Advertisement

Category: ದಿನದ ಪುಸ್ತಕ

ರಘು ವೆಂಕಟಾಚಲಯ್ಯ ಅವರ “ಬಿದಿರಿನ ಗಳ” ಕಾದಂಬರಿಯ ಒಂದು ಅಧ್ಯಾಯ

“ಈ ವಯ್ಯ ನನ್ ಕಾಲುಂಗ್ರ ಬುಟ್ಟು ಮ್ಯಾಲಕ್ಕೆ ಯಾವತ್ತೂ ದಿಟ್ಸಿ ನೋಡಿಲ್ಲ. ತಂದೆ ಮಗಳಂಗೆ ನಮ್ ಸಂಬಂಧ. ಎಸ್ಟೊರ್ಸ ಆದ್ರು ಮಕ್ಳಾಗ್ದಿದ್ದಾಗ ಪೂಜೆ ಮಾಡ್ಸಿ ಯಂತ್ರಾನೂ ತಾವ್ ಕಟ್ದೆ ನನ್ ಯಜಮಾನನ್ ಕೈಲಿ ಕಟ್ಸುದ್ರು. ನನ್ನ ಯಾವತ್ತೂ ತಾಯಿ, ಅವ್ವ ಅಂತ, ಕೆಂಪಮ್ಮ ಅಂತ ಕರೆದವ್ರೆ ಒರ್ತು ಸದರ ಅಂತ ಇಲ್ವೇಇಲ್ಲ. ನಮ್ ಅಟ್ಟಿಗ್ ಬಂದ್ರು ಚೌಡೇಸ್ವರಿ ಅಂಕಣ ದಾಟಿ ಒಳಗ್ ಬಂದಿಲ್ಲ.”

Read More

ಶೇಷಾದ್ರಿ ಕಿನಾರ ಕಥಾಸಂಕಲನಕ್ಕೆ ಕೆ ವಿ ತಿರುಮಲೇಶ್ ಬರೆದ ಮುನ್ನುಡಿ

ಕಿನಾರ ಬರೆಯುವುದು ಮನುಷ್ಯರ ಬಗ್ಗೆ, ತಾನು ಬರೆಯುವುದಕ್ಕೆ ನ್ಯಾಯ ಒದಗಿಸಬಲ್ಲೆನೇ ಇಲ್ಲವೇ ಎನ್ನುವುದು ಈ ಕತೆಗಾರನನ್ನು ಕಾಡುವ ಆತಂಕ ಎನಿಸುತ್ತದೆ. ಆದ ಕಾರಣ ಅವರ ಕತೆಗಳು ಒಂದೇ ವಸ್ತುವಿನ ಕುರಿತು ಬರೆದ ಬೇರೆ ಬೇರೆ ಕಥಾವೃತ್ತಿಗಳಂತೆ ಅನಿಸಿದರೆ ಆಶ್ಚರ್ಯವಿಲ್ಲ: “

Read More

ಚಿಣ್ಣಪ್ಪನವರ ಕುರಿತ ಪುಸ್ತಕಕ್ಕೆ ಉಲ್ಲಾಸ ಕಾರಂತ್ ಬರೆದ ಮುನ್ನುಡಿ

ಚಿಣ್ಣಪ್ಪನವರು ಹೆಚ್ಚು ವಿದ್ಯಾಭ್ಯಾಸ ಮಾಡಿದವರಲ್ಲ. ಅದರಿಂದ ಒಂದು ರೀತಿಯಲ್ಲಿ ಒಳ್ಳೆಯದಾಯಿತೆಂದೇ ಹೇಳಬೇಕು. ಚಿಕ್ಕ ಮಕ್ಕಳಲ್ಲಿ ನಿಸರ್ಗ-ಪರಿಸರಗಳ ಬಗ್ಗೆ ಅಪಾರ ಕುತೂಹಲವಿರುತ್ತದೆ. ಆ ಕುತೂಹಲವೆಲ್ಲವನ್ನೂ ನಮ್ಮ ಶಾಲೆಗಳ ವಿದ್ಯಾಭ್ಯಾಸ ಕ್ರಮ ಕೊಂದೇಬಿಡುತ್ತದೆ.

Read More

ಆಕರ್ಷ ರಮೇಶ್ ಕಮಲ ಪುಸ್ತಕಕ್ಕೆ ಕೇಶವ ಮಳಗಿ ಮುನ್ನುಡಿ

“ನಗರಗಳ ಅನೂಹ್ಯತೆ, ಅವು ಸೃಷ್ಟಿಸುವ ತಲ್ಲಣ ಮತ್ತು ಉಂಟುಮಾಡುವ ಪಲ್ಲಟ, ಅದರೊಳಗೆ ಹೂತಿರುವ ಆದರೆ ಚದುರಿ ಚೆಲ್ಲಾಪಿಲ್ಲಿಯಾಗಿರುವ ಲೋಕ, ನಗರದ ಅಸ್ತವ್ಯಸ್ತತೆಗಳು, ಇವುಗಳ ನಡುವೆಯೇ ಇರಬಹುದಾದ ಅರ್ಥವನ್ನು ಹೊರ ತೆಗೆಯುವ ಸೃಜನಶೀಲ ಹುಡುಕಾಟ ಈ ಕವಿತೆಗಳ ಮೂಲದ್ರವ್ಯವಾಗಿದೆ. ಆ ನಿಟ್ಟಿನಲ್ಲಿ ಆಕರ್ಷ ತನ್ನ ಅವಕಾಶ, ವ್ಯಾಪ್ತಿ ಮತ್ತು ಇಳಿದಾಣಗಳನ್ನು ಈಗಾಗಲೇ ಗುರುತಿಸಿಕೊಂಡಂತೆ ಕಾಣುತ್ತಿದ್ದಾನೆ. ತನ್ನ ಅಭಿವ್ಯಕ್ತಿಗೆ ಬೇಕಾದ ನುಡಿಗಟ್ಟು, ರೂಪಕ, ಪ್ರತಿಮಾಲೋಕಗಳನ್ನು ಅನುಭವ ಮತ್ತು ಭಾಷೆಗಳ ಟಂಕಸಾಲೆಯಲ್ಲಿ ನಿರ್ಮಿಸಿಕೊಳ್ಳುತ್ತಿದ್ದಾನೆ”

Read More

ತಿದ್ದಿಕೊಂಡ ಕನ್ನಡದ ಮನಸ್ಸೊಂದು ಭಿನ್ನಸಂಸ್ಕೃತಿಗಳ ಕಥೆಯಾಗಿಸುವ ಪರಿ

“ಕನ್ನಡದ ಕಥೆ-ಕಾದಂಬರಿಗಳಲ್ಲಿ ವಿಜ್ಞಾನದ ವಸ್ತುಗಳನ್ನು ಬಳಸಿಕೊಳ್ಳುವುದು ಅಪರೂಪವೇನಲ್ಲ, ಆದರೂ ಈ ಬಗೆಯ ಕಥೆಗಳಲ್ಲಿ ಪ್ರಯೋಗಶೀಲತೆಗೆ ಅಪಾರ ಅವಕಾಶವಿದೆ. ಎರಡು ಸಾವಿರದ ಒಂದುನೂರನೆಯ ಇಸವಿಯಲ್ಲಿ ನಡೆಯುವ ಈ ಕಥೆ, ಆದರ್ಶ ಲೋಕವನ್ನಲ್ಲ, ಅವನತಿ ಮುಖದ ನಾಗರಿಕತೆಯ ಚಿತ್ರಣವನ್ನು ಮಾಡುತ್ತದೆ. .”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ