Advertisement

Category: ಪುಸ್ತಕ ಸಂಪಿಗೆ

ನಾನೂ ವಿದ್ಯುತ್ ತಯಾರಿಸಿದೆ!

ನನಗಿಂತ ದೊಡ್ಡದಾದ ರುಬ್ಬುವ ಕಲ್ಲಿನ ಮುಂದೆ ಕುಳಿತು ಬೆಳಗಿನ ಉಪಾಹಾರಕ್ಕೆ, ಮಧ್ಯಾಹ್ನದ ಭೋಜನಕ್ಕೆ ಮತ್ತೆ ರಾತ್ರಿಯ ಊಟಕ್ಕೆ ರುಬ್ಬುವ ಕೆಲಸ.  ಏಳು-ಎಂಟು ಕೂಲಿಯಾಳುಗಳು ದಿನಾ ಊಟಕ್ಕೆ. ಅಷ್ಟು ಮಾತ್ರವಲ್ಲ ನನ್ನ ತವರಿನ ಕಡೆಯಿಂದ ಬಂದ ಇಬ್ಬರು ಕೆಲಸಗಾರರು ಮನೆಯಲ್ಲೇ ಇರುತ್ತಿದ್ದರು. ಅವರಿಗೆ ರಾತ್ರಿಯೂ ಬೇಯಿಸಿ ಹಾಕುವ ಕೆಲಸ ನನ್ನದಾಗಿತ್ತು. ನೆಂಟರು ಬಂದರೆ ಕೇಳುವುದೇ ಬೇಡ. ಒಟ್ಟಿನಲ್ಲಿ ನನ್ನ ಬದುಕೇ ರುಬ್ಬುವುದರಲ್ಲಿ ಕಳೆದುಹೋಗುತ್ತಿತ್ತು. `ಇದರಿಂದ ನನಗೆ ಬಿಡುಗಡೆ ಯಾವಾಗ? ಎಂದು ಯೋಚಿಸುವಾಗ ವಿದ್ಯುತ್ ತಯಾರಿಸುವ ಯೋಚನೆ ಮನಸ್ಸಿಗೆ ಬಂತು. ಸಹನಾ ಕಾಂತಬೈಲು ಅವರ ‘ಆನೆ ಸಾಕಲು ಹೊರಟವಳು’ ಪುಸ್ತಕದ ಪ್ರಬಂಧ  ಇಲ್ಲಿದೆ. 

Read More

ಅಕ್ಷರಗಳು ಅನಾವರಣಗೊಳಿಸುವ ಸತ್ಯ

ಸಮಾಜದ ಶ್ರೇಣಿಯಲ್ಲಿ ಮೇಲಿನ ಸ್ಥರದಲ್ಲಿ ನಿಂತ ನಮಗೆ ಕೆಳಗೆ ಕಣ್ಣುಹಾಯಿಸಿದಾಗ ಕಂಡುದಷ್ಟೇ ಸತ್ಯ ಎಂಬ ನಮ್ಮ ಭ್ರಮೆಯನ್ನು ಇಲ್ಲಿನ ಪ್ರತಿಯೊಂದು ಸಾಲುಗಳೂ ‘ಚಿತ್’ ಮಾಡುತ್ತಲೇ ಹೋಗುತ್ತವೆ. ನಮ್ಮ ಭ್ರಮಾಲೋಕ ಕಳಚಿದೊಡನೆ ‘ವಾಸ್ತವದ ಕಹಿಸತ್ಯ’ವನ್ನು ಒಂದಿನಿತೂ ಉತ್ಪ್ರೇಕ್ಷೆಯಿಲ್ಲದೆ ನಮ್ಮೆದುರು ತೆರೆದಿಡುತ್ತದೆ. ‘ಇದು ಸತ್ಯ, ಇದು ವಾಸ್ತವ. ನೀನು ಗ್ರಹಿಸಬೇಕಾದುದು ಹೀಗೆ. ಈ ಗ್ರಹಿಕೆಯೊಂದೇ ಸಮಾನತೆಯೆಡೆಗೆ ನಿನ್ನನ್ನೂ, ನನ್ನನ್ನೂ ಕರೆದೊಯ್ಯಬಲ್ಲುದು. ಸಾಧ್ಯವೇನು ನಿನಗೆ?’ ಎಂಬಂತೆ ತಣ್ಣಗೆ ಪ್ರಶ್ನಿಸುತ್ತವೆ.
ದೇವನೂರ ಮಹಾದೇವ ಬರೆದ “ಎದೆಗೆ ಬಿದ್ದ ಅಕ್ಷರ” ಕೃತಿಯ ಕುರಿತು ಸುಧಾ ಆಡುಕಳ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ