Advertisement

Category: ಅಂಕಣ

ಕೊಳ್ಳುವ ಭರದಲ್ಲಿ ವಿವೇಕವೇ ಕಳೆದುಹೋದರೆ!

ಮುವ್ವತ್ತರ ಸುಮಾರಿಗೆ ಕೆಲವು ಪ್ರಶ್ನೆಗಳನ್ನು ಕೇಳಿಕೊಳ್ಳಬೇಕಿದೆ. ಕಂಡಿದ್ದನ್ನೆಲ್ಲಾ ಕೊಳ್ಳುವ ಶಕ್ತಿ ನೀಡುವ ಖುಷಿ, ಸವಿಯಾದ ನೆನಪಿನ ಘಮ ಹೊತ್ತ ಅರಿವೆಗಳು ನೀಡುವ ಹಿತಾನುಭವಕ್ಕೆ ಸಾಟಿಯಾಗಬಲ್ಲದೆ? ಕೊಳ್ಳುತ್ತೇನೆಂಬುದು ನಮ್ಮ ಅಹಂಕಾರವನ್ನು ತಣಿಸಬಹುದು. ಆದರೆ ಅಕ್ಕರೆಯ ಸಕ್ಕರೆಯಾಗಬಹುದೆ? ಅರವತ್ತರ ಸುಮಾರಿಗೆ ಈ ಮಟ್ಟಗಿನ ಸರಳತೆ ರೂಢಿಸಿಕೊಳ್ಳೋಣ ಅನ್ನುವಂತಿಲ್ಲ. ಇದು ಖಂಡಿತ ವೈರಾಗ್ಯದ ದಾರಿಯಲ್ಲ. ವಿವೇಚನೆಯ ಹಾದಿ.
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಕ್ರಿಕೆಟ್‌ನ ‘ಲಿಟಲ್ ಮಾಸ್ಟರ್ಸ್’ – 1

ವೆಸ್ಟ್ ಇಂಡೀಸ್‌ಗೆ ಹೋಗಿ ಅವರು ಅಲ್ಲೂ ಸುಮ್ಮನೆ ಕೂರಲಿಲ್ಲ! ಪ್ರಪ್ರಥಮವಾಗಿ ಟೆಸ್ಟ್‌ಗೆ ಇಳಿದ ಸುನಿಲ್‌ರ ಆರ್ಭಟ ಎಷ್ಟರ ಮಟ್ಟಿಗೆ ಇತ್ತೆಂದರೆ ಅವರು ಮಾಡಿದ ಭಾರತದ ದಾಖಲೆ ಇನ್ನೂ ಯಾರೂ ಮುರಿದಿಲ್ಲ! ಐದರಲ್ಲಿ, ನಾಲ್ಕು ಟೆಸ್ಟ್ ಅಡಿದ ಸುನಿಲ್ ಗವಾಸ್ಕರ್ ಮೊಟ್ಟ ಮೊದಲನೇಯ ಸರಣಿಯಲ್ಲಿ 774ರನ್ ಹೊಡೆದು ಇಂದಿಗೂ ಆ ವಿಶ್ವದಾಖಲೆ ಜೀವಂತವಾಗಿ ಉಳಿದಿದೆ!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಸುನಿಲ್‌ ಗವಾಸ್ಕರ್‌ ಆಟದ ಕುರಿತ ಬರಹ ನಿಮ್ಮ ಓದಿಗೆ

Read More

ಇಂಟರ್‌ನೆಟ್‌ ಸೃಷ್ಟಿಸುತ್ತಿರುವ ಆಧುನಿಕ ಪುರಾಣಗಳು

ಭೂಲೋಕದಲ್ಲಿರುವ ಬೆರಗು ಹುಟ್ಟಿಸುವ ಎಲ್ಲ ಕೆಲಸಗಳನ್ನು ಅನ್ಯಲೋಕದ ಜೀವಿಗಳು ಬಂದು ಮಾಡಿದ್ದಾರೆ ಅಂತ ಎಲ್ಲವನ್ನೂ ಏಲಿಯನ್‌ ಟೆಕ್ನಾಲಜಿಗೆ ಒಪ್ಪಿಸುವ ಅಸಂಬದ್ಧತೆ ಈಗ ಎಲ್ಲಾ ಕಡೆಗಳಲ್ಲಿ ಢಾಳಾಗಿ ಕಾಣಿಸುತ್ತಿದೆ. ಅದು ಎಷ್ಟರ ಮಟ್ಟಿಗೆ ಜನರನ್ನು ನಂಬಿಸಿದೆ ಅಂದರೆ ಇತ್ತೀಚೆಗೆ ಒಬ್ಬರು ನನ್ನೊಂದಿಗೆ ಯಾರಾದರೂ ಮನುಷ್ಯರು ಅಷ್ಟು ಚೆನ್ನಾಗಿ ಕೆತ್ತಲು ಸಾಧ್ಯವೇ ಇಲ್ಲ ಅಂತ ವಾದಿಸುತ್ತಿದ್ದರು. ಅವರಿಗೆ ಈಗಲೂ ಕೆತ್ತನೆ ಮಾಡುವ ಸ್ಥಪತಿಗಳಿರುವುದು ತಿಳಿದಂತಿಲ್ಲ.
ಗಿರಿಜಾ ರೈಕ್ವ ಬರೆಯುವ ‘ದೇವಸನ್ನಿಧಿ’ ಅಂಕಣದಲ್ಲಿ ಹೊಸ ಬರಹ

Read More

ಅಭಿಷೇಕ್‌ ವೈ.ಎಸ್‌. ಹೊಸ ಅಂಕಣ “ಕಾವ್ಯದ ಹೊಸ ಕಾಲ” ಆರಂಭ

ಕನ್ನಡದ ವಿಶಿಷ್ಟ ಸಾಹಿತ್ಯ ಪ್ರಕಾರವಾದ ‘ವಚನ ಸಾಹಿತ್ಯ’ ಕವಯತ್ರಿಯಮೇಲೆ ಗಾಢ ಪ್ರಭಾವವನ್ನು ಬೀರಿವೆ ಎನ್ನುವುದು ಕೆಲ ಕವಿತೆಗಳಿಂದಲೇ ತಿಳಿಯುತ್ತದೆ. ಅಲ್ಲಮ, ಬಸವಾದಿ ಶರಣರ ನೆರಳಿನ ಛಾಯೆಯಿದೆ. ಅದರಲ್ಲೂ ಅಕ್ಕಮಹಾದೇವಿಯವರ ವಚನಗಳು ಹೆಚ್ಚು ಪ್ರಭಾವಿಸಿವೆ.
ಅಭಿಷೇಕ್‌ ವೈ.ಎಸ್. ಬರೆಯುವ ಹೊಸ ಅಂಕಣ “ಕಾವ್ಯದ ಹೊಸ ಕಾಲ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಚುರುಮುರಿ, ಕೋಸಂಬರಿಯಾದ ‘ಆಸ್ಟ್ರೇಲಿಯಾ ಪತ್ರ’

ದೇಶವಿಡೀ ಇನ್ನೇನು ಬರಲಿರುವ ಕ್ರಿಸ್ಮಸ್ ಹಬ್ಬದ ಮೋಡಿಗೆ ಸಿಲುಕಿ ಸಜ್ಜಾಗುತ್ತಿದೆ. ಬಣ್ಣಬಣ್ಣಗಳ ಅಲಂಕಾರಗಳು, ಕ್ರಿಸ್ಮಸ್ ಮಾರ್ಕೆಟ್, ಜನಸಂದಣಿ, ನಗರ ಕೇಂದ್ರದಲ್ಲಿರುವ ಬೃಹತ್ ಅಲಂಕೃತ ಕ್ರಿಸ್ಮಸ್ ಮರ ಎಲ್ಲವೂ ಜನರನ್ನು ಕುಣಿದಾಡಿಸುತ್ತಿವೆ. ಕ್ರಿಸ್ಮಸ್ ದಿನದ ವಿಶೇಷ ಆಹಾರವಾದ ಟರ್ಕಿ ಕೋಳಿ ಮತ್ತು ಸಾಮನ್ ಮೀನು ಮಿಂಚಿನ ವೇಗದಲ್ಲಿ ಮಾರಾಟವಾಗುತ್ತಿವೆ.
ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ