Advertisement

Category: ಅಂಕಣ

ವಚನಗಳಲ್ಲಿ ಮೌಢ್ಯಗಳ ನಿರಾಕರಣೆ: ಜಯಲಕ್ಷ್ಮಿ ಪಾಟೀಲ್ ಅಂಕಣ

ಸಾಕಷ್ಟು ಜನ ಉದಹರಿಸುವ ಜೇಡರ ದಾಸಿಮಯ್ಯನವರ, ‘ಮೊಲೆ ಮೂಡಿ ಬಂದರೆ ಹೆಣ್ಣೆಂಬರುʼ, ಅಲ್ಲಮಪ್ರಭುದೇವರ, ‘ಹೊನ್ನು ಮಾಯೆ ಎಂಬರು’ ವಚನಗಳಲ್ಲದೇ ಇನ್ನೂ ಕೆಲವು ವಚನಗಳಿವೆ. ಕೇವಲ ಶರಣರ ವಚನಗಳಲ್ಲಿ ಮಾತ್ರವಲ್ಲ, ಶರಣೆಯರ ವಚನಗಳಲ್ಲೂ ನೋಡಬೇಕಿರುವುದು ಅವಶ್ಯಕ. ಶರಣೆಯರ ಅಂಥ ವಚನಗಳನ್ನು ಓದುತ್ತಿದ್ದರೆ ಅಬ್ಬಾ ಎನಿಸುತ್ತದೆ! ಕ್ರಾಂತಿಯ ದೊಂದಿಯನ್ನು ನಂದಿಸಲು ದುಷ್ಟ ವ್ಯವಸ್ಥೆ ಯಾಕೆ ಹಪಹಪಿಸಿತು ಎನ್ನುವುದು ನಿಚ್ಚಳವಾಗುತ್ತದೆ. ಕೇವಲ ಗಂಡಸರು ಮಾತ್ರ ಬಂಡೇಳಲಿಲ್ಲ ಆಗ, ಹೆಂಗಸರೂ ವ್ಯವಸ್ಥೆಯನ್ನು ಮುಲಾಜಿಲ್ಲದೆ ಪ್ರಶ್ನಿಸಿದ್ದು, ಗಂಡು ಹೆಣ್ಣೆಂಬುದರಾಚೆ ನಿಂತು ಮಾತಾಡಿದ್ದು, ತಮ್ಮ ಅಸ್ಮಿತೆಯನ್ನು ಸ್ಪಷ್ಟಪಡಿಸಿದ್ದು ನುಂಗಲಾರದ ತುತ್ತಾಗಿರಬೇಕು.
ಜಯಲಕ್ಷ್ಮಿ ಪಾಟೀಲ್ ಬರೆಯುವ “ಗರ್ದಿ ಗಮ್ಮತ್ತು” ಅಂಕಣ

Read More

ಅಪ್ಪಂತನದ ವ್ಯವಸ್ಥೆಗೆ ಬೆತ್ತಲೆಯ ಗೀಳು!: ಸುಕನ್ಯಾ ಕನಾರಳ್ಳಿ ಅಂಕಣ

ನಮ್ಮ ಮಟ್ಟಿಗೆ ಹೇಳುವುದಾದರೆ ಇಂದೊಂದು ತೀರಾ ಅಸಂಭಾವ್ಯವೂ, ಅಸಂಬದ್ಧವೂ ಆದ ಕಲ್ಪನೆಯಾಗಿದೆ. ಹನ್ನೆರಡನೆಯ ಶತಮಾನದಷ್ಟು ಹಿಂದಿನ ಆ ಪರಿಸರದಲ್ಲಿ ಹೆಣ್ಣೊಬ್ಬಳು ಅವಳೆಂಥ ಅನುಭಾವಿಯಾಗಿದ್ದರೂ, ಬೆತ್ತಲೆಯಾಗಿ, ಕೂದಲನ್ನು ಮರೆಮಾಡಿಕೊಂಡು ಸಂಚರಿಸಿದಳೆಂಬುದು ಅತ್ಯಂತ ಅಸಂಗತವೂ, ಅನುಚಿತವೂ ಆದ ಭ್ರಮಾಕಲ್ಪನೆಯಾಗಿ ಮಾತ್ರ ತೋರುತ್ತದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಇಪ್ಪತ್ತೆರಡನೆಯ ಬರಹ

Read More

ನಿಮಿಷಗಳನ್ನು ಕಡೆಗಣಿಸಿದವರು…: ವಿನಾಯಕ ಅರಳಸುರಳಿ ಅಂಕಣ

ಬಿಡುವಿನ ನಿಮಿಷಗಳಲ್ಲಿ ನಾವು ಕೈಗೊಳ್ಳುವ ಚಿಕ್ಕ ಚಿಕ್ಕ ವ್ಯವಸ್ಥಿತ ಕಾರ್ಯಗಳು ನಮ್ಮ ಒಳಗನ್ನು ರೂಪಿಸುತ್ತವೆ. ಮಲಗಿ ಎದ್ದ ದಿಂಬನ್ನು ಹಾಸಿಗೆಯ ತುದಿಯಲ್ಲಿ ಒಪ್ಪವಾಗಿ ಇಡುವುದಕ್ಕೂ, ಕೊಂಚ ಕೆಳಗೆ ಹಾಗೇ ಬಿಡುವುದಕ್ಕೂ ನಡುವಿನ ಅಂತರ ಕೆಲವೇ ಸೆಂಟೀಮೀಟರುಗಳಷ್ಟಾದರೂ ಅದನ್ನು ಆ ಎರಡು ಬೇರೆ ಬೇರೆ ಜಾಗಗಳಲ್ಲಿಟ್ಟ ವ್ಯಕ್ತಿಯ ವ್ಯಕ್ತಿತ್ವದ ನಡುವಿನ ವ್ಯತ್ಯಾಸ ಮೈಲಿಗಳಷ್ಟು! ಇನ್ನು ನಮ್ಮ ಇನ್ನೊಂದು ಸಮಸ್ಯೆಯೆಂದರೆ ಹೆಚ್ಚಿನ ಸಲ ನಮ್ಮನ್ನು ಹೆಚ್ಚಾಗಿ ತೊಡಗಿಸಿಕೊಂಡಿದ್ದರೂ ಆದಾಯವಲ್ಲದ ಕಾರ್ಯಗಳ ಆಳಕ್ಕೆ ನಾವು ಇಳಿಯುವುದೇ ಇಲ್ಲ‌.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

Read More

ಯುದ್ಧ, ಇಂಧನಗಳ ತಕ್ಕಡಿಯಲ್ಲಿ ನಾವು: ಡಾ. ವಿನತೆ ಶರ್ಮ ಅಂಕಣ

ಪೆಟ್ರೋಲ್ ಕಾರ್ ಓಡಿಸುವ ನನ್ನ ಮುಖದಲ್ಲಿ ಚಿಂತೆಯ ಗೆರೆಗಳು ಹೆಚ್ಚಾಗಿವೆ. ಹಾಗೆಯೆ ಟ್ರಂಪಣ್ಣನನ್ನು ಬಯ್ಯುವುದೂ ಜಾಸ್ತಿಯಾಗಿದೆ. ಅವರಿಗೆ ತಮ್ಮ ಮತಕೊಟ್ಟು, ಸರ್ಕಾರದ ಯಂತ್ರವನ್ನು ದುರುಪಯೋಗ ಮಾಡಲು ಅಧಿಕಾರ ಕೊಟ್ಟ ಅಮೆರಿಕನ್ನರಿಗೂ ಒಂದಷ್ಟು ಬಯ್ಗುಳ. ಕೇವಲ ಒಂದು ದೇಶವು ಇಡೀ ಪ್ರಪಂಚದ ಮೇಲೆ ವಜ್ರಮುಷ್ಠಿ ಹತೋಟಿಯನ್ನು ಇಟ್ಟುಕೊಂಡಿರುವುದು ಆಶ್ಚರ್ಯ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಬದುಕಿನ ರಾಗದ ಅವರೋಹಣ – ವೃದ್ಧಾಪ್ಯವೆಂಬ ಜೀವನಪದವಿ!: ಡಾ. ಎಲ್.ಜಿ. ಮೀರಾ ಅಂಕಣ

ಸಾಮಾನ್ಯವಾಗಿ, ಬದುಕಿನ ಈ ಹಂತದ ಸಕಾರಾತ್ಮಕ ಚಿತ್ರಣವು ಅದೃಶ್ಯವಾಗಿರುತ್ತೆ ಅಥವಾ ನಕಾರಾತ್ಮಕವಾಗಿರುತ್ತೆ. ಇದರಿಂದಾಗಿ ಈ ಜೀವನದ ಬಗ್ಗೆ ಯೋಜನೆ, ಯೋಚನೆ, ಪೂರ್ವಚಿಂತನೆಗಳು ಸರಿಯಾಗಿ ನಡೆಯುವುದಿಲ್ಲ. ಆದರೆ, ವೈದ್ಯಕೀಯ ಕ್ಷೇತ್ರದಲ್ಲಿ ಆದ ಅದ್ಭುತ ಮುನ್ನಡೆಗಳಿಂದಾಗಿ ಮಾರಾಣಾಂತಿಕ ರೋಗಗಳಿಂದ ಮನುಕುಲವು ಮುಕ್ತಿ ಪಡೆದುಕೊಂಡು, ಮನುಷ್ಯನ ಸರಾಸರಿ ಆಯುಸ್ಸು ಹೆಚ್ಚಿ, ತಮ್ಮ 60ನೇ ವಯಸ್ಸಿನಲ್ಲಿ ವೃತ್ತಿಯಿಂದ ನಿವೃತ್ತಿಗೊಂಡ ಮೇಲೂ ಜನರು ಸುಮಾರು 20ರಿಂದ 40 ವರ್ಷಗಳ ತನಕ ಬದುಕುತ್ತಾರೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ನಲವತ್ತನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ