Advertisement

Category: ಅಂಕಣ

ಗ್ರೀನ್ ಕಾರ್ಡ್ ಎನ್ನುವ ದೇವರು: ಎಂ.ವಿ. ಶಶಿಭೂಷಣ ರಾಜು ಅಂಕಣ

ಎಷ್ಟೋ ಸಲ ಸ್ವದೇಶಕ್ಕೆ ಹಿಂತಿರುಗುವ ಎನ್ನುವ ಅನಿಸಿಕೆ ಮೂಡುತ್ತದೆ, ಅದೊಂದು ಅನಿಸಿಕೆ ಅಷ್ಟೆ. ಅಮೇರಿಕಾದ ಜೀವನ ಶೈಲಿ, ಉತ್ತಮ ಜೀವನ, ತಮ್ಮ ಪಾಡಿಗೆ ತಾವು ಜೀವಿಸಲು ಇರುವ ಪ್ರಾಮುಖ್ಯತೆ, ಸರ್ಕಾರಿ ಕಚೇರಿಗಳಲ್ಲಿ ಇರದ ಲಂಚದ ಹಾವಳಿ, ಗುಣಮಟ್ಟದ ಆಹಾರ, ಎಲ್ಲಕಿಂತ ಹೆಚ್ಚಾಗಿ ತವರಲ್ಲಿ ಸಿಗುವ ಗೌರವ ಮುಂತಾದುವುಗಳನ್ನು ಬಿಡಲು ಮನಸಾಗದೆ ಅಮೆರಿಕೆಯಲ್ಲಿಯೇ ಕೊನೆಯವರೆಗೂ ಜೀವನ ಸಾಗುವುದು.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ”

Read More

ಎಷ್ಟು ಬೆರಗು ಈ ಪ್ರಕೃತಿಯಲಿ…: ಆಶಾ ಜಗದೀಶ್ ಅಂಕಣ

ನಾವೆಲ್ಲಾ ನೀರಿನಲ್ಲಿ ನುಣುಪಾದ ಕಲುಗಳನ್ನು ಎಸೆಯುತ್ತಾ ಆಡುತ್ತೇವೆ. ಚಪ್ಪಟೆಯಾದ ನುಣುಪುಗಲ್ಲುಗಳನ್ನು ಒಂದರ ಮೇಲೆ ಒಂದರಂತೆ ಜೋಡಿಸಿ, ಅದಕ್ಕೇನೋ ಶಕ್ತಿ ಬಂತೆಂದು ಭಾವಿಸಿ, ‘ನಾವು ಆದಷ್ಟು ಬೇಗ ತಲೆ ಮೇಲೊಂದು ಸೂರು ಮಾಡಿಕೊಳ್ಳುವಂತಾಗಲಿ ಶಕ್ತಿಯೇ’ ಎಂದು ಬೇಡಿ, “ಮತ್ತೊಮ್ಮೆ ಬರುವವರೆಗೂ ಹೀಗೆ ಇರಲಿ” ಎಂದು ಕೇಳಿಕೊಂಡು ಪ್ರಾರ್ಥನೆಯನ್ನು ಕೊನೆಗೊಳ್ಳಿಸಿಕೊಳ್ಳುತ್ತೇವೆ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ

Read More

ಯುಗಾದಿ ಹಬ್ಬ; ಶರತ್ಕಾಲದ ಚುಂಬಕ: ವಿನತೆ ಶರ್ಮ ಅಂಕಣ

ಅಮೆರಿಕಕ್ಕೆ ಹೋಲಿಸಿದರೆ ಅಷ್ಟೊಂದು ಸಂಪತ್ತು, ಸಿರಿತನವಿಲ್ಲದಿದ್ದರೂ ಅದೇ ಮಟ್ಟದ ಶ್ರದ್ಧೆ ಮತ್ತು ಆಸಕ್ತಿಗಳನ್ನು ಇಟ್ಟುಕೊಂಡೆ ಬ್ರಿಟನ್ನಿನ ಕನ್ನಡ ಸಂಘಗಳು ಭಾರತೀಯ ಹಬ್ಬಗಳ ಜೊತೆ ಭಾಷೆ-ಸಂಸ್ಕೃತಿಯನ್ನೂ ಸೇರಿಸಿಕೊಂಡು ಕಾರ್ಯಕ್ರಮಗಳನ್ನು ನಡೆಸಿ ಮಿಂಚುತ್ತವೆ. ಈ ಹಿರಿಯಕ್ಕಂದಿರ ಹಿಂದೆ ಸೇರುವುದು ಮತ್ತೆಲ್ಲಾ ದೇಶಗಳ ಕನ್ನಡ ಸಂಘಗಳು ಮತ್ತು ಅವುಗಳ ಆಚರಣೆಗಳು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ಅಂಕಣ

Read More

ಅಮೃತವಾಹಿನಿಯೊಂದು ಹರಿಯುತಿದೆ: ಸುಧಾ ಆಡುಕಳ ಅಂಕಣ

ಅಮ್ಮನ ಮಾತು ಕೇಳಿ ಭಾವುಕಳಾದ ಅವಳು, “ಕಷ್ಟ ಬಂದಾಗಲೇ ನಮ್ಮೋರು, ತಮ್ಮೋರು ಯಾರಂತ ಗೊತ್ತಾಗೂದು ಅಮ್ಮಾ. ತನ್ನ ದಣಿ ಮಾತು ಅಂದ್ರೆ ಶಾಸ್ನ ಅಂತ ಹೇಳ್ತಾನೇ ಇವ್ರು ಜೈಲಿಗೋದ್ರು. ದಣಿ ಈಗ ಗುರುತೇ ಇಲ್ಲದೋರ ಹಾಗೆ ಕಾರಲ್ಲಿ ಬರ‍್ರ ಹೋಯ್ತರೆ. ಬದುಕೇ ಮುಗದೋಯ್ತು ಅಂದ್ಕಂಡು ಹೊಳೆದಾಟಿ ಬಂದೆ.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಏಳನೆಯ ಕಂತು ನಿಮ್ಮ ಓದಿಗೆ

Read More

ದುಡಿದಷ್ಟೂ ಖರ್ಚು…: ಶಶಿಭೂಷಣ ರಾಜು ಅಂಕಣ

ಭಾರತೀಯರಿಗೆ ಹೆಚ್ಚು ಕಾಟ ಕೊಡುವುದು ಇಲ್ಲಿನ ಹವಾಮಾನ. ತಂಪಿನ ರಾಜ್ಯಗಳಲ್ಲಿ ನೆಲೆಸುವವರಿಗೆ ಹೆಚ್ಚು ಹಿಂಸೆ. ಬೇಸಿಗೆಯಲ್ಲಿ ಬಿಸಿ ಹೆಚ್ಚಿದ್ದರೂ ತಾಳಬಹದು, ಆದರೆ ಚಳಿಗಾಲದಲ್ಲಿ ಅತೀ ಹೆಚ್ಚಿನ ಚಳಿ ಇರುತ್ತದೆ. ಕೆಲವು ರಾಜ್ಯಗಳಲ್ಲಿ ಹಿಮ ಸುರಿಯುತ್ತದೆ. ಮನೆಯಲ್ಲಿ, ಕಾರಿನಲ್ಲಿ, ಅಂಗಡಿಗಳಲ್ಲಿ, ಕಚೇರಿಗಳಲ್ಲಿ ಹೀಟರ್ ಇರುವುದರಿಂದ ಪರ್ವಾಗಿಲ್ಲ, ಆದರೆ ಹೊರಗಡೆ ಹೆಚ್ಚಿನ ಸಮಯ ಕಳೆಯುವುದು ಕಷ್ಟ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ