Advertisement

Category: ಅಂಕಣ

ವಚನ ನೀಡಿ ಮರೆತವರ ಕತೆ

ಎರಡನೆಯ ಅಧ್ಯಾಯ ಶುರುವಾಗುವುದು ರೇಚಲ್ ತೀರಿಕೊಂಡ ಹತ್ತು ವರ್ಷಗಳ ನಂತರ. ಮಣಿ ಹಾವು ಕಚ್ಚಿ ಮೃತನಾದಾಗ ಅವನ ಮಕ್ಕಳೆಲ್ಲ ಅಂತ್ಯಕ್ರಿಯೆಗಾಗಿ ಸೇರಿದಾಗ ಮತ್ತೆ ಸಲೋಮಿಯ ಹೆಸರಿಗೆ ಮನೆ ವರ್ಗಾಯಿಸುವ ಮಾತು ಬರುತ್ತದೆ. ಆಂಟನ್ ಆಮೋರಳ ಸಾಥ್ ನೀಡಿದರೂ ಹಿರಿಯಕ್ಕ ಆಸ್ಟ್ರಿಡ್ ಅಸಮ್ಮತಿ ಸೂಚಿಸುತ್ತಾಳೆ. ಅಷ್ಟಕ್ಕೂ ಸಲೋಮಿಯ ಹೆಸರಿನಲ್ಲಿಯೇ ಇರಬೇಕು ಎಂಬ ಹಠ ಏಕೆ?
‘ಕಾವ್ಯಾ ಓದಿದ ಹೊತ್ತಿಗೆ’ ಅಂಕಣದಲ್ಲಿ ‘ದ ಪ್ರಾಮಿಸ್’ ಕಾದಂಬರಿಯ ಬಗ್ಗೆ ಬರೆದಿದ್ದಾರೆ ಕಾವ್ಯಾ ಕಡಮೆ

Read More

ದಿನಾಚರಣೆಗಳ ಹಿಂದಿರುವ ಮಹಾನ್ ಆಶಯಗಳ ಮರೆಯದಿರೋಣ

ಒಂದು ಲೆಕ್ಕಾಚಾರದ ಪ್ರಕಾರ ವರ್ಷದ ಪ್ರತೀ ದಿನವೂ ಯಾವುದಾದರೂ ಒಂದು ದೇಶದಲ್ಲಿ ವಿಶೇಷ ದಿನವಾಗಿ ಆಚರಣೆಗೆ ಸಿದ್ಧವಾಗಿರುತ್ತದೆ. ನವೆಂಬರ್ ಹದಿನಾಲ್ಕು ಭಾರತದಲ್ಲಿ ಮಕ್ಕಳ ದಿನಾಚರಣೆ. ಎಲ್ಲಾ ಮಕ್ಕಳಿಗೂ ವಿಧವಿಧವಾದ ಉಡುಗೆಗಳನ್ನು ತೊಡಿಸಿ ಪ್ರಪಂಚದಾದ್ಯಂತ ಎಲ್ಲಾ ಭಾರತೀಯರು ಮಕ್ಕಳ ದಿನಾಚರಣೆಯನ್ನು ಆಚರಿಸಿ ಅವರವರ ಮಕ್ಕಳ ಛಾಯಾಚಿತ್ರವನ್ನು ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟಿದ್ದರು.

Read More

ರಂಗದ ಬೆಳಕಿನಲ್ಲಿ ಅಕ್ಕನ ಹೃದಯವನ್ನು ‘ನೀವು ಕಾಣಿರೆ..’?

ಅಕ್ಕಮಹಾದೇವಿ ಅಂದಕೂಡಲೇ ಬಹುತೇಕರ ಮನಸ್ಸಲ್ಲಿ ಸುಳಿದಾಡುವ ಚಿತ್ರ ಆಕೆ ಬೆತ್ತಲಾಗಿದ್ದಳು ಎಂಬುದು. ಮತ್ತು ಆ ಬೆತ್ತಲನ್ನು ಅವಳ ನೀಳ ಕೂದಲು ಮರೆಮಾಚಿತ್ತು ಎಂಬುದು. ಆದರೆ ಆ ಬೆತ್ತಲೆ ಎಂಥದ್ದು? ಅಕ್ಕನ ಚೆನ್ನಮಲ್ಲಿಕಾರ್ಜುನ ಎಂಥವನು? ಇಷ್ಟಕ್ಕೂ ಶಿವ ಯಾರು? ಹೀಗೆ ನಾವು ಯೋಚಿಸುವ ಮತ್ತು ಅಕ್ಕನ ವಚನಗಳಲ್ಲಿ ಕಾಣುವ ಬೆತ್ತಲೆ ಪರಿಕಲ್ಪನೆಯನ್ನು ಬಿಟ್ಟು ನಾವು ಕಟ್ಟಿಕೊಂಡಿರುವ ಬೆತ್ತಲೆ…

Read More

ಕ್ಲಾಸ್‌ಮೇಟ್ಸುಗಳ ಮಕ್ಕಳು ಮತ್ತು ಫಯಾಜ್‌ನ ಪುಲಾವು

‘ಮದುವೆಯಾದ ನಂತರ ಗಂಡು ಅಡುಗೆ ಮಾಡುವುದು ಅವಮಾನ, ಅದೇನಿದ್ದರೂ ಹೆಂಡತಿಯ ಕೆಲಸ’ ಎಂಬ ಅರೆಬೆಂದ ಅಲಿಖಿತ ಕಟ್ಟುಪಾಡೊಂದು ಉಂಟಲ್ಲ, ಅದು ಮೌಢ್ಯ. ಮದುವೆಯಾದ ನಂತರವೂ ಅಡುಗೆ ಕೆಲಸಗಳನ್ನು ಮಾಡುವುದು ಖಂಡಿತ ಅವಮಾನದ ಸಂಗತಿಯಲ್ಲ. ಬದಲಿಗೆ, ಪ್ರೀತಿ ಹೆಚ್ಚಿಸುವ ಸಂಗತಿ. ಕುಟುಂಬವೊಂದು ಹೀಗಿದ್ದಾಗ, ಅದು ಮಕ್ಕಳ ಯೋಚನಾ ಲಹರಿಯ ಮೇಲೂ ಪರಿಣಾಮ ಬೀರುತ್ತದೆ.  ಅಪ್ಪನ ಈ…

Read More

ಹೆಸರು ಗುರುತಿಲ್ಲದ ಕಳೆದುಹೋದ ಜನರ ನೆನಪುಗಳ ದಿನ

ಮೊದಲನೇ ಮತ್ತು ಎರಡನೆ ಮಹಾಯುದ್ಧಗಳಲ್ಲಿ ಬ್ರಿಟನ್ನಿನ ಮತ್ತು ಅವರ ಮಿತ್ರರಾಷ್ಟ್ರಗಳ ಪರವಾಗಿ ಪಾಲ್ಗೊಂಡಿದ್ದ ಆಸ್ಟ್ರೇಲಿಯದ ಸೈನಿಕ ಕುಟುಂಬಗಳಿಗೆ ದೇಶದೊಳಗೆ ಅನೇಕ ಮನ್ನಣೆ ಸಂದಿದೆ. ಆದರೆ ಅವರಲ್ಲಿ ಬಹುತೇಕರು ಬಿಳಿಯರು. ಮಿಕ್ಕವರಿಗೆ ಅದೇ ಮಟ್ಟದಲ್ಲಿ ಮನ್ನಣೆ ಸಿಗಲಿಲ್ಲ. ಆ ಮಿಕ್ಕವರಲ್ಲಿ ಮುಖ್ಯವಾಗಿ ಸೇರಿದವರು ಆಸ್ಟ್ರೇಲಿಯನ್ ಅಬೊರಿಜಿನಲ್ ಜನರು, ಸ್ವಲ್ಪಮಟ್ಟಿಗೆ ಬ್ರಿಟಿಷರ ವಸಾಹತು…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ