Advertisement

Category: ಅಂಕಣ

ಸೇನಾಪಡೆ ನಿವೃತ್ತಿ ಜೀವನದ ಕಥೆಗಳು

ಸೇನೆಯು ಸೈನಿಕರ ದಿನನಿತ್ಯ ಜೀವನದ ಆಗುಹೋಗುಗಳ ಮೇಲೆ ಹದ್ದಿನಂತೆ ಕಣ್ಣಿಟ್ಟಿರುತ್ತದೆ, ಅವರು ಎಲ್ಲೇ ಹೋಗಲಿ ಬರಲಿ, ಯಾರನ್ನೇ ಭೇಟಿಯಾಗಲಿ, ಎಲ್ಲವೂ ದಾಖಲಾಗುತ್ತದೆ. ರಜೆ ಪಡೆದು ಮನೆಗೆ ಹೋದರು ಕೂಡ ಅವರು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಮತ್ತೊಬ್ಬರು ಖಾತ್ರಿ ಪಡಿಸಿಕೊಳ್ಳುತ್ತಾರೆ. ಸದಾಕಾಲ ಕಾಲಿನ ಬೆರಳುಗಳ ಮೇಲೆ ನಿಂತಿರುವುದು ಮಾನಸಿಕ ಕ್ಷೋಭೆಗೆ ದಾರಿ ಮಾಡಿಕೊಡುತ್ತದೆ. ಖಾಸಗಿತನವೇ ಇಲ್ಲದೆ ಜೀವನ ಮಾಡುವ ಅವರ ಮಾನಸಿಕ ಸ್ಥಿತಿ ಹೇಗಿರುತ್ತದೆ…

Read More

ಸೂರ್ಯನ ಕೃಪೆ ಧರಿಸುವ ಕ್ಲಾರಾ

ಚೇತರಿಸಿಕೊಳ್ಳಲೇ ಸಾಧ್ಯವಾಗದಷ್ಟು ಬಲಹೀನಳಾಗಿದ್ದ ಜೋಸಿ ಒಮ್ಮೆ ಸೂರ್ಯನ ಕಿರಣ ತಾಕಿದ್ದೇ ಚೈತನ್ಯಶೀಲಳಾಗಿದ್ದು ಹೇಗೆ? ಅವಳು ನಿಜದ ಜೋಸಿಯೇ ಅಥವಾ ರೋಬೋ ಜೋಸಿಯೇ? ಮನುಷ್ಯ ಚೈತನ್ಯವನ್ನು ಎಷ್ಟರ ಮಟ್ಟಿಗೆ ಅನುಕರಿಸಬಹುದು? ವ್ಯಕ್ತಿಯೊಬ್ಬಳ ಇರುವು ಆಕೆಗೆ ಮಾತ್ರ ಸಂಬಂಧಿಸಿದ್ದೋ ಅಥವಾ ಅದು ಆಕೆಯ ಸುತ್ತಲಿರುವ, ಆಕೆಯನ್ನು ಬಹುವಾಗಿ ಪ್ರೀತಿಸುವ ಸಮುದಾಯಕ್ಕೆ ಸಂಬಂಧಿಸಿದ್ದೋ? ಮುಂತಾದ ಸಂಕೀರ್ಣ ಪ್ರಶ್ನೆಗಳಿಗೆ ಈ ಕಾದಂಬರಿ ಒಡ್ಡಿಕೊಳ್ಳುತ್ತದೆ.

Read More

ಸದೃಢ ವ್ಯವಸ್ಥೆಯೊಂದರ ನಿರ್ಮಾಣಕ್ಕೆ ಸರಳತೆಯೇ ಅಡಿಪಾಯ

ಹಣವಿಲ್ಲದವರು ಸಿನಿಮಾ ನೋಡಲು ಮುಂದಗಡೆ ಸಾಲಿನಲ್ಲಿ ನೆಲದ ಮೇಲೆ ಕುಳಿತು ನೋಡುವ ವಿಭಾಗಕ್ಕೆ ಗಾಂಧಿ ಕ್ಲಾಸ್ ಎಂದೆ ಹೆಸರು. ಅದು ಮೊದ ಮೊದಲು ವ್ಯಂಗ್ಯ ಮಾಡುವ ಹಾಗೆ ಇದ್ದರೂ, ಈಗ ಅದೇ ನಿಜವಾಗಿ ಹೋಗಿದೆ. ಯಾರಾದರೂ ನ್ಯಾಯವಾದ ಮಾರ್ಗದಲ್ಲಿ ನಡೆದರೆ, ಗಾಂಧಿ ತರ ಆಡಬೇಡ ಎಂದು ಹಂಗಿಸುತ್ತಾರೆ. ದುಂದು ವೆಚ್ಚ ಮಾಡದೆ, ಸಾಧಾರಣ ಜೀವನ ನಡೆಸಿದರೆ ಅವರಿಗೆ ಗಾಂಧಿ ಎನ್ನುವ ಹಣೆಪಟ್ಟಿ ಹಚ್ಚಿ ನಗುತ್ತಾರೆ.

Read More

ಶೇಕ್ಸ್ ಪಿಯರನ್ನು ಪ್ರೀತಿಸುತ್ತಿದ್ದ ಜಿಕೆಜಿ ಸರ್ ನೆನಪುಗಳು

ಜೋಸೆಫ್ ಕಾಲೇಜಿನ ಕನ್ನಡ ಸಂಘದಿಂದ ಪ್ರಕಟಗೊಂಡಿದ್ದ ಪುಸ್ತಕ ‘ನಡೆನುಡಿ’.  ಜಿ.ಕೆ. ಗೋವಿಂದ ರಾವ್  ಅವರು ಹಲವು ಪತ್ರಿಕೆಗಳಲ್ಲಿ ಬರೆದ ಲೇಖನಗಳನ್ನ ಒಟ್ಟು ಮಾಡಿ ಎಚ್.ಎಸ್.ವಿ. ಸರ್ ಕಾಲೇಜಿನ ಕನ್ನಡ ಸಂಘದಿಂದ ಪ್ರಕಟಿಸಿದ್ದರು. ‘ಅರೆರೆ ಇವರು ಟಿವಿಯಲ್ಲಿ ಕಾಣಿಸಿಕೊಳ್ತಾರಲ್ಲ..’ ಎನ್ನುವ ಕುತೂಹಲದಲ್ಲೇ ಪುಸ್ತಕ ತೆರೆದೆ. ಅಲ್ಲಿಂದಾಚೆಗೆ ಜಿಕೆಜಿ ಸರ್ ನನಗೆ ಸ್ಪಷ್ಟವಾಗಲು ಆರಂಭಿಸಿದರು. ಅವರ ಬರವಣಿಗೆಗಳು ನನ್ನಲ್ಲಿ ಹೊಸ ಆಲೋಚನಾ ಕ್ರಮವನ್ನು ರೂಪಿಸಿಕೊಳ್ಳಲು ನೆರವಾದವು.
‘ರಂಗ ವಠಾರ’ ಅಂಕಣದಲ್ಲಿ ಎನ್. ಸಿ. ಮಹೇಶ್  ಲೇಖನ

Read More

ಆಕ್ಸಿಡೆಂಟಿನ ಆಲದಮರ ಮತ್ತು ತೇಜಸ್ವಿಯ ‘ಮಾಯಾಮೃಗ’

ಗೆಳೆಯರೆಲ್ಲ ಸೇರಿ ಏನೇನೋ ಸವಾಲು ಹಾಕಿಕೊಂಡು, ಅವರಲ್ಲಿ ಇಬ್ಬರು ಸ್ಮಶಾನಕ್ಕೆ ಹೋಗುವುದು, ದೆವ್ವ ಗೆಳೆಯನ ವೇಷ ಧರಿಸಿ ಬಂದರೆ ಪತ್ತೆ ಮಾಡಲೆಂದು ಕೋಡ್‌ವರ್ಡ್ ನಿಕ್ಕಿ ಮಾಡಿಕೊಳ್ಳುವುದು, ನಂತರ ಆಗುವ ಅವಾಂತರಗಳು, ಬೂದಿಯಲ್ಲಿ ಮುಳುಗೆದ್ದ ಕಜ್ಜಿ ನಾಯಿಯೊಂದು ಫಾಲೋ ಮಾಡುವುದು, ಧೈರ್ಯವಂತನೊಬ್ಬ ಸವಾಲು ಸ್ವೀಕರಿಸಿ ಮಧ್ಯರಾತ್ರಿಯಲ್ಲಿ ಸುಡುಗಾಡಿಗೆ ಹೋಗಿ, ಗುರುತಿಗೆಂದು ಗೂಟ ಬಡಿಯುವಾಗ ತನ್ನ ಬಟ್ಟೆಯನ್ನೂ ಸೇರಿಸಿ ಬಡಿದು…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ