Advertisement

Category: ಪ್ರವಾಸ

ಸದ್ದಿಲ್ಲದೆ ಕಾಣೆಯಾಗುವ ನಾಡಿನ ಶಿಲ್ಪ ಸಂಪತ್ತು

 ಹಾಸನದ ಚನ್ನರಾಯಪಟ್ಟಣದ ಬಳಿ ಹರಿಹರಪುರ ಅಂತ ಒಂದು ಸ್ಥಳವಿದೆ.  ಅಲ್ಲೊಂದು ಹರಿಹರೇಶ್ವರನ ದೇವಾಲಯವಿದ್ದರೂ ಒಳಗೆ ದೇವರಿಲ್ಲ.  ತ್ರಿಕೂಟೇಶ್ವರ ಅಂದರೆ ಮೂರು ಗರ್ಭಗುಡಿಗಳು ಒಂದು ನವರಂಗವನ್ನು ಹೊಂದಿರುತ್ತದೆ. ಅದರ ಪ್ರಕಾರ ಅಲ್ಲಿ ಮೂರು ಮೂರ್ತಿಗಳಿರಬೇಕಿತ್ತು. ಮುಖ್ಯ ದೇವರು ಹರಿಹರೇಶ್ವರ. ಇನ್ನೆರಡು ರಂಗನಾಥ ಮತ್ತು ಸರಸ್ವತಿಗೆ ಸೇರಿದ್ದು. ಆದರೆ ಇವತ್ತು ಮೂರೂ ಖಾಲಿ. ಎಲ್ಲಿ ಹೋದವು ಆ ಮೂರ್ತಿಗಳು ? ಅವು ಹರಿಹರಪುರದಿಂದ ೬೫೦೦ ಕಿ.ಮೀ ದೂರದಲ್ಲಿರುವ ಡೆನ್ಮಾರ್ಕಿನ ಕೋಪನ್ ಹೇಗನ್   ಮ್ಯೂಸಿಯಂನ ಏರ್ ಕಂಡೀಷನ್ ರೂಮಿನಲ್ಲಿ ತಣ್ಣಗೆ ಕುಳಿತಿವೆ. ಇಲ್ಲಿಂದ ಅಲ್ಲಿಗೆ ಹೋಗಿದ್ದಾದರೂ ಹೇಗೆ? ಗಿರಿಜಾ ರೈಕ್ವ ಬರೆಯುವ ಅಂಕಣ. 

Read More

ದೇಮಾಜಿ ಎಂಬ ಸುಂದರ ತಾಣದಲ್ಲೊಂದು ತಂಗುದಾಣ

ಅಸ್ಸಾಮಿನ ಹಳ್ಳಿಗಳು, ತಾಲೂಕುಗಳು ಅರುಣಾಚಲ ಪ್ರದೇಶದಂತೆ ಅಲ್ಲ. ಟಾರು ಮೆತ್ತಿಸಿಕೊಂಡ ವಿಶಾಲ ರಸ್ತೆಗಳು ಪ್ರಯಾಣಿಗರಿಗೆ ಹಿತವಾಗಿವೆ. ಒಂದೊಂದೇ ಮರಗಿಡಗಳು ಕಿಟಿಕಿಯಿಂದಾಚೆಗೆ ನನ್ನಿಂದ ದೂರದೂರವಾಗುತ್ತಿರುವುದನ್ನು ನೋಡುತ್ತಲೇ ಮುಂದೆ ಹೋಗುತ್ತಿದ್ದೆ. ಅಸ್ಸಾಂ ಪೂರ್ತೀ ತುಂಬಾ ಖುಷಿ ನೀಡುವ ನೋಟವೆಂದರೆ ಅಲ್ಲಿನ ಹೆಣ್ಣು ಮಕ್ಕಳು ವಯೋಬೇಧವಿಲದೆ ಸೀರೆಗಳನ್ನುಟ್ಟು ಸೈಕಲ್‌ಗಳಲ್ಲಿ ಓಡಾಡುತ್ತಾರೆ. ರಸ್ತೆಯ, ಅಲ್ಲಿನ ಜನರ, ವಾಹನಗಳ, ಇಕ್ಕೆಲಗಳ ಹಸುರಿನ ಉಸಿರಿನಂಥಾ ಹೆಣ್ಣುಗಳು.
ಅಂಜಲಿ ರಾಮಣ್ಣ ಬರೆಯುವ ಪ್ರವಾಸ ಅಂಕಣ

Read More

ಸಿಸಿಲಿಯ ಬೀಳ್ಕೊಡುಗೆ ಸಿಕ್ಕ ಅನಿರೀಕ್ಷಿತ ಉಡುಗೊರೆ!

ಇತಿಹಾಸದ ಅನರ್ಘ್ಯ ರತ್ನಗಳ ಸುತ್ತ ಅಲೆದಾಟ. ಆರ್ಕಿಮಿಡಿಸ್ ತವರೂರಿನಿಂದ ಹಿಡಿದು ದೇವಾಲಯಗಳ ಕಣಿವೆಯವರೆಗೆ ಇತಿಹಾಸದ ರಸದೌತಣ ಬೇಕೆಂದರೆ ಸಿಸಿಲಿಗೆ ಬರಬೇಕು. ಇತಿಹಾಸದ ಕಥೆಗಳಲ್ಲಿ ಕಳೆದುಹೋಗುವ ಹವ್ಯಾಸವಿರುವವರಿಗೆ ಸಿಸಿಲಿ ಲೆಕ್ಕವಿಲ್ಲದಷ್ಟು ಅವಕಾಶಗಳನ್ನು ತೆರೆದಿಡುತ್ತದೆ. ಕ್ರಿ.ಪೂ. ಆರನೇ ಶತಮಾನದ ದೇವಾಲಯಗಳ ಭೇಟಿ, ನನ್ನ ಈವರೆಗಿನ ಯೂರೋಪಿನ ಪ್ರವಾಸಗಳಲ್ಲೇ ಅನನ್ಯ! ಪ್ರಪಂಚದಾದ್ಯಂತ ಇರುವ ಗ್ರೀಕ್ ದೇವಾಲಯಗಳಲ್ಲಿ ಅತ್ಯಂತ ಸುಸ್ಥಿತಿಯಲ್ಲಿರುವ “Temple of Concordia”ದ ಆಕಾರ, ರಚನೆ – ನೋಡಿ ನಿಬ್ಬೆರಗಾಗಿಬಿಟ್ಟೆ.
“ದೂರದ ಹಸಿರು” ಸರಣಿಯಲ್ಲಿ ಗುರುದತ್ ಅಮೃತಾಪುರ ಬರಹ

Read More

ಆಪರೇಷನ್ ವಿಜಯ್ ನ ಜೀವಂತ ನೆನಪುಗಳು

ಹಾಲ್ ಆಫ್ ಫೇಂನಲ್ಲಿ ಆಪರೇಷನ್ ವಿಜಯ್ ಹೆಸರಿನಲ್ಲೇ ಒಂದು ಗ್ಯಾಲೆರಿ ತೆರೆದಿದ್ದಾರೆ. ಅಲ್ಲಿ ಕಾರ್ಗಿಲ್ ಯುದ್ಧಕ್ಕೆ ಬಳಸಲಾದ ಗನ್ನುಗಳನ್ನು ಇಡಲಾಗಿದೆ. ಮಾರ್ಗದರ್ಶನ ಮಾಡುತ್ತಿದ್ದ ಆ ಯೋಧ “ಈ ಗನ್ನ್ ಅನ್ನು ಕೈಯಲ್ಲಿ ಹಿಡಿದು ಫೋಟೋ ತೆಗೆಸಿಕೊಳ್ಳಿ” ಎಂದ. ನನ್ನ ಆನಂದಕ್ಕೆ ಮಿತಿಯೇಯಿರಲಿಲ್ಲ. ನಿಜಕ್ಕೂ ನಾನು ಆ ಘಳಿಗೆಯಲ್ಲಿ ವೈರಿಪಡೆಯನ್ನು ಸೆದೆಬಡಿದು ಬಿಡುತ್ತೇನೆ ಎನ್ನುವ ಭಾವದಿಂದ ಗನ್ನೊಂದನ್ನು ಕೈಗೆತ್ತಿಕೊಳ್ಳಲು ಹೋದೆ. ಉಹುಂ, ಆಗಲೇ ಇಲ್ಲ! ಎಷ್ಟೊಂದು ಭಾರವಿತ್ತು. ನಗರ ಜೀವನ ಶೈಲಿಗೆ ಹೊಂದಿಕೊಂಡ ನನ್ನ ತಾಕತ್ತು ಸೈನಿಕನ ಉಂಗುಷ್ಠವನ್ನೂ ಹೋಲಲು ಸೋತಿತು. ಕೊನೆಗೆ ಅಲ್ಲಿದ್ದ ಆ ಯೋಧ, ಗನ್ ಎತ್ತಿ ನನ್ನ ಕೈಯಲ್ಲಿ ತೂರಿಸಿದ, ಫೋಟೊ ಸೆರೆಹಿಡಿದ. ‘ಕಂಡಷ್ಟೂ ಪ್ರಪಂಚ’ ಅಂಕಣದಲ್ಲಿ ಅಂಜಲಿ ರಾಮಣ್ಣ ಅವರ ಲೇಖನ ಇಲ್ಲಿದೆ.

Read More

ಕಲ್ಲಿನಲ್ಲಿ ಕಡೆದ ಆಲ್ಬಮ್‌, ತಾಡಿಪತ್ರಿ

ನಾನು ಮೊದಲು ಹೋಗಿದ್ದು ಬುಗ್ಗ ರಾಮಲಿಂಗೇಶ್ವರಕ್ಕೆ. ನಿತ್ಯ ಬರುವ ಭಕ್ತಾದಿಗಳನ್ನು ಬಿಟ್ಟರೆ ಹೆಚ್ಚು ಜನ ಇರಲಿಲ್ಲ. ವಿಜಯನಗರ ಶೈಲಿಯ ದೇವಾಲಯಗಳಲ್ಲಿ ಇರುವಂತೆ ಪ್ರವೇಶ ದ್ವಾರ ಎತ್ತರವಾಗಿದ್ದು, ಎರಡೂ ಬದಿಗಳಲ್ಲಿ ಗಂಗಾ, ಯಮುನೆಯರ ಶಿಲ್ಪಗಳಿಂದ ಕೂಡಿದೆ. ಇವು ಮಾನಸಿಕವಾಗಿ ನಮ್ಮನ್ನು ಗಂಗೆ, ಯಮುನೆಯರಿಂದ ಶುಚಿಗೊಳಿಸಿಕೊಂಡು ಒಳಕ್ಕೆ ಹೋಗುವ ಪ್ರತೀಕ. ದೇವಾಲಯದ ಪ್ರಶಾಂತತೆ ಹಾಗೂ ಅದರ ಬೃಹತ್‌ ಗಾತ್ರವನ್ನು ಕಂಡು ನನಗೆ ಒಂದು ಕಡೆ ಬೆರಗು ಜೊತೆಗೆ ಏನು ನೋಡಲಿ ಏನು ಬಿಡಲಿ ಅಂತ ಸ್ವಲ್ಪ ಹೊತ್ತು ತಲೆ ಕೆಟ್ಟ ನೊಣದ ಹಾಗೆ ಕ್ಯಾಮೆರಾ ಹಿಡಿದುಕೊಂಡು ಓಡಾಡಿದೆ.
‘ದೇವ ಸನ್ನಿಧಿ’ ಅಂಕಣದಲ್ಲಿ ತಾಡಿಪತ್ರಿ ಎಂಬ ಅಪರೂಪದ ಜಾಗದ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ