ಫಲಶ್ರುತಿಯಾಗಿ ದೊರೆತ ಸ್ವಾತಂತ್ರ್ಯದ ಎಪ್ಪತ್ತೆರಡನೆಯ ಆಚರಣೆ ಭಾರತ ಪಾಕಿಸ್ತಾನಗಳಲ್ಲಿ ನಡೆದು ಹೋಗಿದೆ. ಸಂಭ್ರಮ ಸಡಗರ ಪತಾಕೆ, ಪಟಾಕಿ, ಭಾಷಣ, ಸಿಹಿ, ಕರತಾಡನ ಸೀಮೆಯ ಎರಡೂ ಕಡೆಗಳಲ್ಲಿ. ಈ ಎಲ್ಲ ಆಗುಹೋಗುಗಳ ಪ್ರಧಾನ ಪಾತ್ರಧಾರಿಯಾಗಿದ್ದ…”

Read More

ಕಡಲಿಗೆ ಬಂತು ಶ್ರಾವಣಾ ಕುಣಿದ್ಹಾಂಗ ರಾವಣಾ!: ಡಾ.ಲಕ್ಷ್ಮಣ ವಿ.ಎ. ಅಂಕಣ

“ಇದೆಲ್ಲ ಇವತ್ತು ಯಾಕೆ ನೆನಪಾಯಿತೆಂದರೆ ಹೀಗೆ ಕಲಿತು ಬೆರೆತು ಆಟವಾಡಿದ ನಮ್ಮ ಬಯಲು ಸೀಮೆಯ ಶಾಲೆಗಳೆಲ್ಲ ಇಂದು ಸ್ವಾತಂತ್ರ್ಯ ದಿನ ಬರುವ ಹೊತ್ತಿಗೆ ಸರಿಯಾಗಿ ನೆರೆ ನೀರು ತುಂಬಿ, ಮುಳುಗಿ, ಶಾಲೆಯ ಮುಂದಿನ ಧ್ವಜದ ಕಂಬವೂ ಮುಳುಗಿ, ಕಡಲಿಗೆ ಬಂದ ಶ್ರಾವಣ ಶಾಲೆಯ ಅಂಗಳಕ್ಕೂ ಬಂದು ರಾವಣನಂತೆ ಕುಣಿದಿದ್ದಾನೆ. ಪುಟ್ಟ ತನ್ನ ಪಾಟಿ, ಪೆನ್ಸಿಲು, ತನ್ನ ಪ್ರೀತಿಯ ಹಸು ಕರು ಅಂಗಳಕ್ಕೇ ಬಿಟ್ಟು..”

Read More

ನಾದಾನುಸಂಧಾನ…: ಆಶಾ ಜಗದೀಶ್ ಅಂಕಣ

“ಸಂಗೀತ ಗಂಧರ್ವ ಲೋಕದ ಕೊಡುಗೆಯಿರಬೇಕು. ಯಾರದೇ ಮನಸು ಎಷ್ಟೇ ದುಃಖದಲ್ಲಿರಲಿ ಎಂಥದೇ ನೋವಿರಲಿ ಅದನ್ನು ಮಾಯಿಸುವ ಶಕ್ತಿ ಸಂಗೀತಕ್ಕಿದೆ. ಹಾಡುತ್ತಾ ಕುಳಿತರೆ ಪ್ರಪಂಚವೇ ಮರೆತು ಹೋಗುತ್ತದೆ. ಒಂದೊಂದು ರಾಗವೂ ವಿಶಿಷ್ಟ. ಕೆಲ ರಾಗಗಳಿಗೆ ರೋಗಗಳನ್ನು ವಾಸಿಮಾಡುವ ಚಿಕಿತ್ಸಕ ಶಕ್ತಿಯೂ ಇದೆ. ನನ್ನಿಷ್ಟದ ಬಹಳ ಚಂದದ ರಾಗಗಳ ದೊಡ್ಡದೊಂದು ಪಟ್ಟಿಯೇ ಇದೆ.”

Read More

ತತ್ವಗಳ ಚರ್ಚಿಸುತ್ತಾ…: ಮಧುಸೂದನ್ ವೈ ಎನ್ ಅಂಕಣ

“ಪಶ್ಚಿಮರು ಅನುಭವಿಸುತ್ತಿದ್ದಂಥ ಕಷ್ಟಗಳನ್ನು ನಮ್ಮಲ್ಲಿ ಯಾರೂ ಅನುಭವಿಸಿಯೇ ಇಲ್ಲವೇ? ಇದ್ದಾರೆ ಆದರೆ ಇಲ್ಲಿನವರ ಕಷ್ಟಗಳ ಕಾರಣೀಕರ್ತನು ಬೇರೆ ಅಲ್ಲಿನ ಕಷ್ಟಗಳ ಕಾರಣೀಕರ್ತನು ಬೇರೆ. ಅಲ್ಲಿ ಶಿಕ್ಷೆ ಕೊಡುತ್ತಿದ್ದುದು ಪ್ರಕೃತಿ. ಪ್ರಕೃತಿ ಎಲ್ಲಾರಿಗೂ ಒಂದೇ ಮಾದರಿಯಲ್ಲಿ ಒಂದೇ ಮೊತ್ತದಲ್ಲಿ ಶಿಕ್ಷೆ ಕೊಡುವಂತಹ ವಿಶಿಷ್ಟ ಚಿತ್ರಗುಪ್ತ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ