ಸೇವೆಯಲ್ಲಿ ಜೀವ ಸವೆಸುವ ಜೀವಗಳು…: ದೇವಿಕಾ ನಾಗೇಶ್ ಬರಹ
ಪ್ರತಿಯೊಂದು ಜೀವಿ ತನ್ನ ಅಸ್ತಿತ್ವದಿಂದ ವಿಶೇಷ ಅನ್ನಿಸಿಕೊಳ್ಳುವುದು ತಾನು ಮಾಡುವ ಸೇವೆಯಿಂದ ಎಂದು ನಂಬಿ ನಡೆಯುವ ಈ ಸನ್ಯಾಸಿನಿಯರು ಜಗತ್ತಿನ ಪಾಪ ತುಳಿಯುವ ಕಾಯಕ ತಮ್ಮದು ಎಂದು ನಂಬಿದವರು. ಹಾಗೆ ನೋಡಿದರೆ ಲಲ್ಲೇಶ್ವರಿ, ಅಕ್ಕಮಹಾದೇವಿ, ಮೀರಾ, ಸೂಫಿ ಸಂತ ಮಹಿಳೆಯರಾದ ಉಲೇಮ ರಬಿಯ ನಫೀಜಾ ತಮ್ಮ ಬದುಕಿನಲ್ಲಿ ಎದುರಾದ ಸಂಕಷ್ಟಗಳಿಗೆ ಮುಖಾಮುಖಿಯಾಗುತ್ತಲೇ ಜನ ಜೀವನದ ಸಂಕಷ್ಟಗಳಿಗೆ ಸ್ಪಂದಿಸುತ್ತ ಸಾಧನೆಯ ಪಥದಲ್ಲಿ ಮುನ್ನಡೆದವರು.
ಬಿ.ಎಂ. ರೋಹಿಣಿ ಹಾಗೂ ಮೋಲಿ ಮಿರಾಂದ ಬರೆದ “ಧರ್ಮ ಭಗಿನಿಯರು” ಕೃತಿಯ ಕುರಿತು ದೇವಿಕಾ ನಾಗೇಶ್ ಬರಹ
						