Advertisement

Category: ಅಂಕಣ

ವಿಶ್ವ ಕಪ್ ಮುನ್ನಾದಿನ ಲಾರ್ಡ್ಸ್ ಮೈದಾನದಿಂದ:ಯೋಗೀಂದ್ರ ಬರೆವ ಇಂಗ್ಲೆಂಡ್ ಲೆಟರ್

“ಲಾರ್ಡ್ಸ್, ಕ್ರಿಕೆಟಿನ ತವರು ಎಂದು ಶತಮಾನದಿಂದ ಕರೆಸಿಕೊಳ್ಳುತ್ತ ಹೊಗಳಿಕೆ ಪ್ರೀತಿ ಮತ್ತು ಹೊಣೆಗಾರಿಕೆಯ ಭಾರ ಹೊತ್ತ ಮೈದಾನ. ಲಾರ್ಡ್ಸ್ ನಲ್ಲಿ ಆಡುವುದು ಅಲ್ಲೊಂದು ಬ್ಯಾಟಿಂಗ್ ಅಥವಾ ಬೌಲಿಂಗ್ ಸಾಧನೆ ಗೈಯುವುದು ಕ್ರಿಕೆಟಿಗರಿಗೂ ಮಹತ್ತರ ವಿಷಯ. ಪ್ರೇಮಿಗಳಿಗೆ ಕಾಶ್ಮೀರದ ಕಣಿವೆಯಲ್ಲೋ, ಸ್ವಿಟ್ಜರ್ಲ್ಯಾಂಡಿನ ಹಿಮ ಶಿಖರದಲ್ಲೋ ಸಿಗುವ ರೋಮಾಂಚನವನ್ನು ಲಾರ್ಡ್ಸ್ ಮೈದಾನ…”

Read More

ರಂಗನಬೆಟ್ಟದ ಕುಸುಮಾಲೆಯರ ಖುಷಿಗಳ ಕುರಿತು:ಮಧುರಾಣಿ ಅಂಕಣ

“ಪೋಡಿಗೆ ಹೋಗುವ ದಾರಿಯಲ್ಲಿನ ಇಚ್ಚಿಮರದ ಬಸಪ್ಪನ ದೇಗುಲವು ತಪಸ್ಸಿಗೆ ಕುಳಿತಂತೆ ತೋರುತ್ತಿತ್ತು. ಆ ಒಂಟಿ ಗುಡಿಯ ಮೇಲೆ ನನಗೋ, ಇನ್ನಿಲ್ಲದಷ್ಟು ಮೋಹ ಹುಟ್ಟಿತು. ಬಸಪ್ಪನಿಗೆ ಗದ್ದಲ ಆಗುವುದಿಲ್ಲವಂತೆ. ಹಾಗಾಗಿ ಹೆಂಗಳೆಯರ್ಯಾರೂ ಅಲ್ಲಿ ತಮ್ಮ ಮನದ ಹಾಡು ಬಿಚ್ಚಿಡುವುದಿಲ್ಲ. ಹಾಗಾಗಿ ಹಾಡಿಯ ಎದೆಯೊಳಗಿನ ಹಾಡುಗಳು ರಂಗನಿಗೆ ಕೇಳಿದ್ದು ಹೇಗೋ ನನಗೆ ಆಶ್ಚರ್ಯವಾಯ್ತು. ಮುಕ್ತವಾಗಿ ಗಾಳಿ-ಬೆಳಕಿಗೆ ತೆರೆದುಕೊಂಡು ಬದುಕುವ ಜನರ…”

Read More

ಕೀಟಹಾರಿ ನಾಚಿಕೆ ಮುಳ್ಳು ಮತ್ತು ಘಾಟಿ ಕೋಳಿ: ಮುನವ್ವರ್ ಜೋಗಿಬೆಟ್ಟು ಬರೆವ ಪರಿಸರ ಕಥಾನಕ

“ಒಮ್ಮೆ ಹೊರ ಜಗಲಿಯಲ್ಲಿ ಕುಳಿತು ಸುಮ್ಮನೆ ರಸ್ತೆ ನೋಡುತ್ತಿರಬೇಕಾದರೆ ಅಚಾನಕ್ಕಾಗಿ ಕೋಳಿ ವಿಚಿತ್ರವಾಗಿ ಶಬ್ದ ಹೊರಡಿಸಲಾರಂಭಿಸಿತು. ನೋಡ ನೋಡುತ್ತಿದ್ದಂತೆ ಅನತಿ ದೂರದಲ್ಲೇ ಹದ್ದೊಂದು ನೆಲದ ಮಟ್ಟಕ್ಕೆ ಹಾರಿದ್ದು ಕಂಡಿತು. ಮರಿಗಳು ಅವಕ್ಕಾಗಿ ಹೇಂಟೆಯ ಹೊಟ್ಟೆಯೊಳಗಡೆ ಮುದುಡಿಕೊಂಡವು. ಎರಡು ಮರಿಗಳು ತುಂಬಾ ದೂರದಲ್ಲಿದ್ದರಿಂದ ಅವುಗಳಿಗೆ ಕೂಡಿಕೊಳ್ಳಲಾಗಲಿಲ್ಲ.”

Read More

ಅಮ್ಮಂದಿರ ತೋಳ ಕೂಸುಗಳು: ಡಾ. ವಿನತೆ ಶರ್ಮಾ ಅಂಕಣ.

“ಅವರಿಗೆ ಸಮಾಧಾನ ಮಾಡುತ್ತ ನಾನು ಆಕೆಯೊಡನೆ ಸಂಭಾಷಣೆ ನಡೆಸುತ್ತಿದ್ದಾಗ ಅಲ್ಲೇ ಪಕ್ಕದಲ್ಲಿ ಓಡಾಡುತ್ತಾ ಆಟವಾಡುತ್ತಿದ್ದ ಮಗು ನಮ್ಮ ಬಳಿ ಬಂತು. ಆಶ್ಚರ್ಯವೆಂಬಂತೆ ತಾಯಿಯ ಕಡೆ ತಿರುಗದೆ ನನ್ನ ಬಳಿ ಬಂದು ತೊಡೆಹತ್ತಿ ಅಪ್ಪಿಕೊಂಡು ಅದರ ಭಾಷೆಯಲ್ಲಿ ಅದೇನನ್ನೋ ಹೇಳಿ ನಕ್ಕಿತು. ದತ್ತು ತಾಯಿಯ ಕಣ್ಣಲ್ಲಿ ನೀರು!! ಇಲ್ಲಿಯವರೆಗೂ ಒಂದು ಬಾರಿಯೂ ಮಗು ತಾನೇ ತಾನಾಗಿ ಬಂದು ಆಕೆಯನ್ನು ಅಪ್ಪಿಕೊಂಡಿಲ್ಲ ಎಂದು ಹೇಳುತ್ತಾ ಆಕೆ ಬೇಸರಿಸಿಕೊಂಡರು.”

Read More

ಅನುಕ್ಷಣ ಸಾಂದ್ರಗೊಳ್ಳುವ ಸತ್ಯ….: ಆಶಾ ಜಗದೀಶ್ ಅಂಕಣ

“ಕವಿತೆ ಏಕಾಂತದ ನಿಶ್ಯಬ್ದ ನಿತಾಂತ ಧ್ಯಾನ. ತನ್ನ ಗಾಯನ ಪ್ರಸ್ತುತಿ ಇವತ್ತಿಗಿಂತ ನಾಳೆ ಚಂದವಿರಬೇಕು ಎಂದು ಪ್ರತಿಯೊಬ್ಬ ಗಾಯಕನು ಹಂಬಲಿಸುತ್ತಾನೆ, ಹಗಲೂ ಇರುಳೂ ರಿಯಾಝ್ ನಲ್ಲಿ ತೊಡಗುತ್ತಾನೆ. ಶಿಲ್ಪಿಯೊಬ್ಬ ಆರಿಸುವ ಕಲ್ಲಿನಿಂದ ಹಿಡಿದು ಕೆತ್ತಿ ಕೆತ್ತಿ ಸುಂದರ ಕಲಾಕೃತಿಯನ್ನಾಗಿ ಮಾಡಲ್ಲಿಯವರೆಗೂ ವಿರಮಿಸುವುದಿಲ್ಲ. ಇದು ಸಾಹಿತ್ಯವೂ ಸೇರಿದಂತೆ ಎಲ್ಲ ಕಲಾಪ್ರಕಾರಗಳಿಗೂ ಕಲಾವಿದರಿಗೂ ಅನ್ವಯಿಸುವಂತದ್ದು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ