Advertisement

Category: ಅಂಕಣ

ಕೀವೀ-ಕಾಂಗರೂ ದೇಶಸ್ಥರ ನೆಂಟಸ್ತನ: ವಿನತೆ ಶರ್ಮ ಅಂಕಣ

“ಈ ನಾಯಕರ ನಿಲುವು ಏನೆಂದರೆ ತಾವು ಆಸ್ಟ್ರೇಲಿಯಾವನ್ನು ಒಂದು ಆಧುನಿಕ ದೇಶವನ್ನಾಗಿ ಮಾತ್ರ ನೋಡುವುದು. ವಸಾಹತು ಚರಿತ್ರೆಯನ್ನು ಸಮರ್ಥಿಸುವುದಿಲ್ಲ ಮತ್ತು ಬಿಳಿಯರು ಬಂದು ಅಭಿವೃದ್ಧಿಪಡಿಸಿದ್ದರಿಂದ ನಾವು ಈ ಅದೃಷ್ಟದ ನಾಡಿನಲ್ಲಿದ್ದೀವಿ. ಮೂಲಜರಾದ ಅಬೊರಿಜಿನಲ್ ಮತ್ತು ಟೊರ್ರೆ ಸ್ಟ್ರೈಟ್ ದ್ವೀಪವಾಸಿಗಳು ಈ ಆಧುನಿಕ ಆಸ್ಟ್ರೇಲಿಯಾದಲ್ಲಿ ಅದಕ್ಕೆ ಹೊಂದಿಕೊಂಡು ಇರಬೇಕು, ತಮಗೆ ಪ್ರತ್ಯೇಕ ಅಸ್ಮಿತೆ ಬೇಕು ಎಂದು ಕೇಳಬಾರದು. ತನ್ನ ಪಕ್ಷ ಅಧಿಕಾರಕ್ಕೆ ಬಂದರೆ ಈ ರೆಫೆರೆಂಡಮ್ ಮುಂತಾದ ಬೇಡಿಕೆಗಳಿಗೆ ಆಸ್ಪದ ಕೊಡುವುದಿಲ್ಲ, ಎಂದಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕಾಣದ ಮುಳ್ಳನ್ನು ಕಾಣದ ಮುಳ್ಳಿಂದ…..: ಎಲ್.ಜಿ.ಮೀರಾ ಅಂಕಣ

“ನೀಲಿ… ಈ ನರಕಸಮ ರೋಗ ಯಾರಿಗಿರುತ್ತೋ ಅವರನ್ನು ಹಚ್ಚಿಕೊಂಡವರಿಗೂ ಒಂದು ಭಯಾನಕ ಅಸ್ವಸ್ಥತೆ ಉಂಟಾಗುತ್ತೆ ಕಣೇ. ಅದೇ ಆಗ್ಲೇ ಹೇಳಿದ್ನಲ್ಲಾ ಯಾತನಾಬಂಧ ಅಂತ, ಅದೇ ಕಣೆ ನಂಗೆ ಆಗಿದ್ದು. ಇದು ಹೇಗೆ ಅಂದ್ರೆ ನಾವು ಮಾಡ್ತಿರೋದು ನಮಗೆ ಅಪಾಯಕರ ಅಂತ ಗೊತ್ತಿದ್ರೂ ಮನಸ್ಸು ಅದನ್ನೇ ಮತ್ತೆ ಮತ್ತೆ ಮಾಡುವಂತೆ ನಮ್ಮನ್ನ ಬಲವಂತಿಸುತ್ತೆ!”.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಎಂಟನೆಯ ಬರಹ

Read More

ನೀಲಿ ಜಗತ್ತು: ಸುಧಾ ಆಡುಕಳ ಅಂಕಣ

“ಇಕಾ, ನೀನು ಇದನ್ನೊಂದು ಸಲ ಓದು. ಬರೀ ನಿನ್ನ ಶಾಲೆ ಪುಸ್ತಕ ಓದಿ ಹಾಳಾಗಬೇಡ. ಇದನ್ನು ಓದಿದ್ರೆ ನಿಂಗೂ ಮಾನ, ಮರ್ಯಾದೆ ಎಲ್ಲ ಮರೆತುಹೋಗ್ತದೆ.” ಎನ್ನುತ್ತಾ ಹೆಣ್ಣು ಗಂಡುಗಳೆರಡು ವಿಚಿತ್ರ ಭಂಗಿಯಲ್ಲಿರುವ ಪುಸ್ತಕವನ್ನು ಅವಳೆಡೆಗೆ ಹಿಡಿದ. ಅದನ್ನು ನೋಡಿದ್ದೇ ನೀಲಿಯ ಎದೆಯಲ್ಲಿ ನಡುಕ ಪ್ರಾರಂಭವಾಗಿ ಇದ್ದೆನೋ ಬಿದ್ದೆನೋ ಎಂದು ಮನೆಯೆಡೆಗೆ ಓಡತೊಡಗಿದಳು. ಆನಂದನ ಅಮ್ಮನಿಗೆ ಇವೆಲ್ಲವನ್ನೂ ಹೇಳಬೇಕೆಂದು ಎಷ್ಟೋ ಸಲ ಅಂದುಕೊಂಡಳಾದರೂ ಮಗನನ್ನು ದನಕ್ಕೆ ಬಡಿಯುವಂತೆ ಬಡಿಯುವ ಅವಳು ಇಂಥ ಸುದ್ದಿ ಕೇಳಿದರೆ ಅವನನ್ನು ಕೊಂದೇಬಿಟ್ಟಾಳೆಂದು ಸುಮ್ಮನಾದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಕೀವೀ ನಾಡಲ್ಲಿ ಕ್ಯಾಂಪರ್ ವ್ಯಾನ್ ಸುತ್ತಾಟ: ವಿನತೆ ಶರ್ಮ ಅಂಕಣ

ಈಚೀಚೆಗೆ ಕ್ಯಾಂಪರ್ ವ್ಯಾನ್ ಬಾಡಿಗೆಗೆ ತೆಗೆದುಕೊಂಡು ಪ್ರವಾಸ ಮಾಡುವ ಭಾರತೀಯರು/ಏಷ್ಯನ್ನರು ಹೆಚ್ಚಾಗುತ್ತಿದ್ದಾರೆ. ನಾನು ಕೇಳಿದಂತೆ ಹೀಗೆ ಕ್ಯಾಂಪರ್ ವ್ಯಾನ್ ಬಾಡಿಗೆಗೆ ಪಡೆದು ಪ್ರವಾಸ ಮಾಡುವ ಭಾರತೀಯರು ಒಳ್ಳೆ ಸಿದ್ಧತೆ ಮಾಡಿಕೊಂಡಿರುತ್ತಾರೆ. ಪ್ರತಿದಿನವೂ ಅಡುಗೆ ಮಾಡಲು ಬೇಕಾಗುವ ದಿನಸಿ ಸಾಮಗ್ರಿಯಿಂದ ಹಿಡಿದು ದಿನನಿತ್ಯದ ಕಾರ್ಯಕ್ರಮದ ವೇಳಾಪಟ್ಟಿಯನ್ನೂ ಹೊಂದಿಸಿಕೊಂಡಿರುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಮಾಡೆಲಿಂಗ್ ಕ್ಷೇತ್ರದೆಡೆಗೆ ಒಂದು ಸ್ತ್ರೀನೋಟ: ಡಾ.ಎಲ್.ಜಿ.ಮೀರಾ ಅಂಕಣ

ಶೇವಿಂಗ್ ಬ್ಲೇಡ್‌ನಿಂದ ಹಿಡಿದು ದುಬಾರಿ ಕಾರುಗಳ ತನಕ ನೂರಾರು ಉತ್ಪನ್ನಗಳ ಮಾರಾಟಕ್ಕೆ ಹೆಣ್ಣಿನ `ಸುಂದರ’ ದೇಹದ ಪ್ರದರ್ಶನ ಅನಿವಾರ್ಯವಾಗಿಬಿಟ್ಟಿದೆ. ಈ ನಡುವೆ ಜಾಹೀರಾತುಗಳು ವಿದ್ಯಾವಂತ ಹಾಗೂ ತನ್ನ ವೃತ್ತಿಯನ್ನು ಗಂಭೀರವಾಗಿ ತೆಗೆದುಕೊಳ್ಳುವ ಸ್ತ್ರೀಯನ್ನು ಆಗೀಗ ತೋರಿಸುತ್ತವಾದರೂ ಸೌಂದರ್ಯದ ಸೀಮಿತ ಕಲ್ಪನೆಯನ್ನೇ ಇವು ಮುಂದು ಮಾಡುತ್ತವೆ ಎಂಬುದು ಸತ್ಯ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಏಳನೆಯ ಬರಹ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ