Advertisement

Category: ಪ್ರವಾಸ

ಸ್ಥಬ್ಧ ತುಟಿಗಳು ಪಿಸುಗುಡುವ ಹೃದಯವೆಂಬ ರೂಪಕ

ನಾನು ಅಸ್ಸಾಮ್‌ ನ ಸಾಹಿತಿ ವೈ.ಡಿ ತೊಂಗ್ಚಿ  ಅವರನ್ನು ಭೇಟಿ ಮಾಡಿದೆ. ಭಾಷೆಯ ಬಗ್ಗೆ ಅವರ ಮಾತುಗಳು ಬಹಳ ಮುಖ್ಯವಾದವು. ʻʻಇಲ್ಲಿನ ಶಾಲೆಗಳಲ್ಲಿ ಈಗ ಅಸ್ಸಾಮಿಸ್ ಭಾಷೆಯನ್ನು ಕಲಿಸುತ್ತಿಲ್ಲ. ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳನ್ನು ಮಾತ್ರ ಕಲಿಸಲಾಗುತ್ತಿದೆ. ಅರುಣಾಚಲದ ಎಲ್ಲಾ ಭಾಷೆಗಳು ನಶಿಸಿಹೋಗಿ ಹಿಂದಿ ಈ ರಾಜ್ಯದ ಭಾಷೆಯಾಗಿ ಬಿಡುವ ದಿನ ದೂರವಿಲ್ಲ” ಎನ್ನುತ್ತಲೇ ತೊಂಗ್ಚಿಯವರು, ಲಿಪಿ ಇರುವ ಭಾಷೆಗಳನ್ನೇ ಉಳಿಸಿಕೊಳ್ಳುವುದು ಕಷ್ಟವಾಗುತ್ತಿರುವ ಈ ಕಾಲದಲ್ಲಿ ಲಿಪಿ ಇಲ್ಲದ ಭಾಷೆಯನ್ನು ಉಳಿಸಿಕೊಳ್ಳುವುದು ಅಸಾಧ್ಯವೇ ಸರಿ. ಅಂಜಲಿ ರಾಮಣ್ಣ ಬರಹ

Read More

ಲಲಿತಾಸಹಸ್ರನಾಮ ಹುಟ್ಟಿದ್ದು ಈ ದೇವಾಯದಲ್ಲೇ

ಅಲ್ಲಿನ ಅರ್ಚಕರು ಒಂದು ಘಟನೆಯನ್ನು ಹೇಳಿದರು. ೧೯೯೯ ರಲ್ಲಿ ಬೆಂಗಳೂರಿನ ಒಬ್ಬ ಮಹಿಳೆಗೆ ಕನಸಿನಲ್ಲಿ ದೇವಿಯ ದರ್ಶನವಾಗಿ ತನಗೆ ಕಾಲ್ಗೆಜ್ಜೆ ನೀಡೆಂದು ತಿಳಿಸಿದಳಂತೆ. ಆದರೆ ಆ ದೇವಿ ಯಾರು, ದೇವಸ್ಥಾನ ಎಲ್ಲಿದೆ ಅನ್ನುವುದು ಆಕೆಗೆ ತಿಳಿದಿರಲಿಲ್ಲ. ಯಾವುದೋ ಪತ್ರಿಕೆಯಲ್ಲಿನ ಚಿತ್ರ ನೋಡಿ ಇದೇ ಕನಸಿನಲ್ಲಿ ಬಂದ ದೇವಿ ಎಂದು ಗುರುತಿಸಿ ತಿರುಮೀಯಚೂರಿಗೆ ಹೋಗುತ್ತಾಳೆ. ಅಲ್ಲಿ ಕಾಲ್ಗೆಜ್ಜೆಯನ್ನು ದೇವರಿಗೆ ತೊಡಿಸಿರೆಂದು ಕೇಳಿದಾಗ ಅರ್ಚಕರು ಹಾಗೆ ಹಾಕಲು ಆಗುವುದಿಲ್ಲ ಎನ್ನುತ್ತಾರೆ. ಆಕೆ ಪದೇ ಪದೇ ಕೇಳಿಕೊಂಡು ತನ್ನ ಕನಸನ್ನು ಹೇಳಿಕೊಂಡ ಮೇಲೆ ಪರಿಶೀಲಿಸಿದಾಗ ಕಾಲಿನ ಸುತ್ತ ಗೆಜ್ಜೆ ತೊಡಿಸಲು ಸಣ್ಣ ತೂತು ಇರುವುದು ಕಂಡುಬರುತ್ತದೆ.
ಗಿರಿಜಾ ರೈಕ್ವ ಬರೆಯುವ ಅಂಕಣ ‘ದೇವಸನ್ನಿಧಿ’

Read More

ಅಂದುಕೊಳ್ಳದ ಪವಾಡ ಹೇಗೆ ಸಂಭವಿಸಿತು?

ಬೆಳಗ್ಗೆ ನಾಲ್ಕಕ್ಕೇ ಆಶ್ರಮಕ್ಕೆ ಹೋದರೆ ಬಾಬಾರ ದರ್ಶನವಾಗುತ್ತೆ ಅಂತ ಅಲ್ಲಿ ಯಾರೋ ಹೇಳಿದರು. ಸರಿರಾತ್ರಿಯವರೆಗೂ ಬೀದಿ ಸುತ್ತಿ ಮೀನಖಂಡ ಮುನಿಸಿಕೊಂಡರೂ ನಿದ್ದೆಯ ಸುಳಿವಿಲ್ಲ. ನಾಲ್ಕಕ್ಕೆ ಎದ್ದೆ ಆದರೆ ಬಿಳಿಬಣ್ಣದ ಬಟ್ಟೆ ನನ್ನ ಬಳಿ ಇರಲಿಲ್ಲ. ಅಲ್ಲಿ ಬಾಬಾ ಭಕ್ತರೆಲ್ಲಾ ಬೆಳ್ಳಂಬಿಳಿ ಬಿಟ್ಟರೆ ಕೇಸರಿ ಬಟ್ಟೆನೇ ತೊಡುವುದು. ನಾನು ಹೇಗೂ ಭಕ್ತೆ ಅಲ್ಲವಲ್ಲ, ಹಾಗಾಗಿ ಹಸಿರಾದರೂ ಏನಂತೆ ಎಂದುಕೊಂಡು ಇದ್ದ ಒಂದು ಹಸಿರು ಬಣ್ಣದ ಚೂಡಿದಾರ್ ಹಾಕಿಕೊಂಡು ಹೊರಟೆ. “ಕಂಡಷ್ಟೂ ಪ್ರಪಂಚ” ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

Read More

ಬರಿ ಬಿಯರಿನ ಕತೆಯಲ್ಲ ಇದು…

ಬಹಳಷ್ಟು ಪಬ್‌ಗಳು ಹತ್ತು, ಹನ್ನೆರಡನೇ ಶತಮಾನದಲ್ಲಿ ಡಬ್ಲಿನ್ ಬೀದಿಗಳಲ್ಲಿ ತಲೆದೋರಿದವು. ಮುಂದೆ ಇವು ಸಮಾನ ಆಸಕ್ತರ ಕೇಂದ್ರಗಳಾಗಿ ಸಾಮಾಜಿಕ ಹರಟೆಕಟ್ಟೆಗಳಾಗಿ ಬೆಳೆದವು. ಕೆಲವು ಪಬ್‌ಗಳಲ್ಲಿ ಬರೀ ವ್ಯಾಪಾರಸ್ಥರು ಸೇರಿಕೊಂಡರೆ, ಮತ್ತೆ ಹಲವು ಸಂಗೀತಗಾರರ ಕೇಂದ್ರಗಳಾದವು. ಮತ್ತೆ ಹಲವು ಸಾಹಿತಿಗಳೂ ಕವಿಗಳೂ ಸೇರುವ ಸ್ಥಳಗಳಾದವು. ಮತ್ತೆ ಕೆಲವು ರಾಜಕೀಯದವರು, ಗಣ್ಯರು, ಶ್ರೀಮಂತರು ಸೇರುವ ಜಾಗಗಳು… ವೈಶಾಲಿ ಹೆಗಡೆ ಐರಿಷ್ ಬರಹ

Read More

ಮನದೊಳಗೆ ಅಚ್ಚಾಗಿದೆ ಸ್ಲೊವೇನಿಯಾ ಫೋಟೊಫ್ರೇಮ್

ಜಸ್ನಾ ಸರೋವರದ ಪ್ರವಾಸಿಗರಿಗೆ ಒಂದು ಅನಿರೀಕ್ಷಿತ ಉಡುಗೊರೆ ಕಾದಿರುತ್ತದೆ. ಅದು ಇಲ್ಲಿನ ಪ್ರಮುಖ ಆಕರ್ಷಣೆ – ಫೋಟೋ ಫ್ರೇಮ್! ಇಲ್ಲಿ ಬರುವ ಪ್ರವಾಸಿಗಳಿಗೆ ಫೋಟೊಗೋಸ್ಕರವಾಗಿ ಮರದಲ್ಲಿ ಮಾಡಿದ ಒಂದು ಸುಂದರವಾದ ಫೋಟೋ ಫ್ರೇಮ್ ಇದೆ. ಅದರ ಕೊನೆಯಲ್ಲಿ ಸ್ಲೋವೇನಿಯಾದ ಅಜ್ಜ ಪ್ರತಿಯೊಬ್ಬರ ಜೊತೆಗೂ ನೆನಪಾಗಿ ಅವರವರ ಮನೆಗಳಿಗೆ ತೆರಳುತ್ತಾನೆ. ನಾವೆಲ್ಲರೂ ಕೂತು ತೆಗೆಸಿಕೊಂಡಿರುವ ಫೋಟೋ ನೋಡಿದರೆ ನಿಮಗೊಂದು ಕ್ಷಣಕ್ಕೆ ಅಚ್ಚರಿಯಾಗುವುದು ಖಚಿತ. ಆ ಅಜ್ಜ ನಮ್ಮಲ್ಲಿಯ ಯಾರೋ ಒಬ್ಬರು ಎಂಬಂತೆ ಕಾಣುವಷ್ಟು ಚೆನ್ನಾಗಿ ಮೂಡಿ ಬಂದಿರುವ ಕೆತ್ತನೆಯ ಕಲಾವಿದನಿಗೆ ಹಾಗೂ ಈ ಕಲ್ಪನೆಯನ್ನು ಸಾಕಾರಗೊಳಿಸಿದ ಇಲ್ಲಿಯ ಪ್ರವಾಸೋದ್ಯಮ ಇಲಾಖೆಗೆ ನನ್ನ ಧನ್ಯವಾದಗಳು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ