Advertisement

Category: ಅಂಕಣ

ಅಮೆರಿಕಾದ ಶಾಲೆಗಳು: ಎಂ.ವಿ. ಶಶಿಭೂಷಣ ರಾಜು ಅಂಕಣ

ಮಕ್ಕಳು ಕಾಲೇಜಿಗೆ ಸೇರಿ, ಓದು ಮುಗಿಸಿ ಕೆಲಸಕ್ಕೆ ಸೇರಿಕೊಂಡು ತಮ್ಮ ಜೀವನದಲ್ಲಿ ನಿರತರಾಗುತ್ತಾರೆ. ತಂದೆ ತಾಯಿಯರಿಗೆ ನೆಂಟರಾಗಿಬಿಡುತ್ತಾರೆ. ದೇಶ ತುಂಬಾ ದೊಡ್ಡದಿರುವುದರಿಂದ ಹತ್ತಿರದಲ್ಲೇ ಕೆಲಸ ಸಿಗಲು ಸಾಧ್ಯವಾಗುವುದಿಲ್ಲ. ಮಕ್ಕಳು ತಂದೆ ತಾಯಿ ಜೊತೆ ಇರಲು ಬಯಸುವುದೂ ಇಲ್ಲ. ರಜೆಯ ಸಮಯದಲ್ಲಿ ಮನೆಗೆ ಬಂದು ಇದ್ದು ಹೋಗುತ್ತಾರೆ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ

Read More

ಸಮ-ಬೆಸಗಳ ಅರಿವು, ಹರಿವು: ವಿನತೆ ಶರ್ಮ ಅಂಕಣ

ನಮ್ಮ ರಾಣಿರಾಜ್ಯದ ರಾಜಧಾನಿ ಬ್ರಿಸ್ಬೇನ್ ನಗರಕ್ಕೆ ಭಾರತದ ಹೆಸರುವಾಸಿ ರೆಸ್ಟರೆಂಟ್ ‘ಶರವಣ ಭವನ’ ಕಾಲಿಟ್ಟಿದೆ. ಇದೇನು ಒಂದು ಹೇಳಿಕೊಳ್ಳುವಂತಹ ಸುದ್ದಿಯಾ ಎಂದು ಹುಬ್ಬೇರಿಸಬೇಡಿ ಎಂಬ ಕಳಕಳಿಯ ವಿನಂತಿ. ಸಿಡ್ನಿ, ಮೆಲ್ಬೋರ್ನ್ ನಗರಗಳಲ್ಲಿ ಶರವಣ ಭವನವು ಬಂದು ನೆಲೆಯೂರಿ ಅಲ್ಲಿನ ಎಲ್ಲರೂ ಊಟ ತಿಂಡಿಗಳನ್ನು ಸವಿಯುತ್ತಿದ್ದಾಗ ಆಸ್ಟ್ರೇಲಿಯಾದ ಬೇರೆ ನಗರಗಳಲ್ಲಿ ದಕ್ಷಿಣ ಭಾರತೀಯರು ಹೊಟ್ಟೆ ಉರಿಸಿಕೊಳ್ಳುತ್ತಿದ್ದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಸಾಹೇಬರ ಟೇಪಿನೊಳಗೆ ನೀಲಿಯ ಗೋವಿಂದ: ಸುಧಾ ಆಡುಕಳ ಅಂಕಣ

ಬೇರೆ ದಿನಗಳಲ್ಲಿ ಬಾಯಿ ಮುಚ್ಚದಂತೆ ಸೋಬಾನೆ ಪದ ಹೇಳುವ ಗಣಪಿ, ಗೋಯ್ದು ಎಲ್ಲರನ್ನೂ ಎಷ್ಟು ಒತ್ತಾಯಿಸಿದರೂ ಬಾಯಿಬಿಡಲಿಲ್ಲ. “ಅದ ಪೆಟ್ಟಿಗಿ ಮುಂದೆಲ್ಲ ಹೇಳೂಕೆ ಆಗೂದಿಲ್ವೆ. ಹೆದ್ರೀಕಿ ಬರ್ತದೆ. ದೆನಿ ನಡಗಿ ಗಂಟಲು ಕಟ್ಟೋಯ್ತದೆ. ಮತ್ತೆ ಸಾಯೇಬ್ರು ಕೇಳಿದ್ರೆ ಕಿವಿ ಮುಚ್ಕಬೇಕಾಗೂದು.” ಎನ್ನುತ್ತಾ ಹಾಡಲು ನಿರಾಕರಿಸಿದರು. ಸಾಯೇಬರನ್ನು ನಿರಾಸೆಗೊಳಲಿಸಲು ಇಷ್ಟವಿಲ್ಲದ ನೀಲಿಯ ಅಪ್ಪ ಯಾವುದಾದರೂ ಹಾಡನ್ನು ಹೇಳುವಂತೆ ಮಗಳನ್ನು ಪುಸಲಾಯಿಸಿದರು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಅಮೆರಿಕಾದ ಸ್ವಾತಂತ್ರೋತ್ಸವ: ಎಂ.ವಿ. ಶಶಿಭೂಷಣ ರಾಜು ಅಂಕಣ

ಅಮೆರಿಕಾದ ಪೌರತ್ವ ಮತ್ತು ವಲಸೆ ಸೇವಾ ಸಂಸ್ಥೆ ಈ ವರುಷದ ಸ್ವಾತಂತ್ರ್ಯ ದಿನವನ್ನು ಸುಮಾರು ಹನ್ನೊಂದು ಸಾವಿರ ಜನರಿಗೆ ಅಮೆರಿಕದ ಪೌರತ್ವ ಕೊಟ್ಟು ವಿಶೇಷವಾಗಿ ಆಚರಿಸುತ್ತಿದೆ. ಅಮೆರಿಕಾದ ಜನ ಸ್ವತಂತ್ರ ಪಡೆದು ತುಂಬಾ ಮುಂದೆ ಹೋಗಿದ್ದಾರೆ. ಪ್ರಪಂಚದ ಶ್ರೀಮಂತ ರಾಷ್ಟ್ರವನ್ನಾಗಿ ಮಾಡಿದ್ದಾರೆ. ಬಹುತೇಕ ಎಲ್ಲಾ ವಲಯಗಳಲ್ಲೂ ಬಲಾಢ್ಯ ದೇಶವಾಗಿ ಅಮೆರಿಕಾ ಹೊರಹೊಮ್ಮಿದೆ. ಪ್ರಪಂಚದ ಇತರ ದೇಶಗಳ ತನ್ನ ಪ್ರಭಾವ ಬೀರುವಷ್ಟು ಬೆಳೆದಿದೆ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ

Read More

ಅಸಾಂಜ್ ಮತ್ತು ಕೆಂಪು ಮಣ್ಣಿನ ಬೆಂಕಿ: ವಿನತೆ ಶರ್ಮ ಅಂಕಣ

ಈ ೨೧ ನೇ ಶತಮಾನದಲ್ಲಿ ಕೂಡ ಆಸ್ಟ್ರೇಲಿಯನ್ ಸಮಾಜದಲ್ಲಿ ತಮ್ಮ ಜನರನ್ನು ಕಪ್ಪು ಜನರು ಎಂದು ಕೀಳಾಗಿ ನೋಡುವುದನ್ನು ಪ್ರಶ್ನಿಸುವುದು, ‘ನಿಮ್ಮ ಬ್ಲಾಕ್ ಬಣ್ಣ, ಬ್ಲಾಕ್ ರೇಸಿಸಮ್’ ನಮ್ಮ Blak ಅಸ್ಮಿತೆಗೆ ಭಂಗ ತರುವುದಿಲ್ಲ, ನಮ್ಮ ಕೆಂಪು ಮಣ್ಣು, ಉರಿಯುವ ಸೂರ್ಯ ಇರುವ ತನಕವೂ ನಾವು ಈ ನೆಲದ ಮಕ್ಕಳು ಎಂದು ಆತ್ಮವಿಶ್ವಾಸದಿಂದ ಹೇಳುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ