ಚಾಚುವ ಅರ್ಧ ಬೆತ್ತಲೆಯ ರೆಕ್ಕೆಗಳು:ಮಮತಾ ಅರಸೀಕೆರೆ ದಿನದ ಕವಿತೆ
“ಬಾಗಿಲು ಕೊಂಚ ಸರಿಸಿ ಇಣುಕಿದ್ದಷ್ಟೆ
ಎದುರು ಇಳಿಜಾರು ಕೊಂಬೆಯ ಮೇಲೆ
ಮೂತಿ ಚೂಪು ಮಾಡಿ ಇತ್ತಲೇ
ಗಮನಿಸುವ ಹದ್ದಿನ ಬಳಗ”
ಮಮತಾ ಅರಸೀಕೆರೆ ದಿನದ ಕವಿತೆ
Posted by ಕೆಂಡಸಂಪಿಗೆ | Apr 24, 2021 | ದಿನದ ಕವಿತೆ, ಹೊಸಹೊಸತು |
“ಬಾಗಿಲು ಕೊಂಚ ಸರಿಸಿ ಇಣುಕಿದ್ದಷ್ಟೆ
ಎದುರು ಇಳಿಜಾರು ಕೊಂಬೆಯ ಮೇಲೆ
ಮೂತಿ ಚೂಪು ಮಾಡಿ ಇತ್ತಲೇ
ಗಮನಿಸುವ ಹದ್ದಿನ ಬಳಗ”
ಮಮತಾ ಅರಸೀಕೆರೆ ದಿನದ ಕವಿತೆ
Posted by ಅಬ್ದುಲ್ ರಶೀದ್ | Apr 23, 2021 | ಪ್ರವಾಸ, ಹೊಸಹೊಸತು |
ಹವ್ವಾ ಅವರಿಗೆ ಈಗ ಎಪ್ಪತ್ತೆರಡು ವರ್ಷ. ಕಳೆದ ನಲವತ್ತು ವರ್ಷಗಳಿಂದ ಅಂಗನವಾಡಿಯೊಂದರ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದವರು ಇದೀಗ ತಾನೇ ನಿವೃತ್ತರಾಗಿದ್ದಾರೆ. ಅವರ ಬಳಿ ಇರುವ ಸೈಕಲ್ಲಿಗೂ ಐವತ್ತು ವರ್ಷಗಳಾಗಿವೆ. ಈ ದ್ವೀಪದಲ್ಲಿ ಸೈಕಲ್ಲು ಓಡಿಸಿದ ಮೊದಲ ಮಹಿಳೆ ಈಕೆ. ‘ನೀವು ಬಂದಾಗ ನಾನು ಸೈಕಲ್ಲು ಓಡಿಸುವ ಫೋಟೋ ತೆಗೆಯಬೇಕು’ ಎಂದಿದ್ದರು ಆಕೆ.
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಕಥಾನಕದ ಎಂಟನೇ ಕಂತು.
Posted by ಅಬ್ದುಲ್ ರಶೀದ್ | Apr 21, 2021 | ಪ್ರವಾಸ, ಹೊಸಹೊಸತು |
“ಅಲೆಯುವ ಮನಕ್ಕೆ ಲೋಕದ ಯಾವ ಸದ್ದುಗಳೂ ಕೇಳಿಸುವುದಿಲ್ಲವಂತೆ. ಅಲೆಮಾರಿಗಳು ಲೋಕದ ಗೊಡವೆಗಿಂತ ತಮ್ಮ ತಮ್ಮ ಸ್ವವ್ಯಸನಗಳಲ್ಲೇ ಹೆಚ್ಚು ಮುಳುಗಿರುತ್ತಾರಂತೆ. ಹಾಗಾಗಿ ಅವರು ಆಯಾಸಗೊಳ್ಳದೆ ಚಲಿಸುತ್ತಲೇ ಇರುತ್ತಾರಂತೆ. ಇದು ಹಿಂದೆ ಬದುಕಿದ್ದ ಮಿತ್ರರೂ ಆಗಿದ್ದ ಹಿರಿಯರೊಬ್ಬರು ಹೇಳಿದ್ದ ಮಾತು. ಅವರ ಪ್ರಕಾರ ಅಲೆಮಾರಿಗಳಷ್ಟು ಸ್ವರತಿ ಪ್ರಿಯರು ಬೇರೆ ಯಾರೂ ಇಲ್ಲ. ಹಾಗೆಯೇ ನನ್ನ ಕಥೆಯೂ ಎಂದು ಅನಿಸುತ್ತಿತ್ತು.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಫೋಟೋ ಕಥಾನಕದ ಏಳನೆಯ ಕಂತು
Posted by ಅಬ್ದುಲ್ ರಶೀದ್ | Apr 20, 2021 | ಪ್ರವಾಸ, ಹೊಸಹೊಸತು |
“ನಾವು ಶಾಲೆಯಲ್ಲಿ ಕಲಿತ ಹಾಗೆ ಇಲ್ಲಿ ತೇಲಿ ಬರುವ ಮೋಡಗಳು ಪರ್ವತಶ್ರೇಣಿಗಳಿಗೆ ಡಿಕ್ಕಿ ಹೊಡೆದು ಮಳೆಯಾಗಿ ಸುರಿಯುವುದಿಲ್ಲ, ಬದಲಾಗಿ ತಮ್ಮ ಭಾರಕ್ಕೆ ತಾವೇ ನಲುಗಿ ದೊಪ್ಪನೆ ತಪ್ಪಲೆಯೊಳಗಿನ ನೀರಂತೆ ಸುರಿದು ತಾವು ಇದುವರೆಗೆ ಇರಲೇ ಇಲ್ಲವೇನೋ ಎಂಬ ಹಾಗೆ ಮಾಯವಾಗಿರುತ್ತದೆ. ದ್ವೀಪದ ಒಳಗೂ ಹಾಗೇ. ಬಿಸಿಲಲ್ಲಿ ಬೆಳಗುತ್ತಿದ್ದ ಆಕಾಶವೇನಾದರೂ ಮಂಕಾಗಿದ್ದರೆ ಮನೆಯಿಂದ ಹೊರಬಂದು ಆಕಾಶಕ್ಕೆ ತಲೆ ಎತ್ತಿದರೆ ಕಪ್ಪಗಿನ ಮೇಘವೊಂದು ಕರಿಯ ಬೆಕ್ಕಿನ ಹಾಗೆ ಮೇಲಿನ ಮೂಲೆಯೊಂದರಿಂದ ನಿಮ್ಮನ್ನು ನೋಡುತ್ತಿರುತ್ತದೆ.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಫೋಟೋ ಕಥಾನಕದ ಆರನೆಯ ಕಂತು
Posted by ಎಂ.ಎಸ್.ಶ್ರೀರಾಂ | Apr 17, 2021 | ಸರಣಿ, ಹೊಸಹೊಸತು |
ಭಾರತೀಯ ರಿಸರ್ವ್ ಬ್ಯಾಂಕ್ ನ 21ನೇ ಗವರ್ನರ್ ಆಗಿ ಕಾರ್ಯನಿರ್ವಹಿಸಿರುವ ವೈ. ವಿ. ರೆಡ್ಡಿ ಅವರು ಆರ್ಥ ಶಾಸ್ತ್ರಜ್ಞ ಮತ್ತು ಶಿಕ್ಷಣ ತಜ್ಞರು. ಆಡಳಿತ ವ್ಯವಸ್ಥೆಯ ವಿವಿಧ ಹಂತಗಳಲ್ಲಿ ಸಕ್ರಿಯರಾಗಿದ್ದುದಷ್ಟೇ ಅಲ್ಲದೆ, ದೂರದೃಷ್ಟಿಯೊಂದಿಗೆ ವ್ಯವಸ್ಥೆಯನ್ನು ರೂಪಿಸಬಲ್ಲವರೂ ಹೌದು. ತಮ್ಮ ಆತ್ಮಚರಿತ್ರೆಯನ್ನು ತೆಲುಗಿನಲ್ಲಿಯೂ, ಇಂಗ್ಲಿಷ್ ನಲ್ಲಿಯೂ ಬರೆದರು. ಎರಡು ಪುಸ್ತಕಗಳನ್ನು ಗ್ರಹಿಸಿ, ಕಥೆಗಾರ ಎಂ.ಎಸ್ . ಶ್ರೀರಾಮ್ ಅವರು ಅನುವಾದಿಸಿದ್ದಾರೆ.
Read Moreನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
