ಕೆ.ಟಿ. ಶಿವಪ್ರಸಾದ್ ಎಂಬ ಕಲಾವಿದನ ನೆನಪು….
ಖ್ಯಾತ ಚಿತ್ರ ಕಲಾವಿದ ಕೆ.ಟಿ. ಶಿವಪ್ರಸಾದ್ ನೆನ್ನೆ ತೀರಿಕೊಂಡರು. ಅಂತರ್ರಾಷ್ಟ್ರೀಯ ಕಲಾವಿದರಾಗಿ ಗುರುತಿಸಿಕೊಂಡಿದ್ದ ಶಿವಪ್ರಸಾದರು, ತಮ್ಮ ಕಲೆ, ತೀರಾ ಹತ್ತಿರದ ಸ್ನೇಹಿತರೊಂದಿಗಿನ ಒಡನಾಟದ ಹೊರತು, ತಮ್ಮ ಬದುಕನ್ನು ಬದುಕಿದ ರೀತಿ ಬಹಳ ಭಿನ್ನವಾಗಿತ್ತು. ಪೂರ್ಣಚಂದ್ರ ತೇಜಸ್ವಿಯವರ ಆಪ್ತ ಒಡನಾಡಿಯೂ ಆಗಿದ್ದ ಇವರ ನೆನಪುಗಳನ್ನು, ಅವರ ಆಪ್ತ ನಾಗರಾಜ್ ಹೆತ್ತೂರು “ಶಿವ ಮೇಡ್ ಬೈ ತೇಜಸ್ವಿ” ಪುಸ್ತಕದ ಹೆಸರಿನಲ್ಲಿ ಪ್ರಕಟಿಸಿದ್ದರು. ಈ ಕೃತಿಯ ಆಯ್ದ ಭಾಗಗಳು ನಿಮ್ಮ ಓದಿಗೆ ಇಲ್ಲಿವೆ.
Read More

