Advertisement

Category: ಅಂಕಣ

ಕಾಲಕ್ಕೆ ಶರಣು ಎನ್ನೋಣ: ವಿನತೆ ಶರ್ಮ ಅಂಕಣ

ವಾರಾಂತ್ಯಗಳಲ್ಲಿ ದೇಶದ ರಾಜಧಾನಿ ನಗರಗಳಲ್ಲಿ ನಡೆಸುವ ಸಾರ್ವಜನಿಕ ಪ್ರದರ್ಶನಗಳು, ಬಹುಸಂಸ್ಕೃತಿಗಳವರ ಕಾರ್ಯಕ್ರಮಗಳು ಹೆಚ್ಚಾಗಿವೆ. ೨೦೨೩ ರ ಕೊನೆಯಲ್ಲಿ ನಾವು ಮೂರು, ನಾಲ್ಕು ಬಾರಿ ಇಸ್ರೇಲ್, ಪ್ಯಾಲೆಸ್ಟೈನ್-ಗಾಝಾ, ಯೂಕ್ರೇನ್ ಮೂಲಗಳ ಜನರು ನಡೆಸುತ್ತಿದ್ದ ಪ್ರದರ್ಶನಗಳ ಪರಿಣಾಮಕ್ಕೆ ಸಿಲುಕಿದ್ದೆವು. ಅದೇನೂ ದೊಡ್ಡ ವಿಷಯವಲ್ಲ ಬಿಡಿ. ಪ್ರದರ್ಶನದಲ್ಲಿ ಭಾಗವಹಿಸಿದ್ದ ಪ್ರತಿರೋಧಿಗಳು ಘೋಷಣೆಗಳನ್ನು ಕೂಗುತ್ತಾ ರಸ್ತೆಗಿಳಿದಾಗ ಪೊಲೀಸರು ರಸ್ತೆ ಬಂದ್ ಮಾಡಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಆರಂಭ

ಪ್ರಯಾಣದ ಕನಸಿನಿಂದ ಥಟ್ಟನೆ ವಾಸ್ತವಕ್ಕಿಳಿದ ನೀಲಿ ನೀರಿನಾಳದಲ್ಲಿ ಹೊಳೆಯುತ್ತಿರುವ ನಾಣ್ಯಗಳನ್ನು ನೋಡುತ್ತಾ ನಡುಹೊಳೆಯಲ್ಲಿ ನಿಂತುಬಿಟ್ಟಳು. ಅವಳಿಗೀಗ ಇರುವುದು ಎರಡೇ ಅವಕಾಶಗಳು. ಒಂದೋ ದುಡ್ಡನ್ನು ಹೊಳೆಯಲ್ಲಿಯೇ ಬಿಟ್ಟು ಶಾಲೆಗೆ ಹೋಗುವುದು, ಇಲ್ಲವೆಂದರೆ ಅಂಗಿ ಒದ್ದೆಯಾಗುವ ಪರಿವೆಯಿಲ್ಲದೇ ಹೊಳೆಯೊಳಗೆ ಒಮ್ಮೆ ಮುಳುಗಿ ದುಡ್ಡನ್ನು ಹೆಕ್ಕಿಕೊಳ್ಳುವುದು. ಒದ್ದೆಯಾದ ಅಂಗಿಯನ್ನು ಬದಲಿಸಿ ಬರಲು ಮನೆಗೆ ಹೋಗುವಷ್ಟು ಸಮಯವಿಲ್ಲ.
ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಹೊಸ ಅಂಕಣ “ಹೊಸ ಓದು” ಆರಂಭ

ಶತಮಾನಗಳ ಹಿಂದಿನ ಕಥೆಗಳ ಆಶಯಕ್ಕೆ ಈ ಕಾಲಘಟ್ಟದ ಉತ್ತರಗಳ ಮಾದರಿಯ ಕಥೆಗಳನ್ನು ಬಯಲು ಮತ್ತು ಬೆಳಕು ಎಂಬರ್ಥದಲ್ಲಿ ಕತೆಗಾರ ನಿರೂಪಣೆಯ ಕ್ಯೂರೆಟರ್ ಮತ್ತು ದೃಷ್ಟಿಕೋನದ ಗ್ರಾಫರ್ ಆಗಿರಬೇಕೆನ್ನುವ ಪೊನ್ನಾಚಿ ಅವರ ಕಥೆಗಳು ಪ್ರತಿಪಾದಿತ ಮತ್ತು ಸಾಧಿತ ಕಥೆಗಳು ಪ್ರತಿನಿಧಿಸುವ ವಸ್ತು ಹಳೆಯದಾದರೂ ಕಥೆಗಳ ಅಂತ್ಯ ಪ್ರಗತಿಪರತೆಯನ್ನು ಎತ್ತಿ ಹಿಡಿದಿವೆ.
ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಬರೆಯುವ ಹೊಸ ಕೃತಿಗಳ ಪರಿಚಯಿಸುವ ಹೊಸ ಅಂಕಣ

Read More

ದಕ್ಕಿದ್ದಕ್ಕೆ ಕೃತಜ್ಞತೆ ಇರಲಿ : ಎಸ್ ನಾಗಶ್ರೀ ಅಜಯ್ ಅಂಕಣ

ತಮಗೆ ಬೇಕಾದ ಕೋರ್ಸಿಗೆ ಪ್ರವೇಶ ದೊರೆಯಲಿಲ್ಲ, ಅಂದುಕೊಂಡಷ್ಟು ಅಂಕ ಬರಲಿಲ್ಲ, ಪ್ರೀತಿಸಿದ ಹುಡುಗಿ ಕರೆ ಸ್ವೀಕರಿಸಲಿಲ್ಲ, ಮದುವೆಗೆ ಮನೆಯಲ್ಲಿ ಒಪ್ಪಿಗೆಯಿಲ್ಲ, ವರ್ಷದೊಳಗೆ ಮಕ್ಕಳಾಗಲಿಲ್ಲ ಎಂಬ ‘ಇಲ್ಲ’ಗಳಿಗೆ ಜೀವತೆರುವ, ಬದುಕಿದ್ದರೂ ಉತ್ಸಾಹ, ಆಶಾವಾದವನ್ನೇ ಕಳೆದುಕೊಳ್ಳುವವರಿದ್ದಾರೆ. ಮುಂದೇನು? ಮುಂದೇನು?
ಎಸ್ ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣದ ಬರಹ ನಿಮ್ಮ ಓದಿಗೆ

Read More

ಆಶಾ ಜಗದೀಶ್ ಹೊಸ ಅಂಕಣ “ಆಶಾ ಲಹರಿ” ಇಂದಿನಿಂದ…

ಪ್ರೀತಿ ಮಾತ್ರ ಪೂರ್ಣ ಸತ್ಯ. ಮೋಸ ಎಂಬುದು ಅರ್ಧ ಸತ್ಯ. ನಾವು ಯಾರನ್ನೂ ಮೋಸಗೊಳಿಸಲು ಸಾಧ್ಯವಿಲ್ಲ. ನಮ್ಮಿಂದ ನಾವೇ ಪದೇ ಪದೇ ಮೋಸಹೋಗುತ್ತೇವೆ. ಅದೂ ಹೃದಯವಿದ್ರಾವಕವಾಗಿ. ನಮ್ಮನ್ನು ನಾವೇ ನೋಯಿಸಿಕೊಂಡು ಇತರರನ್ನು ದೂರುತ್ತೇವೆ… ನಿನ್ನನ್ನು ಪ್ರೀತಿಸದಿರಲು ಸಾಧ್ಯವಾಗುವುದಾ…
ಆಶಾ ಜಗದೀಶ್ ಬರೆಯುವ ಬದುಕೆಂಬ ಭಾವಗೀತೆಯ ಕುರಿತ ಹೊಸ ಅಂಕಣ “ಆಶಾ ಲಹರಿ” ಇಂದಿನಿಂದ ಮಂಗಳವಾರಗಳಂದು ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ