ಕಾವೇರಿ ತೀರದ ಪಯಣ ಕುರಿತು…
ಕನ್ನಡ ನಾಡಿನ ಜೀವನದಿ ಕಾವೇರಿ ದಂಡೆಯಲ್ಲಿ ಅನೇಕ ವರ್ಷ ಅಲೆದಾಡಿ ಪಡೆದ ಅನುಭವದ ಕಥನ ‘ಕಾವೇರಿಯೋಡೊಪ್ಪಂ ಎಂಡೆ...
Read MorePosted by ಕೆಂಡಸಂಪಿಗೆ | Jul 8, 2021 | ದಿನದ ಪುಸ್ತಕ |
ಕನ್ನಡ ನಾಡಿನ ಜೀವನದಿ ಕಾವೇರಿ ದಂಡೆಯಲ್ಲಿ ಅನೇಕ ವರ್ಷ ಅಲೆದಾಡಿ ಪಡೆದ ಅನುಭವದ ಕಥನ ‘ಕಾವೇರಿಯೋಡೊಪ್ಪಂ ಎಂಡೆ...
Read MorePosted by ಕೆಂಡಸಂಪಿಗೆ | Jul 5, 2021 | ದಿನದ ಪುಸ್ತಕ |
‘ದೀಪವಿರದ ದಾರಿಯಲ್ಲಿ’ ಕಾರ್ಕಳದ ಸುಶಾಂತ್ ಕೋಟ್ಯಾನ್ ಬರೆದ ವಿಭಿನ್ನ ಕಾದಂಬರಿ. ಯಕ್ಷಗಾನ ಕಲಾವಿದನೊಬ್ಬ ಸಲಿಂಗ ಪ್ರೇಮಿಯಾಗಿ ಬದುಕನ್ನು ಎದುರಿಸುವ ಕತೆಯೇ ಈ ಕಾದಂಬರಿಯ ಹೂರಣ. ಸಲಿಂಗ ಪ್ರೇಮದ ಬಗ್ಗೆ ಬಹಿರಂಗ ಚರ್ಚೆಗಳು ಅಪರೂಪವಾಗಿರುವ ನಮ್ಮ ಸಮಾಜದಲ್ಲಿ ಈ ಕೃತಿಯ ಕುರಿತು ಓದುಗರಲ್ಲಿ ಕುತೂಹಲವೂ ಹೆಚ್ಚು. ಹಾಗಾಗಿ ಕಾದಂಬರಿಯು ಓದುಗನಿಗೆ ಕೊಡುವ ಒಳನೋಟಗಳೇನು ಎಂಬುದನ್ನು ಹಿರಿಯ ಲೇಖಕ ಪ್ರೊ. ಪುರುಷೋತ್ತಮ ಬಿಳಿಮಲೆ, ಕಾದಂಬರಿಗೆ ಬರೆದ ಮುನ್ನುಡಿಯಲ್ಲಿ ವಿವರಿಸಿದ್ದಾರೆ. ಕೆಂಡಸಂಪಿಗೆ ಓದುಗರಿಗಾಗಿ ಆ ಮುನ್ನುಡಿ ಇಲ್ಲಿದೆ :
Read MorePosted by ಸ್ಮಿತಾ ರಾಘವೇಂದ್ರ | Jul 1, 2021 | ದಿನದ ಪುಸ್ತಕ |
ಸಾವಿರಾರು ವರ್ಷಗಳನ್ನು ಎಳೆದು ತಂದು ತನ್ನ ಮೂಗಿನ ನೇರದಂತೆ ಇತಿಹಾಸದ ತುಣುಕನ್ನು ಬರೆದ ಮೆಗಾಸ್ತಾನಿಸನ ಇತಿಹಾಸದ ಆಧಾರದಿಂದ ನಾವು ಅಧ್ಯಯನ ಆರಂಭಿಸುತ್ತೇವೆಯೇ ವಿನಹಃ ಮೂಲಕ್ಕೆ ಹೋಗುವುದಿಲ್ಲ. ಸಂಸ್ಕೃತ ಭಾಷೆಯ ವ್ಯಾಕರಣ ಕೊಟ್ಟ ಪತಂಜಲಿ, ವರರುಚಿ, ಪಾಣಿನಿಯ ಮೊದಲಾದವರೆಲ್ಲ ಇದ್ದುದು ಪೂರ್ವದಲ್ಲಿ, ಆದರೆ ಅದ್ಯಾಕೋ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಸಂಸ್ಕೃತ ಕಣ್ಮರೆಯಾಗಿ ಪ್ರಾಕೃತ ಆಕ್ರಮಿಸಿದ್ದು ಅಂದರೆ ಗೋಜಲು ಗೋಜಲಿನ ಇತಿಹಾಸ ಅಂದಿನಿಂದಲೇ ಆರಂಭವಾಯಿತು ಎಂದು ಸ್ಪಷ್ಟವಾದ ಮಾಹಿತಿ ನೀಡುತ್ತದೆ ಈ ಪುಸ್ತಕ.
ಸದ್ಯೋಜಾತ ಭಟ್ಟ ಬರೆದ ‘ಮಿಹಿರಕುಲಿ’ ಪುಸ್ತಕದ ಕುರಿತು ಸ್ಮಿತಾ ರಾಘವೇಂದ್ರ ಬರಹ
Posted by ಡಾ. ನಂದೀಶ್ವರ ದಂಡೆ | Jun 29, 2021 | ದಿನದ ಪುಸ್ತಕ |
ಶೂನ್ಯತತ್ವ ಒಂದು ಬಹುಮುಖ್ಯ ತಾತ್ವಿಕತೆಯಾಗಿ ಈ ಕತೆಯಲ್ಲಿ ಕಂಡುಬರುತ್ತದೆ. ಶೂನ್ಯತತ್ವದ ಪರಿಕಲ್ಪನೆಯೂ ಭಾರತೀಯ ದಾರ್ಶನಿಕ ಪರಂಪರೆಯಲ್ಲಿ ಬಹುದೊಡ್ಡ ಸಾಧಕ ಪ್ರಮಾಣವಾಗಿದೆ. ಶೂನ್ಯ ಎಂದರೆ ತಟ್ಟನೆ ನೆನಪಾಗುವುದು ಅಲ್ಲಮ ಮತ್ತು ಶರಣರ ಶೂನ್ಯತತ್ವದ ಪರಿಕಲ್ಪನೆ. ಅದೊಂದು ಆನುಭಾವಿಕ ನೆಲೆಯ ಚಿಂತನೆ. ಸೃಷ್ಟಿಯ ಮೂಲತತ್ವವನ್ನು ಕುರಿತು ಆಲೋಚನೆಗೆ, ಚಿಂತನೆಗೆ ಹಚ್ಚುವ ಪರಿಕಲ್ಪನೆಯಾಗಿ ಶೂನ್ಯತತ್ವ ನಮ್ಮ ಮುಂದಿದೆ.
ಬಿ. ಸುಜ್ಞಾನಮೂರ್ತಿ ಅನುವಾದಿಸಿದ “ಆಕಾಶದೇವರು” ವಿಲೋಮಕತೆಯ ಕುರಿತು ಡಾ. ನಂದೀಶ್ವರ ದಂಡೆ ಬರಹ
Posted by ನವೀನ ಗಣಪತಿ | Jun 24, 2021 | ದಿನದ ಪುಸ್ತಕ |
ತನ್ನ ಮತ್ತು ವೇನ್ ಳ ಮಾಯೆಗಳನ್ನೆಲ್ಲ ತೋರಿಸಿ ಬೇಸ್ತು ಬೀಳಿಸುವ ಉತ್ಸಾಹ ಗ್ರೇ ಗೆ. ಬೇಸಿಲ್ ಮತ್ತು ಹ್ಯಾರಿಯನ್ನು ಕರೆದುಕೊಂಡು ಹೋಗಿ ಥಿಯೇಟರಿನಲ್ಲಿ ವೇನ್ ಳ ಪ್ರತಿಭಾ ಸೌಂದರ್ಯವನ್ನು ತೋರಿಸುವ ಪ್ರಯತ್ನ ಮಾಡಿದ ಗ್ರೇ. ಆದರೆ ಅಂದು ರಾತ್ರಿ ದೊಡ್ಡ ಆಘಾತ ಕಾದಿತ್ತು. ರೊಸಾಲಿಂಡಳ ಪಾತ್ರ ಮಾಡಿದ್ದ ವೇನ್, ಜೀವಂತಿಕೆಯನ್ನೇ ಕಳೆದುಕೊಂಡ ಆಟದ ಬೊಂಬೆಯಂತೆ ನಟಿಸಿದಳು.
ಆಸ್ಕರ್ ವೈಲ್ಡ್ ಬರೆದ ‘ದಿ ಪಿಕ್ಚ್ ರ್ ಆಫ್ ಡೋರಿಯನ್ ಗ್ರೇ’ ಕಾದಂಬರಿ ಕುರಿತು ನವೀನ ಗಣಪತಿ ಬರಹ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
