ಗಿರೀಶ್ ಜಕಾಪುರೆ ಪುಸ್ತಕದ ಕುರಿತು ಶ್ರೀದೇವಿ ಕೆರೆಮನೆ ಬರಹ
“ಒಂದು ಮುಕ್ತ ಛಂದದ ಕಾವ್ಯವನ್ನು ಬರೆಯುವಾಗಲೇ ಪ್ರತಿ ಸಾಲಿನ ನವಿರಾದ ಹೊಂದಾಣಿಕೆಗೆ ಅದೆಷ್ಟು ಕಷ್ಟಪಡಬೇಕಾಗುತ್ತದೆ ಎಂಬುದು ಕವಿತೆಯನ್ನು ತೀವ್ರವಾಗಿ ಅನುಭವಿಸುತ್ತ ಬರೆಯುವ ಎಲ್ಲರಿಗೂ ಗೊತ್ತು. ಗಜಲ್ ಎಂದರೆ ಅದರ ಪ್ರತಿ ಸಾಲನ್ನೂ ಒಂದೇ ಮಾತ್ರೆಗೆ ಅಳವಡಿಸಬೇಕು. ಕನ್ನಡದಲ್ಲಿ ಮೊಟ್ಟಮೊದಲ ಸಲ ಗಜಲ್ ಅನ್ನು ಅದರ ಮೂಲ ಛಂದಸ್ಸಿನಲ್ಲಿ ಹಿಡಿದಿಡುವ ಕೆಲಸವನ್ನು ಗಿರೀಶ್ ಜಕಾಪುರೆ ಮಾಡಿದ್ದಾರೆ.”
Read More

