Advertisement

Category: ದಿನದ ಫೋಟೋ

ಸ್ವಾತಂತ್ರ್ಯ ಪೂರ್ವೋತ್ತರದ ಸಂಘರ್ಷ: ಬಿ. ಕೆ. ಮೀನಾಕ್ಷಿ ಬರಹ

ಒಂದು ಸ್ಥಳದಿಂದ ನಿರ್ಗತಿಕರಾಗಿ ಓಡಿಬಂದವರಿಗೆ ಅನ್ನ ಆಶ್ರಯ ನೀಡಿ ಬದುಕು ಕೊಟ್ಟವರ, ಬದುಕನ್ನೇ ಬುಡಮೇಲು ಮಾಡುವ ಕೆಲಸಗಾರರ ಚಿತ್ರಣ, ಅದಕ್ಕೆ ಕುಮ್ಮಕ್ಕು ನೀಡಿ ಜಮೀನನ್ನೆಲ್ಲ ತಮ್ಮ ವಶ ಮಾಡಿಕೊಳ್ಳುವ ಕೆಲಸಗಾರರ ದಬ್ಬಾಳಿಕೆ, ನಿಯತ್ತಿಗೆ ಹೊರತಾದ ಅವರ ಕಾರ್ಯಭಾರವೆಲ್ಲದರ ಚಿತ್ರಣ ಗಮನಿಸಿದರೆ, ದ್ರೋಹವೆಂಬುದು ಸಾರ್ವಕಾಲಿಕವಾದದ್ದು, ಮನುಷ್ಯನ ಕುಟಿಲತೆ, ನೀಚ ಪ್ರವೃತ್ತಿ ಸಾವಿರ ವರ್ಷ ಕಳೆದರೂ ಬದಲಾಗದಂತಹುದು ಎಂಬುದು ಕಠೋರ ಸತ್ಯವಾಗಿ ಮನಸ್ಸನ್ನು ಆವರಿಸುತ್ತದೆ.
ಶಶಿಧರ ಹಾಲಾಡಿ ಕಾದಂಬರಿ “ನದಿ ದಾಟಿ ಬಂದವರು” ಕುರಿತು ಬಿ.ಕೆ. ಮೀನಾಕ್ಷಿ ಬರಹ

Read More

ರವಿಶಂಕರ ಪಾಟೀಲ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ರವಿಶಂಕರ ಪಾಟೀಲ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕೃಷ್ಣ ದೇವಾಂಗಮಠ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ಕೃಷ್ಣ ದೇವಾಂಗಮಠ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ನರೆಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ನರೆಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡಿನವರಾಗಿದ್ದು ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕನ್ನಡ ಓದು, ಹಿಂದುಸ್ಥಾನಿ ಸಂಗೀತ ಕೇಳುವುದು, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ