Advertisement

Category: ಅಂಕಣ

ಮಳೆ, ಬೇಸಗೆ, ಕ್ರಿಕೆಟ್ ಇತ್ಯಾದಿ ಬಿಸಿ-ತಂಪು ಕಥೆಗಳು

ಬೇಸಗೆಯ ಡಿಸೆಂಬರ್ ಮತ್ತು ಜನವರಿ ತಿಂಗಳುಗಳಲ್ಲಿ ದೇಶದ ಪೂರ್ವ ಮತ್ತು ಉತ್ತರ ದಿಕ್ಕುಗಳ ಪೂರ್ತಿ ‘ಲ ನಿನಾ’ ಎಂಬ ಮಳೆ-ಮಾರುತ ಹವಾಮಾನ ವಿಜೃಂಭಿಸಲಿದೆ. ಬಿಸಿಲಿನ ಜೊತೆ ಒಂದಷ್ಟು ತಂಪು, ಅಗಾಧ ಮಳೆ ಮತ್ತು ಚಂಡಮಾರುತವು ಜನಜೀವನದಲ್ಲಿ ಆಟವಾಡಲಿದೆ ಎಂದು ಹವಾಮಾನ ಇಲಾಖೆ ಘೋಷಿಸಿದೆ. ಅದರ ಮುನ್ಸೂಚನೆಯೆಂಬಂತೆ ಈಗಾಗಲೇ ನ್ಯೂ ಸೌತ್ ವೇಲ್ಸ್ ಮತ್ತು ನಮ್ಮ ರಾಣಿರಾಜ್ಯದ ಕೆಲ ಭಾಗಗಳಲ್ಲಿ ಬೇಕಾದಷ್ಟು ಮಳೆಯಾಗಿದೆ.- ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ದೇಹ ಸಂಕೀರ್ಣತೆಯ ಮುಗಿಯದ ಜಿಜ್ಞಾಸೆ

ನಮ್ಮ ದೇಹವನ್ನು ಅರ್ಥ ಮಾಡಿಕೊಳ್ಳಲು, ನಮ್ಮನ್ನು ಆರೋಗ್ಯವಂತರನ್ನಾಗಿ ಇಡಲು, ರೋಗದಿಂದ ಗುಣಮುಖವಾಗುವಂತೆ ಮಾಡಲು, ವಿಜ್ಞಾನಿಗಳು ಮತ್ತು ವೈದ್ಯರು ಸಂಶೋಧನೆಗಳನ್ನು ಮಾಡುತ್ತಲೇ ಇದ್ದಾರೆ. ಹೊಸ ತಂತ್ರಜ್ಞಾನಗಳನ್ನು, ಔಷಧಿಗಳನ್ನು, ಶಸ್ತ್ರಚಿಕಿತ್ಸೆಗಳನ್ನು ಅವಿಷ್ಕಾರ ಮಾಡುತ್ತಲೇ ಇದ್ದಾರೆ. ಇಷ್ಟೊಂದು ಸೌಲಭ್ಯಗಳು ಔಷಧಗಳು ಇದ್ದರೂ ಮನುಷ್ಯನ ದೇಹರಚನೆ, ಜೀವಕೋಶಗಳ ಕ್ರಿಯೆ, ಅಂಗಾಂಗಳ ವ್ಯವಸ್ಥೆಯ ನಡುವಿನ ಸಂಬಂಧಗಳ ವಿಪರೀತ ಸಂಕೀರ್ಣತೆಯನ್ನು….

Read More

ವಚನ ನೀಡಿ ಮರೆತವರ ಕತೆ

ಎರಡನೆಯ ಅಧ್ಯಾಯ ಶುರುವಾಗುವುದು ರೇಚಲ್ ತೀರಿಕೊಂಡ ಹತ್ತು ವರ್ಷಗಳ ನಂತರ. ಮಣಿ ಹಾವು ಕಚ್ಚಿ ಮೃತನಾದಾಗ ಅವನ ಮಕ್ಕಳೆಲ್ಲ ಅಂತ್ಯಕ್ರಿಯೆಗಾಗಿ ಸೇರಿದಾಗ ಮತ್ತೆ ಸಲೋಮಿಯ ಹೆಸರಿಗೆ ಮನೆ ವರ್ಗಾಯಿಸುವ ಮಾತು ಬರುತ್ತದೆ. ಆಂಟನ್ ಆಮೋರಳ ಸಾಥ್ ನೀಡಿದರೂ ಹಿರಿಯಕ್ಕ ಆಸ್ಟ್ರಿಡ್ ಅಸಮ್ಮತಿ ಸೂಚಿಸುತ್ತಾಳೆ. ಅಷ್ಟಕ್ಕೂ ಸಲೋಮಿಯ ಹೆಸರಿನಲ್ಲಿಯೇ ಇರಬೇಕು ಎಂಬ ಹಠ ಏಕೆ?
‘ಕಾವ್ಯಾ ಓದಿದ ಹೊತ್ತಿಗೆ’ ಅಂಕಣದಲ್ಲಿ ‘ದ ಪ್ರಾಮಿಸ್’ ಕಾದಂಬರಿಯ ಬಗ್ಗೆ ಬರೆದಿದ್ದಾರೆ ಕಾವ್ಯಾ ಕಡಮೆ

Read More

ದಿನಾಚರಣೆಗಳ ಹಿಂದಿರುವ ಮಹಾನ್ ಆಶಯಗಳ ಮರೆಯದಿರೋಣ

ಒಂದು ಲೆಕ್ಕಾಚಾರದ ಪ್ರಕಾರ ವರ್ಷದ ಪ್ರತೀ ದಿನವೂ ಯಾವುದಾದರೂ ಒಂದು ದೇಶದಲ್ಲಿ ವಿಶೇಷ ದಿನವಾಗಿ ಆಚರಣೆಗೆ ಸಿದ್ಧವಾಗಿರುತ್ತದೆ. ನವೆಂಬರ್ ಹದಿನಾಲ್ಕು ಭಾರತದಲ್ಲಿ ಮಕ್ಕಳ ದಿನಾಚರಣೆ. ಎಲ್ಲಾ ಮಕ್ಕಳಿಗೂ ವಿಧವಿಧವಾದ ಉಡುಗೆಗಳನ್ನು ತೊಡಿಸಿ ಪ್ರಪಂಚದಾದ್ಯಂತ ಎಲ್ಲಾ ಭಾರತೀಯರು ಮಕ್ಕಳ ದಿನಾಚರಣೆಯನ್ನು ಆಚರಿಸಿ ಅವರವರ ಮಕ್ಕಳ ಛಾಯಾಚಿತ್ರವನ್ನು ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟಿದ್ದರು.

Read More

ರಂಗದ ಬೆಳಕಿನಲ್ಲಿ ಅಕ್ಕನ ಹೃದಯವನ್ನು ‘ನೀವು ಕಾಣಿರೆ..’?

ಅಕ್ಕಮಹಾದೇವಿ ಅಂದಕೂಡಲೇ ಬಹುತೇಕರ ಮನಸ್ಸಲ್ಲಿ ಸುಳಿದಾಡುವ ಚಿತ್ರ ಆಕೆ ಬೆತ್ತಲಾಗಿದ್ದಳು ಎಂಬುದು. ಮತ್ತು ಆ ಬೆತ್ತಲನ್ನು ಅವಳ ನೀಳ ಕೂದಲು ಮರೆಮಾಚಿತ್ತು ಎಂಬುದು. ಆದರೆ ಆ ಬೆತ್ತಲೆ ಎಂಥದ್ದು? ಅಕ್ಕನ ಚೆನ್ನಮಲ್ಲಿಕಾರ್ಜುನ ಎಂಥವನು? ಇಷ್ಟಕ್ಕೂ ಶಿವ ಯಾರು? ಹೀಗೆ ನಾವು ಯೋಚಿಸುವ ಮತ್ತು ಅಕ್ಕನ ವಚನಗಳಲ್ಲಿ ಕಾಣುವ ಬೆತ್ತಲೆ ಪರಿಕಲ್ಪನೆಯನ್ನು ಬಿಟ್ಟು ನಾವು ಕಟ್ಟಿಕೊಂಡಿರುವ ಬೆತ್ತಲೆ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ