ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ
ಅದರೊಳಗೇನಿದೆ ಎನ್ನುವುದು ಒಳಹೋದವರಿಗೆ ಬಿಟ್ಟರೆ ಬೇರೆ ಯಾರಿಗೂ ಗೊತ್ತಿಲ್ಲ. ಒಳಗೆ ಹೋದವರು ಎಬ್ಬಿಸುತ್ತಿದ್ದ ನಗು ಹೊರಗೆ ಕೂತ ಹೊಸಬರಲ್ಲಿ ಮೂಡಿಸುತ್ತಿದ್ದದ್ದು ವಿಸ್ಮಯವನ್ನು, ಕುತೂಹಲವನ್ನು. ನಟರಾಜ ಕೊಟ್ಟಿದ್ದ ಐಡಿಯಾ ಫಲ ಕೊಡುವುದಕ್ಕೆ ಹೆಚ್ಚು ಸಮಯವೇನೂ ಬೇಕಾಗಲಿಲ್ಲ. ಮಹಾನಗರದ ಮರಿಮೊಮ್ಮಗನಂತಿತ್ತು ಭರತಪುರ. ಅಂಥ ಪುಟ್ಟ ಪಟ್ಟಣದ ಜನರನ್ನಷ್ಟೇ ನಗಿಸಿ, ಇದ್ದ ಸಾಲವನ್ನು ಏಳೆಂಟು ತಿಂಗಳುಗಳಲ್ಲಿಯೇ ತೀರಿಸಿ, ಸ್ಮೈಲು ಬೀರಿದ್ದ ಇಸ್ಮಾಯಿಲ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಇಸ್ಮಾಯಿಲನ ಸ್ಮೈಲಿಂಗು ಮಹಲು” ನಿಮ್ಮ ಈ ಭಾನುವಾರದ ಓದಿಗೆ
