Advertisement

Category: ಅಂಕಣ

ನಮ್ಮನ್ನು ದೇವರೇ ಕಾಪಾಡಬೇಕು!

ನಾವಿಲ್ಲದಾಗ ನಮ್ಮ ಬೆಳೆಯನ್ನು ಕಾಪಾಡುವುದು ಹೇಗೆ ಎಂಬ ಪ್ರಶ್ನೆಗೆ ನನಗೆ ಇನ್ನೂ ಉತ್ತರ ಸಿಕ್ಕಿರಲಿಲ್ಲ. ಅಲ್ಲಿಯೇ ಮನೆ ಮಾಡಿಕೊಂಡು ಇರುವುದು ನನಗೆ ಇನ್ನೂ ಸಾಧ್ಯವಿರಲಿಲ್ಲ. ಹೊಲದಲ್ಲಿ ಕ್ಯಾಮೆರಾ ಹಾಕೋಣ ಅಂತಲೂ ಯೋಚಿಸಿದೆ. ಆದರೆ ಹಾಗೆ ಮಾಡಲು ಅಲ್ಲೊಂದು ತೋಟದ ಮನೆಯಾದರೂ ಬೇಕಲ್ಲ.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣದ 19ನೇ ಕಂತು

Read More

10 ಫಾರ್ 74 ಮತ್ತು ‘ಮೈಸೂರ್ ಎಕ್ಸ್‌ಪ್ರೆಸ್‌’

ಆದರೆ ಆ ಮ್ಯಾಚಿನಲ್ಲಿ ವೆಸ್ಟ್ ಇಂಡೀಸ್‌ನ ಬೋಲರ್ ಮೆರ್ವಿನ್ ಡಿಲ್ಲನ್‌ರ ಒಂದು ಬೌನ್ಸರ್ ಎಷ್ಟು ರಭಸದಿಂದ ಬಂತೆಂದರೆ ಕುಂಬ್ಳೆಯ ದವಡೆಗೆ ತಾಕಿ, ದವಡೆ ಮುರಿದುಹೋಯಿತು. ಕುಂಬ್ಳೆ ಆಸ್ಪತ್ರೆಗೆ ಹೋಗಿ ಶಸ್ತ್ರಚಿಕಿತ್ಸೆಗೆ ತಯಾರಾಗಿ ಯಾವಾಗ ಅದು ನಡೆಯುತ್ತೋ ಎಂದು ಎಲ್ಲರೂ ಕಾಳಜಿಯಿಂದ ಇದ್ದಾಗ, ವೆಸ್ಟ್ ಇಂಡೀಸ್ ಆಡುವಾಗ ಕುಂಬ್ಳೆ ಬ್ಯಾಂಡೇಜ್ ಹಾಕಿಕೊಂಡು ಮೈದಾನಕ್ಕೆ ಇಳಿದರು!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಅನಿಲ್‌ ಕುಂಬ್ಳೆ ಹಾಗೂ ಜಾವಗಲ್‌ ಶ್ರೀನಾಥ್‌ ಆಟದ ಕುರಿತ ಬರಹ ನಿಮ್ಮ ಓದಿಗೆ

Read More

ಅವರಿಬ್ಬರೂ ಆ ಸ್ಥಿತಿ ತಲುಪಿ ಬಂದಿದ್ದರು…

ಅಲ್ಲಾಸಾಬರು ಹಾಗೂ ಶಿವಣ್ಣನವರು ಇಬ್ಬರೂ ವಿಭಿನ್ನ ನೆಲೆ, ಪರಿಸರದಿಂದ ಬಂದವರು. ಇಬ್ಬರ ಜಾತಿ ಧರ್ಮಗಳು ಬೇರೆ. ಶಿಕ್ಷಣ, ಆರ್ಥಿಕ ಸ್ಥಿತಿ ವಿಭಿನ್ನ. ಒಬ್ಬರು ದೇವರ ಜಪತಪ ಮಾಡುತ್ತಾ ಸ್ವರ್ಗ ನರಕಗಳ ಬಗ್ಗೆ ಹೇಳುತ್ತಾ ಸತ್ತ ನಂತರದ ಜೀವನ ವಿವರಿಸುತ್ತಾ ಸಂಪೂರ್ಣವಾಗಿ ಧಾರ್ಮಿಕ ವಿಚಾರಗಳನ್ನು ನಂಬುತ್ತಾ ಜಗತ್ತಿನ ಪ್ರತಿಯೊಂದರ ಸೃಷ್ಟಿಯೂ ಆ ದೇವನಿಂದಾದ್ದು ಎಂದು ನಂಬಿ ಸಂಪ್ರದಾಯಬದ್ಧವಾಗಿ ಬದುಕುತ್ತಿರುವ ವ್ಯಕ್ತಿ.
ಇಸ್ಮಾಯಿಲ್‌ ತಳಕಲ್‌ ಬರೆಯುವ “ತಳಕಲ್‌ ಡೈರಿ”

Read More

ಬನ್ಯಾ ಮರ ಹಬ್ಬ ಮತ್ತು ಬನ್ಯಾ ಡ್ರೀಮಿಂಗ್

ಅಬೊರಿಜಿನಲ್ ಜನರ ಜೀವನದಲ್ಲಿ ಡ್ರೀಮಿಂಗ್ ಸ್ಟೋರೀಸ್ ಎನ್ನುವುದು ಅವಿಭಾಜ್ಯ ಅಂಗವಾಗಿದೆ. ಭಾರತೀಯ ಹಿಂದೂ ಧರ್ಮದಲ್ಲಿ ದೇವರುಗಳು ಮತ್ತು ಅನೇಕಾನೇಕ ಪುರಾಣಗಳು ಹಾಸುಹೊಕ್ಕಾಗಿರುವಂತೆ. ಅಬೊರಿಜಿನಲ್ ಜೀವನದಲ್ಲಿ ಪ್ರತಿಯೊಂದನ್ನೂ ಸ್ಪಿರಿಟ್‌ಗಳು, ಅವುಗಳು ಎಲ್ಲ ಬಗೆಯ ಜೀವಜಾಲದೊಂದಿಗೆ ಹೊಂದಿರುವ ಸಂಬಂಧವು ಎಲ್ಲರ ಜೀವನದ ಆಗುಹೋಗುಗಳನ್ನು ನಿರ್ದೇಶಿಸುತ್ತವೆ.
ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಹಳ್ಳಿಯ ಸಹವಾಸವೇ ಬೇಡ…!

ಕಾರ್ಪೊರೇಟ್ ಜಗತ್ತಿನಲ್ಲಿ ನಡೆಯುವ ರಾಜಕೀಯಗಳಿಂದ ರೋಸಿ ಹೋಗಿ ಕೆಲಸ ಬಿಟ್ಟು ಬಂದು ಹಳ್ಳಿಯಲ್ಲಿ ನೆಮ್ಮದಿ ಕಾಣಬೇಕು ಅಂದರೆ ಇಲ್ಲಿ ಇನ್ನೂ ಹದಗೆಟ್ಟ ಪರಿಸ್ಥಿತಿ ಇದೆ ಅನಿಸಿತು. ಸುಳ್ಳುಗಳು, ಜಾತಿ, ಕಳುವು ಇನ್ನೂ ಏನೇನು ನೋಡೋದು ಇದೆಯೋ ಇಲ್ಲಿ ಅನಿಸಿತು. ಅತ್ತೆ ಮಾವ ನಮ್ಮ ಸಂಬಂಧಿಯೇ ಆಗಿದ್ದರೂ ಅವರು ನಮ್ಮ ಪರವಾಗಿ ನಿಲ್ಲಲಾರರು ಎಂಬ ಕಟು ಸತ್ಯದ ಅರಿವು ಆಗಿತ್ತು. ಎಷ್ಟೇ ಅಂದರೂ ಅಲ್ಲಿನ ಜನರ ಜೊತೆಗೆ ಬದುಕುವ ಅವರು, ಎಲ್ಲಿಂದಲೋ ಬಂದ ಯಾವಾಗಲೋ ಒಮ್ಮೆ ಬಂದು ಹೋಗುವ ನನ್ನ ಪರವಾಗಿ ಹೇಗೆ ತಾನೇ ನಿಂತಾರು?
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣದ 18ನೇ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ