Advertisement

Category: ಅಂಕಣ

ಹೆಣ್ಣ ಕಣ್ಣಿನ ನೋಟದಿಂದ ಕಲಾ ಚಿಂತನೆ: ಎಲ್.ಜಿ.ಮೀರಾ ಅಂಕಣ

ದೇವದಾಸಿ ಪದ್ಧತಿಗೂ ತಮಿಳುನಾಡು ಮತ್ತು ಕರ್ನಾಟಕಗಳ ಶಾಸ್ತ್ರೀಯ ನೃತ್ಯಕಲೆಯಾದ ಭರತನಾಟ್ಯಕ್ಕೂ ಇರುವ ಸಂಬಂಧವನ್ನು ನೋಡುವಾಗ ಈ ಮಾತು ಸ್ಪಷ್ಟವಾಗುತ್ತದೆ. ರಂಗಭೋಗ, ಅಂಗಭೋಗಗಳಿಗಾಗಿ ದೇವದಾಸಿಯರನ್ನು ಬಳಸಿಕೊಳ್ಳುವುದು, ಹಾಡು ಕುಣಿತಗಳನ್ನು ದೇವದಾಸಿಯರಿಗೆ, ಕಲಾವಂತೆಯರಿಗೆ, ಪಾತರವದವರಿಗೆ ಸೀಮಿತವಾದ ವಿಷಯವೆಂಬಂತೆ ನೋಡುವುದು 19ನೇ ಶತಮಾನಕ್ಕಿಂತ ಮುಂಚೆ ನಮ್ಮ ಸಮಾಜದಲ್ಲಿ ಒಪ್ಪಿತವಾದ ವಿಷಯವೇ ಆಗಿತ್ತು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಆರನೆಯ ಬರಹ

Read More

ಗೋಕುಲವ ತೊರೆದ ಗೋಪಾಲಕರು: ಸುಧಾ ಆಡುಕಳ ಅಂಕಣ

ಸಂಸಾರ ತಾಪತ್ರಯದಲ್ಲಿ ಸಿಲುಕಿದವರಿಗೆ ಮುಂಚಿತವಾಗಿ ಸಾವಿರದ ಲೆಕ್ಕದಲ್ಲಿ ಹಣವನ್ನು ನೀಡುವ ಅವನು ಸಮಯ ನೋಡಿ ಮನೆಯಲ್ಲಿರುವ ಹುಡುಗರನ್ನು ಕೆಲಸಕ್ಕೆಂದು ಪೇಟೆಗೆ ಕರೆದುಕೊಂಡು ಹೋಗತೊಡಗಿದ. ಭಾಷೆ, ಬಸ್ಸು ಏನೊಂದೂ ತಿಳಿಯದ ಪುಟ್ಟ ಮಕ್ಕಳು ನಗರದ ಮೂಲೆಯಲ್ಲಿರುವ ಯಾವುದೋ ಹೋಟೆಲಿನಲ್ಲಿ ತಟ್ಟೆ, ಲೋಟ ತೊಳೆಯುತ್ತ, ಪೆಟ್ಟು ಕೊಟ್ಟರೆ ತಿನ್ನುತ್ತ, ಕಾರಿಡಾರಿನ ಮೂಲೆಯಲ್ಲಿಯೇ ಮಲಗುತ್ತ ದಿನಕಳೆಯತೊಡಗಿದರು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಇಪ್ಪತ್ತೊಂದನೆಯ ಕಂತು ನಿಮ್ಮ ಓದಿಗೆ

Read More

ಮುಸುಕಿದೀ ಮಬ್ಬಿನಲಿ ಕೈ ಹಿಡಿದು ನಡೆಯೋಣ: ಡಾ. ವಿನತೆ ಶರ್ಮಾ ಅಂಕಣ

ಹೋದ ವಾರ ಕ್ವೀನ್ಸ್‌ಲ್ಯಾಂಡ್ ರಾಜ್ಯದಲ್ಲಿ ಚುನಾವಣೆ ನಡೆದು ಆಗ ಆಡಳಿತ ನಡೆಸುತ್ತಿದ್ದ ಲೇಬರ್ ಪಕ್ಷ ಸೋತು, ಬಹುಮತ ಪಡೆದ ಲಿಬೆರಲ್ ಪಕ್ಷ ಅಧಿಕಾರಕ್ಕೆ ಬಂತು. ಹೊಸದಾಗಿ ತಮ್ಮ ಸರಕಾರವನ್ನು ರಚಿಸುತ್ತಾ, ಸಂಪುಟ ಸಚಿವರನ್ನು ಆಯ್ಕೆ ಮಾಡಿದ್ದ ಹೊಸ ಮುಖ್ಯಮಂತ್ರಿ ಡೇವಿಡ್ ಕ್ರಿಸ್ಟಫಲಿ ನಿನ್ನೆ ನಡೆದ ಸಮಾರಂಭದಲ್ಲಿ ಹಾಜರಿದ್ದರು. ಜೊತೆಗೆ ಒಂದಿಬ್ಬರು ಮಂತ್ರಿಗಳು, ಕೇಂದ್ರ ವಿರೋಧಪಕ್ಷದ ನಾಯಕರು, ನಗರಪಾಲಿಕೆ ಮೇಯರ್, ಎಂಪಿಗಳು ಎಂಬಂತೆ ರಾಜಕಾರಣಿಗಳ ದೊಡ್ಡ ತಂಡವೇ ಬಂದಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಯಲ್ಲಮ್ಮ ಮತ್ತು ಮೀರಮ್ಮ…. ಏನೀ ಬಂಧ… ಅನುಬಂಧ…..!: ಎಲ್.ಜಿ.ಮೀರಾ ಅಂಕಣ

ಕಾಗುಣಿತ, ಎರಡು ಅಕ್ಷರದ ಪದ, ಮೂರು ಅಕ್ಷರದ ಪದ, ಚಿಕ್ಕ ಚಿಕ್ಕ ವಾಕ್ಯ ….. ಹೀಗೆ ಮುಂದುವರಿಯಿತು ಪಾಠ. ಈಗಲೂ ವಿಘ್ನಗಳು ಬರುತ್ತಿದ್ದವು. ಆದರೆ ಅದರ ನಡುವೆಯೂ ಯಲ್ಲಮ್ಮ ಒದು, ಬರಹ ಮುಂದುವರಿಸಿದರು. ಸಾವಿರ ರೂಪಾಯಿ ಕರಾರು ನನಗೂ ತುಸು ಧೈರ್ಯ ಕೊಡುತ್ತಿತ್ತು. ನಾನು ಅಲ್ಪ ಪ್ರಾಣ, ಮಹಾ ಪ್ರಾಣ, ಒತ್ತು, ದೀರ್ಘ, ಉಚ್ಚಾರ, ಉಕ್ತ ಲೇಖನ ಅಂತ ತಲೆ ತಿನ್ನುತ್ತಿದ್ದರೆ….
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಐದನೆಯ ಬರಹ

Read More

ಜೀವಕ್ಕಿಂತ ದೊಡ್ದು ಯಾವ್ದು?: ಸುಧಾ ಆಡುಕಳ ಅಂಕಣ

ಗುಲಾಬಿಯ ಸಾವಿನಿಂದಾಗಿ ಡಾಕ್ಟರಮ್ಮನಿಗೆ ಹೊಳೆಸಾಲಿನ ಸ್ಥಿತಿಗತಿಯ ಬಗ್ಗೆ ಒಂದಿಷ್ಟು ಅರ್ಥವಾಗಿತ್ತು. ಅವರಲ್ಲಿ ಅರಿವನ್ನು ಮೂಡಿಸುವುದು ರೋಗಿಗಳಿಗೆ ಚಿಕಿತ್ಸೆ ನೀಡುವಷ್ಟೇ ಮಹತ್ವದ ಕಾರ್ಯವೆಂದು ತಿಳಿದ ಅವರು ಮಾಸ್ರ‍್ರು ಕರೆದಾಗ ದೂಸರಾ ಮಾತನಾಡದೇ ಬರಲೊಪ್ಪಿದ್ದರು. ಸೇರಿದ್ದ ಎಲ್ಲ ಅಮ್ಮಂದಿರಿಗೆ ಅರ್ಥವಾಗುವ ಭಾಷೆಯಲ್ಲಿ ಮುಟ್ಟು, ಕಿಟ್ಟುಗಳ ಒಳಗುಟ್ಟುಗಳನ್ನು ಬಿಡಿಸಿ ಹೇಳಿದರು. ಮುಟ್ಟೆಂದು ಮುಟ್ಟದೇ ಮೀನಮೇಷ ಎಣಿಸಿ ಆಸ್ಪತ್ರೆಗೆ ತರಲು ತಡವಾಗಿ ಅಸುನೀಗಿದ ಗುಲಾಬಿಯ ನೆನಪಿನಲ್ಲಿ ಒಂದಿಷ್ಟು ಹೊತ್ತು ಮೌನಪ್ರಾರ್ಥನೆ ಮಾಡಿಸಿ ಅಗಲಿದ ಜೀವದ ಘನತೆಯನ್ನು ಎತ್ತಿಹಿಡಿದರು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ