ಭಾಷಾಸತ್ರದ ಕಡೆಗಿನ ಪಯಣದಲ್ಲಿ ಜ್ಞಾನವಿಕಾಸದ ಹೆಜ್ಜೆಗುರುತುಗಳು
ನಾಲ್ಕು ವರ್ಷಗಳ ದೀರ್ಘಕಾಲದ ಬರಹದೊಂದಿಗೆ ರೂಪುಗೊಂಡ ಕಾದಂಬರಿ ಎನ್ನಬಹುದಾದ ಪ್ರಕಾರದಲ್ಲಿರುವ ಕೃತಿ ‘ವರ್ಣಕ’. ಹಾಗೆ ನೋಡಿದರೆ, ಇದನ್ನು ಕಾದಂಬರಿ ಎಂದರೆ ತುಸು ಹೃಸ್ವವಾದದಂತೆ ಭಾಸವಾಗುತ್ತದೆ. ಬಣ್ಣದ ಹೂವುಗಳ ಮಾಲೆಯನ್ನು ನೇಯ್ದಂತೆ, ಭಾಷಾ ಕ್ಷೇತ್ರದ ವೈವಿಧ್ಯಮಯ ಬೆಳವಣಿಗೆಗಳನ್ನು ಕಥೆಯೆಂಬ ಸೂತ್ರದಲ್ಲಿ ಲೇಖಕರು ಬಂಧಿಸಿದ್ದಾರೆ . ಅಲ್ಲಿ ಕಥೆಯ ಮುನ್ನಡೆಗೋಸ್ಕರ ವಿಸ್ಮಯ, ಭ್ರಮೆಯೆಂಬಂತಹ ಕಲ್ಪನೆಗಳ ನೆರವನ್ನು ಪಡೆದಿದ್ದಾರೆ. ಭಾರತೀಯ ಭಾಷಾ ಗಣಕ ಪಿತಾಮಹ ಕಿನ್ನಿಕಂಬಳ ಪದ್ಮನಾಭ ರಾವ್ ಬರೆದ ‘ವರ್ಣಕ’ ಕಾದಂಬರಿಯ ಕುರಿತು ಕೋಡಿಬೆಟ್ಟು ರಾಜಲಕ್ಷ್ಮಿ ಬರೆದ ಬರಹ ಇಲ್ಲಿದೆ.
Read More
