Advertisement

Category: ಅಂಕಣ

ಜಾತಿ ಕೆಟ್ಟ ಅಳಿಲಿನ ಅಂತ್ಯ:ಮುನವ್ವರ್ ಪರಿಸರ ಕಥನ

“ಒಮ್ಮೆ ಮನೆಯಲ್ಲಿ ಕಿಟಕಿಯ ಹೊರಗೆ ನೋಡುತ್ತ ಕುಳಿತಿದ್ದ ನನಗೆ ಆ ದೃಶ್ಯ ಕಂಡಿತ್ತು. ಮನೆಯ ಬೇಲಿಗೆ ಬಾಗಿ ನಿಂತ ಹಲಸಿನ ಮರದಲ್ಲಿ ಒಂದು ಹಣ್ಣಿನೆಡೆಯಿಂದ ಸಣ್ಣಗಿನ ತಲೆ ಆಗಾಗ ಇಣುಕಿದಂತೆ ಕಾಣುತ್ತಿತ್ತು. ಯಾವುದೋ ಹಾವು ಇರಬೇಕೇನೋ ಅಂದು ಕೊಂಡು ಸಾಕಷ್ಟು ಹತ್ತಿರ ಹೋದೆ. ನೋಡಿದರೆ ಹಣ್ಣಾಗಿದ್ದ ಹಲಸನ್ನು ಒಂದು ತೂತು ಮಾಡಿ, ಎರಡು ಅಳಿಲುಗಳು ತಿಂದು ಹಾಕಿ ಎರಡು ರಂಧ್ರಕೊರೆದು ಇಣುಕುತ್ತಿದ್ದವು.”

Read More

ಮಜವೆನಿಸುತ್ತಿರುವ ಬಿಡುಗಡೆಯ ಜ್ಞಾನೋದಯ: ವೈಶಾಲಿ ಅಂಕಣ

“ಇಂಟರ್ವ್ಯೂಗೆ ಹೋಗುವಾಗ ಹೇಗೆ ಬಟ್ಟೆ ಧರಿಸಬೇಕು, ಕೆಲಸಕ್ಕೆ ಹೋಗುವಾಗ ಹೇಗೆ ಬಟ್ಟೆ ಧರಿಸಬೇಕು, ಮಕ್ಕಳನ್ನು ಶಾಲೆಗೆ ಸೇರಿಸಲು ಹೋಗುವಾಗ ಹೇಗೆ ಬಟ್ಟೆ ಧರಿಸಬೇಕು ಇವನ್ನೆಲ್ಲ ನೀವು ಓದಿದರೆ, ಅಲ್ಲಿರುವ ಈ ಅತ್ಯಮೂಲ್ಯ ಸೂಚನೆಗಳೆಲ್ಲ ಇರುವುದು ಹೆಂಗಸರಿಗೆ! ಏನಿದರರ್ಥ?”

Read More

ಬ್ರಿಟನ್ನಿನ ಬಿಸಿಲು ಹಬ್ಬ,ಬೈಂದೂರಿನ ಬಿಸಿಲ ಮೆರವಣಿಗೆ

“ಬಿಸಿಲಿನ ಮಟ್ಟಿಗೂ ನಿತ್ಯ ಬೀಳುವ ಊರಲ್ಲಿ ಸಿಗದ ಸ್ವಾಗತ ಇಲ್ಲಿ ದೊರೆಯುವಾಗ ಆನಂದ ಆಗಬಹದು. ಬ್ರಿಟಿಷರನ್ನು ಏನಾದರೂ ವರ ಬೇಕೋ ಎಂದು ಭಗವಂತ ಕೇಳಿದರೆ ತಮಗೆ ಬೆಚ್ಚಗಿನ ಬಿಸಿಲು ಅನವರತ ಕೊಡು ದೇವರೇ ಎಂದು ಕೇಳುವ ಸಾಧ್ಯತೆಯೇ ಹೆಚ್ಚು. ಬ್ರಿಟನ್ ಎಂದೆಂದಿಗೂ ಬಿಸಿಲಿಗಾಗಿ ಹಸಿದ ಪ್ರೇಮಿಗಳ ನಾಡು.”

Read More

“ಪಾಯಿಖಾನೆ ಒಲ್ಲೆ ಎನ್ನುವ ಹೆಣ್ಣುಮಕ್ಕಳು”: ರೂಪಶ್ರೀ ಕಲ್ಲಿಗನೂರ್ ಅಂಕಣ

“ಆವತ್ತು ನಾನು ಮತ್ತೆ ಅಕ್ಕಾ ಒತ್ತಾಯಿಸಿದ್ದೆವು ಅಂತ ಅಣ್ಣ ಪಾಯಿಖಾನೆ ಹಾಕಿಸಿದ್ದ. ಆದರೆ ಹೀಗೆ ನಾವು ಬೆಂಗಳೂರಿನ ಕಡೆ ಮುಖಮಾಡಿದ್ದೇ ಅದಕ್ಕೆ ಬೀಗ ಬಿದ್ದಿತ್ತು! ನಾವೀಗ ಮತ್ತೆ ಅಲ್ಲಿಗೆ ಬರೋ ಸುದ್ದಿ ಕೇಳಿದ ಮೇಲೆ, ಅದರ ಬೀಗವನ್ನು ತೆರೆಯಲಾಗಿತ್ತು. ಮನೆಯ ಗಂಡಸರಿರಲೀ, ಅಥವಾ ದೊಡ್ಡಮ್ಮ ಅದನ್ನು ಬಳಸುವ ಮಾತು ಹಾಗಿರಲಿ, ಮನೆಯ ಯಾವ ಹೆಣ್ಮಕ್ಕಳಿಗೂ ಆ “ಪಾಯಖಾನೆ”ಯ ಸುದ್ದಿಯೇ ಬೇಡ.”

Read More

ವನ್ಯಮೃಗಗಳ ಸಂರಕ್ಷಣೆ ಮತ್ತು ಟೂರಿಸಂ ನಡುವಿನ ದ್ವಂದ್ವಗಳು: ಡಾ. ವಿನತೆ ಶರ್ಮಾ ಅಂಕಣ

“ಒಂದು ನಿಸರ್ಗದಲ್ಲಿ ಸ್ವತಂತ್ರವಾಗಿ ಜೀವಿಸುತ್ತಿರುವ ಆನೆಗಳು ನಶಿಸುತ್ತಿರುವುದು. ಮತ್ತೊಂದು, ಮಾನವರ ಪೋಷಣೆಯಲ್ಲಿರುವ ಬಂಧಿತ ಮತ್ತು ಪಳಗಿದ ಆನೆಗಳನ್ನು ನಾವುಗಳು ಬಳಸಿಕೊಳ್ಳುತ್ತಿರುವ ಕ್ರೂರ ವಿಧಾನಗಳು, ಧೋರಣೆಗಳು, ಮತ್ತು ಅವುಗಳನ್ನು ತಮ್ಮ ಕುಟುಂಬದ ಸದಸ್ಯರಂತೆ ಸಲಹಿ ಪೋಷಿಸುವ ಮಾವುತರನ್ನು ನಿರ್ಲಕ್ಷಿಸಿರುವುದು. ಈ ಅಪಾಯಕಾರಿ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಆನೆಗಳ ಸಂತತಿಯನ್ನು ಕಾಪಾಡಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲಿಫೆಂಟ್ ಟೂರಿಸಂ ಚರ್ಚೆಗಳು ವ್ಯಾಪಕವಾಗಿವೆ. “

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ