ಸದ್ದಿಲ್ಲದೆ ಕಾಣೆಯಾಗುವ ನಾಡಿನ ಶಿಲ್ಪ ಸಂಪತ್ತು
ಹಾಸನದ ಚನ್ನರಾಯಪಟ್ಟಣದ ಬಳಿ ಹರಿಹರಪುರ ಅಂತ ಒಂದು ಸ್ಥಳವಿದೆ. ಅಲ್ಲೊಂದು ಹರಿಹರೇಶ್ವರನ ದೇವಾಲಯವಿದ್ದರೂ ಒಳಗೆ ದೇವರಿಲ್ಲ. ತ್ರಿಕೂಟೇಶ್ವರ ಅಂದರೆ ಮೂರು ಗರ್ಭಗುಡಿಗಳು ಒಂದು ನವರಂಗವನ್ನು ಹೊಂದಿರುತ್ತದೆ. ಅದರ ಪ್ರಕಾರ ಅಲ್ಲಿ ಮೂರು ಮೂರ್ತಿಗಳಿರಬೇಕಿತ್ತು. ಮುಖ್ಯ ದೇವರು ಹರಿಹರೇಶ್ವರ. ಇನ್ನೆರಡು ರಂಗನಾಥ ಮತ್ತು ಸರಸ್ವತಿಗೆ ಸೇರಿದ್ದು. ಆದರೆ ಇವತ್ತು ಮೂರೂ ಖಾಲಿ. ಎಲ್ಲಿ ಹೋದವು ಆ ಮೂರ್ತಿಗಳು ? ಅವು ಹರಿಹರಪುರದಿಂದ ೬೫೦೦ ಕಿ.ಮೀ ದೂರದಲ್ಲಿರುವ ಡೆನ್ಮಾರ್ಕಿನ ಕೋಪನ್ ಹೇಗನ್ ಮ್ಯೂಸಿಯಂನ ಏರ್ ಕಂಡೀಷನ್ ರೂಮಿನಲ್ಲಿ ತಣ್ಣಗೆ ಕುಳಿತಿವೆ. ಇಲ್ಲಿಂದ ಅಲ್ಲಿಗೆ ಹೋಗಿದ್ದಾದರೂ ಹೇಗೆ? ಗಿರಿಜಾ ರೈಕ್ವ ಬರೆಯುವ ಅಂಕಣ.
Read More

