Advertisement

Category: ಜೂನಿಯರ್ ಸಂಪಿಗೆ

ಮೂಡಿಗೆರೆಯ ಕಾರ್ಗಾಲದ ಮೋಡಿ

ಈ ಗಾಳಿ ಮಳೆ ಕಾಟ ಒಂದೆರಡಲ್ಲ. ಕಳ್ಳರೂ ಬೀಳುವುದುಂಟು. ಗಾಳಿ ಮಳೆ ಕತ್ತಲೆ ಒಳ್ಳೆಯ ಕಾಲ ಅವರಿಗೆ. ಇಂತದೇ ಮತ್ತೊಂದು ಕಗ್ಗತ್ತಲು ರಾತ್ರೆ. ಇನ್ನೂ ನಿದ್ದೆ ಬಂದಿಲ್ಲ. ಕಿಟಕಿಗೆ ಯಾರೋ ಟಾರ್ಚು ಬಿಡುತ್ತಿದ್ದಾರೆ. ಹೆದರಿ ನೀರಾದೆ. ಆ ಬೆಳಕು ಪಕ್ಕದ ಕಿಟಕಿಗೂ ಹೋಯ್ತು. ಇನ್ನೂ ಹೆದರಿಕೆ ಹೆಚ್ಚಾಯ್ತು. ಎದೆ ಡವಡವ ಗುಟ್ಟಿತು. ಎಲ್ಲಾ ಎದುರಿಸಬೇಕಲ್ಲಾ. ಗಟ್ಟಿ ಮನಸ್ಸು ಮಾಡಿ ಎದ್ದು ಕೂತೆ. ಟಾರ್ಚು ಬೆಳಕು ದೂರ ಸರಿಯಿತು. ಮೆಲ್ಲಕೆ ಎದ್ದು ನಿಂತೆ. ಇನ್ನೂ ದೂರ ದೂರ ಹೋಯಿತು ಬೆಳಕು. ಸುಸ್ತು ನಾನು. ಅಷ್ಟರಲ್ಲಿ ಜಗ್ ಜಗ್ ಬೆಳಕು ಹತ್ತಾರು ಆಯಿತು. ಏನದು ಬೆಳುಕು ಎಂಬ ಕುತೂಹಲದ ಬಗ್ಗೆ ರಾಜೇಶ್ವರಿ ತೇಜಸ್ವಿ ಅವರು ಬರೆದ ಬರಹ ಇಂದಿನ ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ  

Read More

ಬೆದರುಬೊಂಬೆ ಮತ್ತು ದಿಲ್ದಾರ್ ಹಕ್ಕಿ: ಎಂ ಆರ್ ಭಗವತಿ ಬರೆದ ಮಕ್ಕಳ ಕಥೆಗಳು

ಪ್ರತಿರಾತ್ರಿ ಬೆಳದಿಂಗಳ ಮೋಡವೊ೦ದು ಹೊಲದಲ್ಲಿ ನಿಂತ ಬೆದರು ಬೊಂಬೆಯನ್ನು ಮಾತನಾಡಿಸಿ ಹೋಗುತ್ತಿತ್ತು. ಬೆದರು ಬೊಂಬೆ ಮೋಡದ ಕುಶಲ…

Read More

ಅಂದು ಅಕ್ಟೋಬರ್ ನ ಎರಡನೇ ದಿವಸವಾಗಿತ್ತು…..

ಅವರ ಕೋಲು ಹಿಡಿದು ‘ಹೀಗೆ ಬನ್ನಿ ತಾತ.. ನಾವೆಲ್ರೂ ನಿಮಗೋಸ್ಕರವೇ ಕಾಯ್ತಿದ್ವಿ..’ ಎನ್ನುತ್ತಾ ತನ್ನ ಶಾಲೆಯ ಕಡೆಗೆ ಕರೆದೊಯ್ಯತೊಡಗಿದ. ಆ ಹಾದಿಯಲ್ಲಿ ನಡೆಯುತ್ತಾ ಸ್ವತಃ ಗಾಂಧಿ ಬೆರಗಾಗಿದ್ದರು.

Read More

ಕಾಲೇಜು ಸಂಪಿಗೆಯ ಮೊದಲ ಲೇಖನ

ನಾನು ಕ್ರಿಕೆಟ್ ನೆಟ್ ಪ್ರ್ಯಾಕ್ಟಿಸ್ ಮಾಡುತ್ತಿರುವುದು ಅಪ್ಪನಿಗೆ ಇಷ್ಟವಿಲ್ಲ. ಅಮ್ಮ ಮೊದಲು ಓದು ಮುಗಿಸು ಅನ್ನೋದು ತಪ್ಪಿಲ್ಲ. ಹಾಗಂತ ಪ್ರತಿದಿನ ನಾನು ಮೈದಾನದಲ್ಲಿ ಬೆವರಿಳಿಸುವುದು ನಿಂತಿಲ್ಲ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ