Advertisement

Category: ದಿನದ ಪುಸ್ತಕ

‘ಜುಗಲ್ಬಂದಿ ಕವಿತೆಗಳು’ ಪುಸ್ತಕದ ಕುರಿತು ಶ್ರೀದೇವಿ ಕೆರೆಮನೆ ಬರಹ

“ಇಂತಹುದ್ದೊಂದು ಪ್ರತಿಕವನ ಹುಟ್ಟುವಾಗಿನ ಪ್ರಕ್ರಿಯೆ ಅಂದುಕೊಂಡಷ್ಟು ಸುಲಭವಲ್ಲ. ಶಬ್ಧದ ಎಳೆಗಳು ಎಲ್ಲಿಯೂ ತುಂಡಾಗಿದೆ ಎಂದು ಓದುಗರಿಗೆ ಅನ್ನಿಸಬಾರದು. ಕವಿತೆ ಬರೆವಾಗ ತುಸು ಎಡವಿದರೂ ಎರಡೂ ಕವಿತೆಗಳು ಓದುಗರ ಕಣ್ಣಲ್ಲಿ ಬಿದ್ದುಹೋಗಿಬಿಡಬಹುದಾದ ಅಪಾಯವಿದೆ. ಹೀಗಾಗಿ ಎರಡೂ ಕವಿತೆಗಳು ಚಲಿಸುವ ಪಾದದ ಗತಿ ಒಂದೇ ಇರಬೇಕಾದದ್ದು ಇಲ್ಲಿ ಅತಿ ಮುಖ್ಯ…”

Read More

ಯಶವಂತ ಚಿತ್ತಾಲರ ‘ಶಿಕಾರಿ’ ಕಾದಂಬರಿ ಕುರಿತು ಡಿ.ಎಮ್. ನದಾಫ್ ಬರೆದ ಲೇಖನ

” ತನ್ನ ತಾಯಿಯ ಮೇಲೆ ಕತೆ ಬರೆದ ನಾಗಪ್ಪ, ಈಗ ತನ್ನ ಮೇಲೂ ಕಾದಂಬರಿ ಬರೆಯುತ್ತಿರುವದು ತಿಳಿದು, ಇವನ ಸಂಪರ್ಕವುಳ್ಳವರೆಲ್ಲರ ಮುಂದೆ ಈತನ ವಂಶ, ತಂದೆ, ತಂಗಿಯರ ತರಲೆಗಳನ್ನೆಲ್ಲ ಹೇಳಿ ಅಪಪ್ರಚಾರ ಮಾಡುತ್ತಾನೆ. ತನ್ನ ತಾಯಿಯನ್ನು ಹಳ್ಳಿಯಿಂದ ಕರೆಸಿ ನಾಗಪ್ಪನ ಜನ್ಮ ಜಾಲಾಡುತ್ತಾನೆ. ಶ್ರೀನಿವಾಸನ ಮುದಿ ತಾಯಿಯ ಮಾತುಗಳಿಗೆ ನಾಗಪ್ಪ, ಮನದಾಳದಲ್ಲಿ, ಹೀಗೆ ಪ್ರತಿಕ್ರಿಯಿಸುತ್ತಾನೆ…”

Read More

ಕಿಬ್ಬಚ್ಚಲ ಮಂಜಮ್ಮನ ಪುಸ್ತಕದ ಕುರಿತು ನಾರಾಯಣ ಯಾಜಿ ಬರೆದ ಲೇಖನ

“ಮಂಜಮ್ಮ ಬಹುಶಃ ಮನಸ್ಸು ಮಾಡಿದ್ದರೆ ಮತ್ತೋರ್ವ ಪವಾಡ ಪುರುಷಳೇ ಆಗ ಬಿಡಬಹುದಿತ್ತೇನೋ ಎಂದು ಮರಡುಮನೆ ಸದಾಶಿವ ಅಭಿಪ್ರಾಯ ಪಡುತ್ತಾರೆ. ಆಕೆ ತುಂಬು ಸಂಸಾರದಲ್ಲಿದ್ದು ಎಲ್ಲ ಕೆಲಸ ಮಾಡುತ್ತಾ ಅದರಲ್ಲೇ ಪುರುಸೊತ್ತು ಮಾಡಿಕೊಂಡು ಧ್ಯಾನ, ತಪಸ್ಸುಗಳಲ್ಲಿ ಮುಳುಗಿಬಿಡುತ್ತಿದ್ದಳಂತೆ…”

Read More

ರಾಜಶೇಖರ ಜೋಗಿನ್ಮನೆ ಕಥಾ ಸಂಕಲನದ ಕುರಿತು ನಾರಾಯಣ ಯಾಜಿ ಬರಹ

“ಕಥೆಯ ನಿರೂಪಣೆಯಲ್ಲಿ ನಾವೂ ಕೂಡಾ ಕರುಣಾಕರನ ಜಾಗದಲ್ಲಿ ನಿಂತುಬಿಡುತ್ತೇವೆ. ಒಂದೆಲಗ ನೆನಪಿನ ಶಕ್ತಿಹೆಚ್ಚಿಸುವ ಸಂಕೇತ. ಇದು ನೆಲದಲ್ಲಿ ಬೆಳೆಯುವ ಸಸ್ಯವೂ ಹೌದು. ನೀರು ಮತ್ತು ಭೂಮಿಯ ಕುರಿತು ಅಪರಿಮಿತ ಆಸಕ್ತಿಯಿದ್ದ ಜೋಗಿನ್ಮನೆಯವರ ಇಗ್ಗಪ್ಪ ಮತ್ತು ಕರುಣಾಕರ ಇಬ್ಬರೂ ಇಲ್ಲಿ ಸಾಮ್ಯತೆಯನ್ನು ಪಡೆಯುವದು ಹೀಗೆ. ನಾವು ಕಳೆದುಕೊಂಡುದೆಲ್ಲಿ ಎನ್ನುವದರ ಹುಡುಕಾಟದಲ್ಲಿರುವ ಪುರಾಣಗಳ ‘ಅಭಿಜ್ಞಾ’ನದ “

Read More

ಎಸ್. ದಿವಾಕರ್ ಕವನ ಸಂಕಲನದ ಕುರಿತು ಎಚ್. ಆರ್. ರಮೇಶ್ ಬರಹ

“ಕ್ಲೀಷೆಯಲ್ಲದ, ಚರ್ವಿತಚರ್ವಣವಲ್ಲದ ಇಲ್ಲಿನ ಕವಿತೆಗಳ ವಿಸ್ತಾರ, ಭಿತ್ತಿ, ಆಧುನಿಕೋತ್ತರ ಕನ್ನಡ ಕಾವ್ಯ ಮೀಮಾಂಸೆಗೆ ಒಂದು ಕೊಡುಗೆ. ಅದರ ದಾರಿಯನ್ನು ಇನ್ನಷ್ಟು ಮುಂದಕ್ಕೆ ಸ್ಪಷ್ಟಮಾಡುವಲ್ಲಿ ಪ್ರೀತಿಯ ಪ್ರಯತ್ನ. ಅದು ಸಫಲವೂ ಕೂಡ ಇಲ್ಲಿ. ಓದುತ್ತ ಹೋದಲ್ಲಿ ಕವಿತೆಗಳ ಸಾಲುಗಳ, ಮನಗಾಣಬಹುದು. ಹೊಸ ಚೈತನ್ಯದಿಂದ ತುಂಬಿ ತುಳುಕುವವು. ಜೊತೆಗೆ ವ್ಯಕ್ತಗೊಂಡಿರುವ ವಸ್ತು ಕಡುವಾಸ್ತವದ ನಿಗಿನಿಗಿ ಕೆಂಡದಂತಿವೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ