Advertisement

Category: ದಿನದ ಪುಸ್ತಕ

ಸೀರೆಯುಡುವ ಗೋಧಾಳ ಮಗ: ಕೆ.ಸತ್ಯನಾರಾಯಣ ಕಾದಂಬರಿ “ಲೈಂಗಿಕ ಜಾತಕ”ದ ಆಯ್ದ ಭಾಗ

“ಗೋದಾ ಸಾಯುವ ಹಿಂದಿನ ವರ್ಷ ಮಗ-ಸೊಸೆ ಬಂದಿದ್ದಾಗ ದೊಡ್ಡ ರಾದ್ಧಾಂತವೇ ಆಗಿಹೋಯಿತು. ಒಂದು ದಿನ ಸೊಸೆ ಗೊಲೇಚಾ ಮಧ್ಯಾಹ್ನ ನಾಲ್ಕು- ನಾಲ್ಕೂವರೆ ಘಂಟೆ ಹೊತ್ತಿನಲ್ಲಿ ರೂಮಿಂದ ಈಚೆಗೆ ಬಂದ(ಳು). ಸಾಲಂಕೃತ ವಧು. ನೋಡಿದರೆ ಕಣ್ಣು ತುಂಬಿ ಬರುವ ಹಾಗೆ. ನಮ್ಮ ಶ್ರೀ ವೈಷ್ಣವ ಹುಡುಗಿಯರ ರೀತಿಯೇ. ಕೆಂಪಂಚು ಇರುವ ಹಸಿರು ಸೀರೆ, ಬಿಳಿ ಬಣ್ಣದ ತುಂಬು ತೋಳಿನ ರವಿಕೆ, ಲೋಲಾಕು, ದೊಡ್ಡ ಹೆರಳು, ಹೀಗೆ.”

Read More

‘ಅಜಂತಾ’ ಕಾವ್ಯದ ಕುರಿತು ಚಿದಾನಂದ ಸಾಲಿ ಮಾತುಗಳು

“ಗದ್ಯಾನುವಾದದಲ್ಲಿ ಪದದ ಅರ್ಥ ಸೀಮಿತವಾಗಿದ್ದು, ಎಷ್ಟೋ ಅರ್ಥವಾಗದ ಪದಗಳ ಅರ್ಥವು ಆ ವಾಕ್ಯ, ಆ ಪ್ಯಾರಾ, ಆ ಸಂದರ್ಭಗಳು ಹೊರಡಿಸುವ ಅರ್ಥಗಳಲ್ಲೇ ಅಡಕವಾಗಿರುತ್ತದೆ. ಆದರೆ ಕಾವ್ಯಾನುವಾದದಲ್ಲಿ ಹಾಗಲ್ಲ. ಪ್ರತಿ ಪದವೂ ಒಂದು ವಾಕ್ಯದ, ಒಂದು ನುಡಿಯ ಘಟಕವಾಗಿರುತ್ತಲೇ; ತನ್ನ ಸ್ವತಂತ್ರ ಅಸ್ತಿತ್ವವನ್ನು, ಅಸ್ಮಿತೆಯನ್ನು ಬಿಟ್ಟುಕೊಡದೆ ಅನನ್ಯತೆಯನ್ನೂ ಉಳಿಸಿಕೊಂಡಿರುತ್ತದೆ. ಎರಡು ಭಾಷೆಗಳ ನಡುವೆ ಸುಲಭ ಗೋಚರವಾದ…”

Read More

ಡಾ. ಕೆ. ಚಿನ್ನಪ್ಪ ಗೌಡರ ಕವನಸಂಕಲನಕ್ಕೆ ಡಾ. ಬಿ.ಎ. ವಿವೇಕ ರೈ ಮುನ್ನುಡಿ

“ಕಲ್ಕುಡ-ಕಲ್ಲುರ್ಟಿ ಪಾಡ್ದನದಲ್ಲಿನ ಕಲ್ಲುರ್ಟಿಯ ಕತೆ ಒಂದು ಅಮಾನುಷ ದೌರ್ಜನ್ಯದ ವಿರುದ್ಧದ ಸೇಡಿನ ಹೋರಾಟದ ಗಾಥೆ. `ಕಲ್ಲಲ್ಲಿ ಉರಿವ ಬೆಂಕಿ’ ಕವನವು ಕಲ್ಲುರ್ಟಿಯ ರೋಷದ ಪ್ರತಿಕಾರದ ಕಥನ. ಅಣ್ಣ ಬೈರಕಲ್ಕುಡನ ಕೈ ಕಾಲನ್ನು ಕಾರ್ಕಳದ ಭೈರರಸ ಅನ್ಯಾಯವಾಗಿ ಕತ್ತರಿಸಿದ ಸೇಡನ್ನು ತಂಗಿ ಕಲ್ಲುರ್ಟಿ ತೀರಿಸಿ ಸತ್ಯದೇವತೆಯಾಗುತ್ತಾಳೆ.”

Read More

ವಾಸುದೇವ ನಾಡಿಗ್ ಕವನ ಸಂಕಲನಕ್ಕೆ ದಿಲೀಪ್ ಕುಮಾರ್ ಮುನ್ನುಡಿ.

“ಕರವಸ್ತ್ರದ ಅನನ್ಯತೆ ತಿಳಿಯುವುದು ಹಿಂದಿನ ಸಂಕಲನಗಳಲ್ಲಿನ ಭಾಷೆ-ಬಂಧ-ಪ್ರತಿಮೆಗಳಲ್ಲಿಂದ ಬಿಡುಗಡೆ ಹೊಂದದೆ ಇಂದಿಗೆ ತೆರೆದುಕೊಂಡಿರುವ ತೀವ್ರವಾದ ಭಾವದ ಅಭಿವ್ಯಕ್ತಿಯ ಸ್ಥಿತಿಗೆ ಬಾಯಾಗುವ ಹಂಬಲದಿಂದ. ಎಲ್ಲ ಕಾವ್ಯಗಳೂ ತೀವ್ರವಾದ ಭಾವದ ಅಭಿವ್ಯಕ್ತಿಗೆ ತುಡಿಯುತ್ತಿದ್ದರೂ ಒಂದು ಸಂಕಲನದಿಂದ ಮತ್ತೊಂದು ಸಂಕಲನಕ್ಕೆ ಬೆಳೆದಿರುವ ಇವರ ಕಟ್ಟುವಿಕೆಯಿಂದ.”

Read More

ರಘು ವೆಂಕಟಾಚಲಯ್ಯ ಅವರ “ಬಿದಿರಿನ ಗಳ” ಕಾದಂಬರಿಯ ಒಂದು ಅಧ್ಯಾಯ

“ಈ ವಯ್ಯ ನನ್ ಕಾಲುಂಗ್ರ ಬುಟ್ಟು ಮ್ಯಾಲಕ್ಕೆ ಯಾವತ್ತೂ ದಿಟ್ಸಿ ನೋಡಿಲ್ಲ. ತಂದೆ ಮಗಳಂಗೆ ನಮ್ ಸಂಬಂಧ. ಎಸ್ಟೊರ್ಸ ಆದ್ರು ಮಕ್ಳಾಗ್ದಿದ್ದಾಗ ಪೂಜೆ ಮಾಡ್ಸಿ ಯಂತ್ರಾನೂ ತಾವ್ ಕಟ್ದೆ ನನ್ ಯಜಮಾನನ್ ಕೈಲಿ ಕಟ್ಸುದ್ರು. ನನ್ನ ಯಾವತ್ತೂ ತಾಯಿ, ಅವ್ವ ಅಂತ, ಕೆಂಪಮ್ಮ ಅಂತ ಕರೆದವ್ರೆ ಒರ್ತು ಸದರ ಅಂತ ಇಲ್ವೇಇಲ್ಲ. ನಮ್ ಅಟ್ಟಿಗ್ ಬಂದ್ರು ಚೌಡೇಸ್ವರಿ ಅಂಕಣ ದಾಟಿ ಒಳಗ್ ಬಂದಿಲ್ಲ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ