Advertisement

Category: ದಿನದ ಪುಸ್ತಕ

ಚೆನ್ನಿಯವರ ಪಡ್ಡೆದಿನಗಳ ಕುರಿತು ಕಥೆಗಾರ ವಸುಧೇಂದ್ರ

“ಮೊದಲೇ ತಂಪಾದ ಧಾರವಾಡದ ನೆಲ,ಜೊತೆಗೆ ಬೇಂದ್ರೆ,ಮನ್ಸೂರ್,ಬಾಳಪ್ಪ, ಪುಣೇಕರ್‌ ತರಹದ ಹಿರಿಯರು ಜೀವಂತ ಯಕ್ಷರಂತೆ ಆ ಮಣ್ಣಿನಲ್ಲಿ ಓಡಾಡಿಕೊಂಡಿದ್ದ ಕಾಲ.ಅದೆಲ್ಲವನ್ನೂ ಬಡಿವಾರ ಉತ್ಪ್ರೇಕ್ಷೆಗಳಿಲ್ಲದ ಪರಿಪಕ್ವವಾದ ಭಾಷೆಯಲ್ಲಿ ಚೆನ್ನಿಯವರು ಹೇಳಿರುವುದು ಓದುಗರಾದ ನಮ್ಮೆಲ್ಲರ ಅದೃಷ್ಟ.”

Read More

ಮಧುಸೂದನ ಪೆಜತ್ತಾಯರ ರೈತನಾಗುವ ಹಾದಿಯಲ್ಲಿ

ಕನಸಿನಿಂದ ಎಬ್ಬಿಸಿ ಕೇಳಿದರೂ ತಾನೊಬ್ಬ ರೈತ ಎಂದೇ ಹೇಳುವ ಪೆಜತ್ತಾಯರು ಒಂದು ದುರ್ಬಲ ಗಳಿಗೆಯಲ್ಲೂ ತಾನೊಬ್ಬ ಬರಹಗಾರ ಎಂದು ಅಂದುಕೊಂಡವರಲ್ಲ. ನೀವು ಭೂತಗನ್ನಡಿ ಹಿಡಿದು ಹುಡುಕಿ ನೋಡಿದರೂ ಅವರ ಬರಹದಲ್ಲಿ ಪ್ರತಿಮೆಗಳಾಗಲೀ, ರೂಪಕಗಳಾಗಲೀ ತೋರುವುದಿಲ್ಲ. ಇದು ಅವರ ಬರಹಗಳ ಶಕ್ತಿ. ಆದರೆ ಇವರನ್ನು ಓದುವಾಗ ಜಗತ್ತಿನ ದೊಡ್ಡದೊಡ್ಡ ಬರಹಗಾರರೂ, ಕಾರಂತ ಕುವೆಂಪು ತೇಜಸ್ವಿ ಮೊದಲಾದವರೂ ಕಣ್ಣೆದುರು ಬರುತ್ತಾರೆ. ನಾಯಿಗುತ್ತಿ, ಐತ, ಪೀಂಚ್ಲು, ಗಾರೆಸಿದ್ಮಾವ, ಮಂದಣ್ಣ, ಬೆಟ್ಟದಜೀವದ ಗೋಪಾಲಭಟ್ಟರು, ನಾರಣಪ್ಪ, ಸಾವಂತ್ರಿ ಮಂಜ ಇತ್ಯಾದಿ ಕನ್ನಡ ಸಾಹಿತ್ಯ ಲೋಕದ ನಾಯಕ ನಾಯಕಿಯರ ಸಾಲಿಗೆ ಸೇರಬಲ್ಲ ಕಥಾಪಾತ್ರಗಳು ಈ ಪುಸ್ತಕದ ಅಲ್ಲಲ್ಲಿ ಮಿಂಚಿ ಮಾಯವಾಗುತ್ತಾರೆ.
ಎಸ್.ಎಂ. ಪೆಜತ್ತಾಯರ ಹುಟ್ಟು ಹಬ್ಬದ ದಿನ ಅವರದೊಂದು ಪುಸ್ತಕದ ಕುರಿತು ಅಬ್ದುಲ್ ರಶೀದ್

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ