Advertisement

Category: ಅಂಕಣ

ನಿರ್ಜೀವವೊಂದು ಉಸಿರು ಪಡೆದುಕೊಳ್ಳುವ ಪರಿ…..

ಭೂಮಿಯ ಗರ್ಭಕ್ಕಿಳಿದ ಬೀಜಗಳು ಮೊಳಕೆಯೊಡೆದು ಸಸಿಯಾಗಿ, ಹೂಬಿಟ್ಟು ನೂರಾರು ಕಾಯಿಗಳಾಗಿ, ಹಣ್ಣಾಗಿ, ತೆನೆಗಳಾಗಿ ಹಸಿದ ಹೊಟ್ಟೆಗಳನ್ನು ತಣಿಸುವುದು ಇದೆಯಲ್ಲ, ಇದಕ್ಕಿಂತ ಸೃಜನಾತ್ಮಕವಾದದ್ದು ಪ್ರಪಂಚದಲ್ಲಿ ಬೇರೆ ಯಾವುದೂ ನನ್ನ ಕಣ್ಣಿಗೆ ಕಾಣುವುದಿಲ್ಲ. ಈ ಮಣ್ಣಿನ ಅಂತಃಕರಣವಾದರೂ ಎಂತಹದ್ದು?
ಇಸ್ಮಾಯಿಲ್‌ ತಳಕಲ್‌ ಬರೆಯುವ “ತಳಕಲ್‌ ಡೈರಿ”ಯಲ್ಲಿ ಹೊಸ ಬರಹ

Read More

ಡಾನ್ ಬ್ರಾಡ್ಮನ್, ಸಚಿನ್ ಟೆಂಡೂಲ್ಕರ್ ಮತ್ತು ಶೇನ್ ವಾರ್ನ್‌

ಡಾನ್ ಬ್ರಾಡ್ಮನ್ ಎಂತಹ ಬ್ಯಾಟ್ಸ್ಮನ್ ಆಗಿದ್ದರೆಂದರೆ ಅವರನ್ನು ಔಟ್ ಮಾಡುವುದಕ್ಕೆ ದೇವರೇ, ಅಥವ ನಮ್ಮ ಭಾಷೆಯಲ್ಲಿ ಹೇಳಬೇಕೆಂದರೆ ಬ್ರಹ್ಮನೇ ಬರಬೇಕು ಅನ್ನುವ ಹಾಗೆ ಆಗಿತ್ತು. ಇದನ್ನು ಹೇಗಾದರೂ ಮುರಿಯಬೇಕು ಎಂದು ಇಂಗ್ಲೆಂಡ್ ತಂಡ ಒಂದು ತೀರ್ಮಾನಕ್ಕೆ ಬಂದು 1934ರಲ್ಲಿ ತಂಡದ ನಾಯಕ ಜಾರ್ಡಿನ್ ಒಂದು ಪ್ಲಾನ್ ಹಾಕಿದರು.
ಇ.ಆರ್. ರಾಮಚಂದ್ರನ್ ಬರೆಯುವ ಅಂಕಣ

Read More

ಸರಿರಾತ್ರಿಯಲಿ.. ಹುಳ ಹುಪ್ಪಟೆಗಳ ಸಂಗದಲಿ…

ಮನೆಗೆ ಒಂದು ಗಂಡು ಬೇಕು ಅನ್ನುವ ಮೋಹ ಜನರಿಗೆ ಇನ್ನೂ ಕಡಿಮೆಯಾಗಿಲ್ಲ. ವಯಸ್ಸಾದ ಮೇಲೆ ನೋಡಿಕೊಳ್ಳುತ್ತಾರೆ ಎಂಬ ಭ್ರಮೆ ಹಳ್ಳಿಯಲ್ಲಿ ಇನ್ನೂ ಇದೆ. ಎಷ್ಟೋ ವಯಸ್ಸಾದವರನ್ನು ಒಂದೋ ಹೊರ ಹಾಕಿದ್ದಾರೆ ಇಲ್ಲವೇ ಮಕ್ಕಳೇ ಹಳ್ಳಿ ಬಿಟ್ಟು ದೂರ ಇದ್ದಾರೆ. ಇದು ಗಂಡು ಹಡೆದವರ ಭಾಗ್ಯ! ಹಾಗಂತ ಎಲ್ಲ ಗಂಡು ಮಕ್ಕಳು ಹಾಗಿಲ್ಲ ಬಿಡಿ. ಹೆಣ್ಣು ಕರುಳಿನ ಗಂಡು ಹುಡುಗರು ಇನ್ನೂ ಇರುವುದಕ್ಕೆ ಮಳೆ ಬೆಳೆ ಆಗುತ್ತಿರುವುದು!
ಗುರುಪ್ರಸಾದ್‌ ಕುರ್ತಕೋಟಿ ಅಂಕಣ

Read More

ಸಂಗೀತ ಸಂಜೆಗಳ ಇಬ್ಬಗೆಯ ಸುಧೆ

ಆಸ್ಟ್ರೇಲಿಯಾದ ಎಂದೆಂದಿಗೂ ತಿಳಿಯಾಗಿಲ್ಲದ ಇಬ್ಬಗೆಯೆಂದರೆ ಆಸ್ಟ್ರೇಲಿಯನ್ ಅಬೊರಿಜಿನಲ್ ಜನಜೀವನದ ಮುಖ್ಯಭಾಗವಾದ ಸಂಗೀತ ಮತ್ತು ಆಸ್ಟ್ರೇಲಿಯಕ್ಕೆ ಬರಮಾಡಿಕೊಂಡ ಪಾಶ್ಚಾತ್ಯ ಸಂಗೀತ. ಅಬೊರಿಜಿನಲ್ ಜನರನ್ನು ಸಂಪೂರ್ಣವಾಗಿ ನಿರ್ನಾಮ ಮಾಡಲು ವಸಾಹತುಶಾಹಿಗಳು ಪ್ರಯತ್ನಿಸಿದರೂ ಇಪ್ಪತ್ತನೇ ಶತಮಾನದಲ್ಲಿ ಅಬೊರಿಜಿನಲ್ ಸಂಗೀತ, ನೃತ್ಯ ಮತ್ತು ಚಿತ್ರಕಲೆಗೆ ಗಮನ ಕೊಟ್ಟು, ಅವುಗಳಲ್ಲಿರುವ ವಿಶೇಷಣಗಳನ್ನು ಗುರುತಿಸಿದರು.
ಡಾ. ವಿನತೆ ಶರ್ಮ ಅಂಕಣ

Read More

ಎಲ್ಲರೊಳಗೊಂದಾಗುವ ಕಲೆಯ ಕಲಿಯುತಾ….

ನೀವು ಯಾರೊಂದಿಗೆ ಮಾತಾಡದಿದ್ದರೂ ಪರವಾಗಿಲ್ಲ. ಚೆನ್ನಾಗಿ ಓದಿ ಒಳ್ಳೆಯ ಪದವಿ ಪಡೆಯಬೇಕು. ಊರ ಉಸಾಬರಿಗೆ ತಲೆಕೊಡುವುದು ಬಿಟ್ಟು ನಿನ್ನ ಜೀವನ ನೀನು ನೋಡಿಕೋ. ಅವರ ಮನೆಯಲ್ಲಿ ಸಾವಾಗಿದ್ದರೆ ಏನಂತೆ? ನಿನ್ನದೆಷ್ಟೋ ಅಷ್ಟರಲ್ಲಿರು. ಯಾವುದಕ್ಕೂ ಮುನ್ನುಗ್ಗಿ ತಲೆಕೊಡಬೇಡ. ಅಂಟಿಯೂ ಅಂಟದಂತೆ ಇರುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಹೆಚ್ಚು ಮಾತಿಲ್ಲದೆ ನಾಜೂಕಾಗಿ ಪರಿಸ್ಥಿತಿಯಿಂದ ಬಿಡಿಸಿಕೊಳ್ಳಬೇಕು.
ಎಸ್. ನಾಗಶ್ರೀ‌ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣದಲ್ಲಿ ಹೊಸ ಬರಹ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ