Advertisement

Category: ದಿನದ ಪುಸ್ತಕ

ನಿರ್ಗಮಿಸಿದ ಗೆಳೆಯನ ನೆನಪಿನಲ್ಲಿ ತಾಳ್ಯ ಮತ್ತು ಮಳಗಿ ಬರೆದ ಮುನ್ನುಡಿ

“ಕಾಲ ನಿಗೂಢ ವಿಸ್ಮಯವಾಗಿರುವಂತೆಯೇ ನಿರ್ದಯವೂ ಆಗಿದೆ. ಅದು ಯಾರನ್ನು, ಯಾವಾಗ ಅಪ್ಪಳಿಸುತ್ತದೊ ಯಾರೂ ಅರಿಯರು. ಅನೇಕ ಸಾಕ್ಷ್ಯಚಿತ್ರಗಳ ರಫ್ ಕಟ್ ಗಳ ರಾಶಿಯನ್ನು ಹೊಂದಿದ್ದ, ತಮ್ಮ ನೋಟ್ ಪುಸ್ತಕದಲ್ಲಿ ಅಸಂಖ್ಯ ಅಪೂರ್ಣ ಕವಿತೆಗಳನ್ನು ಪೂರ್ಣಗೊಳಿಸಬೇಕಿದ್ದ, ತಾವು ಕನಸಿದ್ದ ಗೋಹರ ಜಾನ್ ಳ ಕುರಿತು ಚಲನಚಿತ್ರವನ್ನು ಮಾಡಬೇಕಿದ್ದ ಚಲಂ ಕಳೆದ ವರ್ಷ ಹಠಾತ್ತಾಗಿ ನಿರ್ಗಮಿಸಿಬಿಟ್ಟರು.”

Read More

ಕಾಡುವ ಸಾಲುಗಳ ಆನು ನಿನ್ನ ಹಾಡಿದಲ್ಲದೆ ಸೈರಿಸಲಾರೆನಯ್ಯಾ…..

“ಒಂದು ಕಳೆದು ಹೋದ ಪ್ರೇಮವೋ ಅದೇ ತರಹದ ಇನ್ನಾವುದೋ ಕೋಮಲ ಭಾವ ಎಲ್ಲಾ ಹೃದಯದಲ್ಲಿ ಇರುವ ಕಾರಣದಿಂದಲೇ ಈ ಹಾಡುಗಳು ನಮ್ಮೆಲ್ಲರ ಹಾಡು ಕೂಡ. ಮೊದಲೇ ಹೇಳಿದಂತೆ ಈ ಕವನಗಳಲ್ಲಿನ ಸ್ಥಾಯಿ ಭಾವ ‘ಪ್ರೇಮ’. ಪ್ರೇಮದ ಹಂಬಲ, ವಿರಹ, ಸಾಂಗತ್ಯದ ಬಯಕೆ, ಅದರ ನಂತರ ಲಭಿಸುವ ಸಂತೃಪ್ತಿ ಇಲ್ಲವೇ ಶೂನ್ಯ.”

Read More

“ಜಾಡು ತಪ್ಪಿದ ನಡಿಗೆ”ಯ ಕುರಿತು ವಿಜಯರಾಘವನ್ ಬರಹ

“ಜಗತ್ತಿನ ಮಾನವೀಯ ಅಂತಃಕರಣವೇ ವ್ಯಕ್ತಿನಿಷ್ಠನನ್ನು ಕಾವ್ಯನಿಷ್ಠನನ್ನಾಗಿಸಿ ಅಂತಿಮವಾಗಿ ಆತ ಸಮಾಜಮುಖಿಯಾಗುತ್ತಾನೆ. ಆಗಲೇ ಕವಿಯಾದವನು ಏಕಾಂತದಿಂದ ಕಳಚಿಕೊಂಡು ಬಹುತ್ವದ ಮಾರ್ಗದಡೆಗೆ ಬರುತ್ತಾನೆ. ಇದೇ ಮಂಟಪ ಪ್ರಜ್ಞೆ, ಬಯಲುಜ್ಞಾನ, ಅನಿಕೇತನ ಪ್ರಭೆ. ಈ ಹಾದಿಯಲ್ಲಿ ಯೋಚಿಸುತ್ತಿರುವ ಗೆಳೆಯ…”

Read More

ವಸುಂಧರಾ ಅವರ ಏಕಾಂತ ಗೀತೆಗಳು:ಕೆ.ವೈ ನಾರಾಯಣಸ್ವಾಮಿ ಬರೆದ ಮುನ್ನುಡಿ

“ತನ್ನನ್ನು ಹೆಣ್ಣಾಗಿಸಿರುವ, ಆಗಿಸುತ್ತಿರುವ ಲೋಕದ ಮೌಲ್ಯಗಳ ಜೊತೆಗೆ ಜಗಳವಾಡದೆ ತಾನು ‘ಅದಲ್ಲದ’ ಅಸಮ್ಮತಿಯನ್ನು ದಾಖಲಿಸುವ ವಿಧಾನ ಈ ಕವಿತೆಗಳಲ್ಲಿ ‘ನೆಲದ ಮರೆಯ ನಿದಾನ’ದಂತೆ ಹುದುಗಿಕೊಂಡಿದೆ. ಆದರೆ ಹೀಗೆ ಹೆಣ್ಣು ತನ್ನ ಜೀವದಂಬಲವನ್ನು ಗಂಡು ಅರಿಯಬೇಕು…”

Read More

ಜಿ.ಕೆ.ರವೀಂದ್ರಕುಮಾರ್ ಲಲಿತ ಪ್ರಬಂಧಗಳಿಗೆ ಅಬ್ದುಲ್ ರಶೀದ್ ಬರೆದ ಮುನ್ನುಡಿ

“ನಾವು ಯಾಕೆ ಕವಿಗಳೂ, ಬರಹಗಾರರೂ, ಗದ್ಯದವರೂ, ಪದ್ಯದವರೂ ನಾವಲ್ಲದ ಏನೋ ಒಂದನ್ನು ಮೈಮೇಲೆ ಸುಳ್ಳುಸುಳ್ಳೇ ಆವಾಹಿಸಿಕೊಂಡು ಇರುವ ಒಂದು ಆಯಸ್ಸನ್ನೆಲ್ಲ ಕಳೆದುಬಿಡುತ್ತೇವೆ? ಗಹನವಲ್ಲದ ತುಂಟತನ, ನಿತ್ಯ ಬದುಕಿನ ಪುಟ್ಟಪುಟ್ಟ ವಿವರಗಳನ್ನು ಕಂಡಲ್ಲೇ ಕ್ಯಾಮರಾದಂತೆ ಸೆರೆಹಿಡಿಯುವ ಕಥನಗಾರನ ಗುಣ, ಹಸಿವನ್ನೂ, ನೋವನ್ನೂ, ನಿರಾಶೆಯನ್ನೂ ಸಣ್ಣದೊಂದು ವಾಕ್ಯದಲ್ಲೇ ಸೂಚಿಸಿಬಿಡಬಲ್ಲ ಕ್ಲುಪ್ತತೆ…..”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ