Advertisement

Category: ಪ್ರವಾಸ

ಬಾಬ್ಬಿ ಎಂಬ ಪ್ರೇಮದ ಕುರುಹನ್ನು ಹುಡುಕಿಕೊಂಡು…

ತಲೆಯೊಳಗೆ ಬಲ್ಬಿನ ಥಕಪಕ ಕುಣಿತ. ‘ಅರೆ, ಇವನು ಅವನೇ ಅಲ್ವಾ? ಎಲ್ಲಿದ್ದಾನೆ? ನಾನು ಯಾಕೆ ಅವನನ್ನು ನೋಡದೆಯೇ, ಭೇಟಿ ಮಾಡದೆ ವಾಪಸ್ಸು ಬಂದುಬಿಟ್ಟೆ? ಛೆ ಛೆ, ಅವನೂರಿಗೆ ಬಂದು ಅವನನ್ನು ಮುದ್ದು ಮಾಡದೆ, ಅಪ್ಪಿಕೊಳ್ಳದೆ… ಓಹ್…’ ಸ್ವಾಗತ ಕೊಠಡಿಗೆ ಕರೆ ಮಾಡಿದೆ. ಅವನ ವಿಳಾಸ ಸಿಕ್ಕಿತು. ಅಯ್ಯೋ, ಅವನನ್ನು ನೋಡದೆಯೇ ಆ ರಾತ್ರಿ ಕಳೆಯಬೇಕಿತ್ತು. ಸೂರ್ಯ ಕರೆಗಂಟೆ ಒತ್ತಿದ್ದೆ ತಡ, ಗಡಿಬಿಡಿಸಿಕೊಂಡು ಬೆಚ್ಚನೆಯ ಬಟ್ಟೆ ತೊಟ್ಟು ಅವನಲ್ಲಿಗೆ ಓಡತೊಡಗಿದೆ.
‘ಕಂಡಷ್ಟೂ ಪ್ರಪಂಚ’ ಅಂಕಣದಲ್ಲಿ ಬಾಬ್ಬಿ…

Read More

ಜೀವಂತ ಬೇರುಗಳ ಸೇತುವೆಯ ಮೇಲೆ ನಡೆಯುತ್ತಾ…

ಸದಾ ಮೇಲೆ ಅಲೆಯುತ್ತಿರುವ ಮೋಡ, ಕೆಳಗೆ ನೀರು ತುಂಬಿದ ಭೂಮಿ, ಬೀಳುವ ಸಮೃದ್ಧ ಮಳೆಯಿಂದಾಗಿ ದಟ್ಟವಾಗಿ ಬೆಳೆಯುವ ಕಾಡು ದೂರದಿಂದ ನೋಡಲು ರಮಣೀಯವೆನಿಸಿದರೂ ಅದರ ಸುತ್ತಲೂ ಜೀವನ ಕಟ್ಟಿಕೊಳ್ಳಲು ಕಠಿಣ ಸವಾಲೊಡ್ಡುತ್ತದೆ. ಆದರೆ ಮಾನವನ ಜೀವನ ಮಾಡುವ ತುಡಿತ ಎಂತಹ ಪ್ರಕೃತಿ ಸವಾಲುಗಳನ್ನೂ ಮೀರುತ್ತದೆ ಎನ್ನುವುದಕ್ಕೆ ಈ ಪ್ರದೇಶದಲ್ಲಿ ವಾಸಿಸುತ್ತಿರುವ ಖಾಸಿ ಜನಾಂಗವೇ ಸಾಕ್ಷಿ. ಖಾಸಿಗಳ ಭಾಷೆ ಖಾಸಿ, ವಾಸಿಸುವ ಬೆಟ್ಟ ಖಾಸಿ.

Read More

ಗುರುದತ್ ಅಮೃತಾಪುರ ಬರೆವ ಹೊಸ ಸರಣಿ ಇಂದು ಆರಂಭ

ಹೊಸ ಊರಿಗೆ ಪ್ರವಾಸ ಹೋಗುವ ಖುಷಿ ಇಮ್ಮಡಿಯಾಗುವುದು ಆ ಸ್ಥಳದ ಪೂರ್ವಾಪರವನ್ನು ತಿಳಿದಾಗ. ಗುರುದತ್ ಅಮೃತಾಪುರ ಅವರು ಪ್ರವಾಸವನ್ನು ಇಷ್ಟಪಡುವವರು. ಜೊತೆಗೆ ಆ ಜಾಗಗಳ  ಇತಿಹಾಸವನ್ನೂ ಅರಿಯುವ ಕುತೂಹಲ  ಹೊಂದಿದವರು. ಯುರೋಪ್ ಖಂಡದ ಈಶಾನ್ಯ ಭಾಗದಲ್ಲಿರುವ ಒಂದು ಪುಟ್ಟ ರಾಷ್ಟ್ರ. ಭಾರತದಂತೆಯೇ ಅಹಿಂಸಾತ್ಮಕ ಹೋರಾಟದ ಹಾದಿಯನ್ನು ಹಿಡಿದ ದೇಶವದು. ಎಲೆಮರೆಯ ಕಾಯಿ ಎಸ್ಟೋನಿಯಾದ ರಾಜಧಾನಿ ತಾಲಿನ್ ಕುರಿತ ಬರಹದೊಂದಿಗೆ ತಮ್ಮ ಸರಣಿಯನ್ನು ಅವರು ಆರಂಭಿಸಿದ್ದಾರೆ.

Read More

ನೂರು ಕಲ್ಲುಗಳಲ್ಲಿ ಒಂದು ಮುತ್ತು ಹುಡುಕುವ ಬಿರ್ಜು ಮಹಾರಾಜ್

ಸಿನೆಮಾ ರಂಗಕ್ಕೆ ಹೋಗಬೇಡ ಎಂದ ತಾಯಿಯ ಮಾತನ್ನು ಪಕ್ಕಕ್ಕಿಟ್ಟು ಮುಂಬೈಗೆ ಬಂದಾಗ ಜೇಬಿನಲ್ಲಿ ಕಿರುಗಾಸು ಇಲ್ಲದ ಬಿರ್ಜು ಮಹಾರಾಜ್ ಮಾಧುರಿ ದೀಕ್ಷಿತ್ ರಿಂದ ಹಿಡಿದು  ದೀಪಿಕಾಳವರೆಗೂ ನೂರಕ್ಕೂ ಹೆಚ್ಚು ಸಿನೆಮಾಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಆದರೂ ಪ್ರೀತಿ ಮಾಡುವುದು ಮಾತ್ರ ಕಮಲಹಾಸನ್‌ನನ್ನು. ವಿಶ್ವರೂಪಂ ಸಿನೆಮಾ ಸಮಯದಲ್ಲಿ ‘ಆತ ತರಬೇತಿ ಸಮಯದಲ್ಲಿ ನೃತ್ಯ ಮಾಡುತ್ತಿದ್ದನ್ನು ನೋಡಿ ಎಷ್ಟೋ ಬಾರಿ ನಾನೇ ನರ್ತಿಸುತ್ತಿದ್ದೇನೆ ಎನ್ನಿಸಿಬಿಡುತ್ತಿತ್ತು’ ಎನ್ನುವಾಗ ಬಿರ್ಜು ಅವರ ಉಸಿರಿನಲ್ಲಿ ಜೀವ ಆಡಿದಂತೆನಿಸಿತು.

Read More

ಅಂಜಲಿ ರಾಮಣ್ಣ ಬರೆಯುವ ಪ್ರವಾಸ ಅಂಕಣ ಇಂದು ಆರಂಭ

ಸದಾ ಹೊಸ ನೋಟವನ್ನು ಕೊಡುವ ಪ್ರವಾಸವೆಂದರೆ ಎಲ್ಲರಿಗೂ ಇಷ್ಟ. ಬೆಟ್ಟಗಳನ್ನು ಏರುವುದು, ಹೊಸ ಜನರ ಭೇಟಿ ಮಾಡುವುದು,  ವಿವಿಧ ಪ್ರದೇಶಗಳ ಹಿನ್ನೆಲೆ ಅರಿಯುವುದೆಂದರೆ ಅಂಜಲಿ ರಾಮಣ್ಣ ಅವರಿಗಿಷ್ಟ. ಮಕ್ಕಳ ಹಕ್ಕುಗಳ ಹೋರಾಟಗಾರ್ತಿಯಾಗಿ, ಮಹಿಳಾ ಹಕ್ಕುಗಳ ಬಗ್ಗೆ ನಿಖರವಾದ ನಿಲುವುಗಳನ್ನು ಹೇಳಬಲ್ಲ ಅವರು, ತಮ್ಮ ಸೂಕ್ಷ್ಮ ಒಳನೋಟಗಳನ್ನು ‘ಫ್ಯಾಮಿಲಿ ಕೋರ್ಟ್ ಕಲಿಕೆ’ ಎಂಬ ಶೀರ್ಷಿಕೆಯಡಿ ಮಂಡಿಸುವುದುಂಟು. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ