Advertisement

Category: ದಿನದ ಅಗ್ರ ಬರಹ

ಬೆಂಗಳೂರು ವಸತಿ ಪುರಾಣ ಭಾಗ-2: ರಂಜಾನ್‌ ದರ್ಗಾ ಸರಣಿ

ಕೊನೆಗೂ ಇಬ್ಬರು ಯುವಕರು ನಂದಿನಿ ಲೇ ಔಟ್ ಫ್ಲ್ಯಾಟ್‌ಗೆ ಬಾಡಿಗೆಗೆ ಬಂದರು. ಅವರು ಗುಜರಾತ್ ಕಡೆಯವರು. ಬೆಂಗಳೂರಲ್ಲೇ ಬೆಳೆದವರು. ಅವರು ಕೇಬಲ್ ಟಿವಿ ವ್ಯವಹಾರಕ್ಕೆ ಮನೆ ಹಿಡಿಯಬೇಕಾಗಿತ್ತು. ಸ್ವಲ್ಪ ದಿನಗಳನಂತರ ಅಡ್ವಾನ್ಸ್ ಕೊಡುವುದಾಗಿಯೂ ತಿಳಿಸಿದರು. ಅವರಿಗೆ ಬಾಡಿಗೆಗೆ ಕೊಟ್ಟಾಯಿತು. ಆದರೆ ಅವರು ಸುಳ್ಳು ಹೇಳುತ್ತ ಮುಂದೂಡತ್ತ ಬಂದರು. ಕೊನೆಗೆ ಓಡಿ ಹೋದರು. ಬಹುಶಃ ಕೇಬಲ್ ಮಾಫಿಯಾಗೆ ಭಯ ಪಟ್ಟಿರಬಹುದು. ಅಲ್ಲದೆ ಮೋಸ ಮಾಡಿದ ಕಾರಣವೂ ಇರಬಹುದು. ಯಶಸ್ಸು ಸಾಧಿಸದೆ ಇದ್ದಾಗ ಹೀಗಾಗಿರಬಹುದು. ನನ್ನ ಗೋಳು ಮಾತ್ರ ತಪ್ಪಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 80ನೇ ಕಂತು ನಿಮ್ಮ ಓದಿಗೆ

Read More

ವೇಗಸ್ಸಿನಿಂದ ವಿಂಬಲ್ಡನ್‌ವರೆಗೆ: ಅಚಲ ಸೇತು ಬರಹ

ಫ್ರೆಂಚ್‌ ಓಪನ್ ಪಂದ್ಯಾವಳಿಯ ಕಡೆಯ ಆಟದಲ್ಲಿ ಅದೇನಾಯಿತೋ ಏನೋ ಟೋಫನ್ ಸರಿಯಾಗೇ ಕೂರದೆ ಕೆಳಗೆ ಜಾರುವಂತಾಗುತ್ತಿತ್ತು. ಪ್ರಾಣಪದಕವಾಗಿದ್ದ ತನ್ನ ಇಮೇಜನ್ನು ಕಾಪಾಡಿಕೊಳ್ಳುವ ಸಲುವಾಗಿ ಅತ್ತಿಂದಿತ್ತ ಜೋರಾಗಿ ಓಡಾಡಲು ಹೆದರಿ ಪ್ರತಿಷ್ಠಿತ ಚಾಂಪಿಯನ್ಷಿಪ್ಪನ್ನೇ ಕೈಬಿಟ್ಟಿದ್ದ! ಅದು ಅಂದಿನ ಕತೆ. ಗಂಭೀರವಾದ ಮನ ಮಂಥನದ ಮೂಲಕ ತನ್ನತನವ ಅಪ್ಪಿಕೊಳ್ಳುವ ಪ್ರಕ್ರಿಯೆಯ ಭಾಗವಾಗಿ ಅಳಿದುಳಿದ ಕೂದಲಿನ ಬೊಕ್ಕ ತಲೆಯನ್ನು ಚೊಕ್ಕವಾಗಿ ಬೋಳಿಸಿಕೊಂಡು ಸಾರ್ವಜನಿಕವಾಗಿ ಓಡಾಡತೊಡಗಿದ.
ಟೆನ್ನಿಸ್‌ ತಾರೆ ಲಾಸ್‌ ವೇಗಸ್‌ ಮೂಲದ ಆಂಡ್ರೆ ಅಗಸಿಯ ಕುರಿತ ಅಚಲ ಸೇತು ಬರಹ ನಿಮ್ಮ ಓದಿಗೆ

Read More

ಅರಾಸೇ ಮತ್ತು ಆರ್‌ಕೆಶ್ರೀ ಜೊತೆಗಿನ ಪ್ರಸಂಗಗಳು: ಎಚ್. ಗೋಪಾಲಕೃಷ್ಣ ಸರಣಿ

ರೂಮಿನ ತುಂಬಾ ಪುಸ್ತಕಗಳು, ಟೇಬಲ್ಲಿನ ಮೇಲೆ ಅರ್ಧ ಓದಿದ್ದ ಆರೆಂಟು ಅರೆ ತೆರೆದ ಪುಸ್ತಕ, ಅರ್ಧ ತೆರೆದುಕೊಂಡಿದ್ದ ಪೇಪರು, ರಟ್ಟಿನ ಪ್ಯಾಡ್ ಮೇಲೆ ಬರೆಯುತ್ತಿದ್ದ ಜೋಡಿಸಿದ್ದ ಹಾಳೆಗಳು, ಕ್ಯಾಪ್ ತೆಗೆದಿರಿಸಿದ ಎರಡು ಪೆನ್ನು, ಪಕ್ಕದಲ್ಲಿ ಕನ್ನಡ ಇಂಗ್ಲಿಷ್ ಡಿಕ್ಷನರಿ….. ಇದ್ದಕ್ಕಿದ್ದ ಹಾಗೆ ನನ್ನ ರೂಮಿನಲ್ಲಿ ಕೂತಿದ್ದೀನಿ, ಹರಡಿರುವ ಪುಸ್ತಕಗಳು ನಾನೇ ಹರಡಿದ್ದು, ಕ್ಯಾಪ್ ತೆಗೆದಿಟ್ಟವನು ನಾನೇ…. ಅನಿಸಿಬಿಟ್ಟಿತು!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂವತ್ತಾರನೆಯ ಕಂತು ನಿಮ್ಮ ಓದಿಗೆ

Read More

ಸ್ನೇಹದ ಕಡಲಲ್ಲಿ ಭಾವ ನಾವೆಯ ಪಯಣ: ರಾಮ್‌ಪ್ರಕಾಶ್‌ ರೈ ಸರಣಿ

ಆತ ಗುಹೆಯೊಳಗೆ ಬೀಳುತ್ತಿರಬೇಕಾದರೆ, ಬಾಲ್ಯದಲ್ಲಿ ನದಿಯ ನೀರಿಗೆ ಹಾರಿ, ಆನಂತರ ಈಜಲು ಅಸಾಧ್ಯವೆನಿಸಿ ಕಡೆಗೆ ಕುಟ್ಟನ್ ಬಂದು ಮೇಲೆತ್ತಿ ಕರೆದುಕೊಂಡು ಹೋಗುವ ದೃಶ್ಯವ ಹೊಲಿಯಲಾಗಿದೆ. ಹೀಗೆ ದೃಶ್ಯವೊಂದರ ಹಿಂದೆ ಅವಿತಿರುವ ಸನ್ನಿವೇಶ, ಭಾವವ ಬಣ್ಣಿಸುವ ಈ ಪ್ರಯೋಗ ಚಿತ್ರದ ಮೆಚ್ಚಿನ ಅಂಶಗಳಲ್ಲೊಂದು. ನೀರಿನ ಚಲನೆಗೆ ಅಡ್ಡಲಾಗಿ ಮಲಗುವುದು, ತನ್ನ ವಾಹನದ ತುಂಬಾ ಚೆಲ್ಲಿದ ಪದಾರ್ಥಗಳು, ಬಾಗಿಲಿನ ಅಂಚಿನಲ್ಲಿ ಅಂಟಿದ ಉಗುಳು ಕಲೆಯನ್ನು ಆಸ್ಥೆಯಿಂದ ತೆಗೆದು ಸ್ವಚ್ಛಗೊಳಿಸುವ ರಥದ ಕಡೆಗಿನ ಚಾಲಕನ ಪ್ರೇಮ ಹೀಗೆ ಬದುಕಿನ ಮೌಲ್ಯಗಳ ಬಗ್ಗೆ ಕಥೆಯು ಮೌನವಾಗಿಯೇ ಮಾತನಾಡುತ್ತದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಮಲಯಾಳಂನ ‘ಮಂಜುಮ್ಮೆಲ್ ಬಾಯ್ಸ್ ‘ಸಿನಿಮಾದ ವಿಶ್ಲೇಷಣೆ

Read More

ಹಿರಿಯ ಕಾದಂಬರಿಕಾರ ಕೆ.ಟಿ. ಗಟ್ಟಿ ನಿಧನ…

ಪ್ರವಾಸ ನಮಗಿಷ್ಟವಾಗುವುದು ಯಾವಾಗಲೂ ಮನೆಯಲ್ಲಿದ್ದು ಒಮ್ಮೊಮ್ಮೆ ಪ್ರವಾಸ ಹೋದಾಗ. ನಿರಂತರ ಪ್ರವಾಸದಲ್ಲಿರುವುದು ಎಷ್ಟು ರಸಹೀನ ಎಂದು ಗಗನಸಖಿಯರು ಮತ್ತು ಮೆಡಿಕಲ್ ರೆಪ್ರಸೆಂಟೇಟಿವ್‌ಗಳು ಹೇಳಿಯಾರು. ಬೇರೆ ದೇಶ, ಬೇರೆ ನಗರ, ಬೇರೆ ಮನೆ ಎಲ್ಲಾ ಅಷ್ಟೆ. ಸಾಮಾನ್ಯವಾಗಿ ‘ಅತ್ಯಂತ ಪ್ರೇಕ್ಷಣೀಯ ಸ್ಥಳ’ ಸುಪ್ರಸಿದ್ಧವಾಗಿರುತ್ತದೆ. ಅದು ಹಲವು ಬಾರಿ ಟೀವಿಯಲ್ಲಿ ಮತ್ತು ಸಿನಿಮಾದಲ್ಲಿ ಕಂಡ, ಪತ್ರಿಕೆ ಪುಸ್ತಕಗಳಲ್ಲಿ ಓದಿದ ಸ್ಥಳವೇ ಆಗಿರುತ್ತದೆ.
ಹಿರಿಯ ಸಾಹಿತಿ ಕೆ.ಟಿ. ಗಟ್ಟಿ ಇಂದು ಮಂಗಳೂರಿನಲ್ಲಿ ನಿಧನರಾಗಿದ್ದು ಅವರು ಕೆಂಡಸಂಪಿಗೆಗೆ ಬರೆದ “ಬಿಸಿಲುಕೋಲು” ಸರಣಿಯ ಕೆಲ ಬರಹಗಳು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ