Advertisement

Category: ಪ್ರವಾಸ

ಹಿರೇನಲ್ಲೂರಿನ ಮಲ್ಲಿಕಾರ್ಜುನ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಇಲ್ಲಿನ ಮಲ್ಲಿಕಾರ್ಜುನ ಗುಡಿಯ ಮೂರೂ ಶಿಖರಗಳು ಕಳಶಸಮೇತವಾಗಿ ಸುಸ್ಥಿತಿಯಲ್ಲಿದ್ದು ಹೊಯ್ಸಳ ವಾಸ್ತುಶಿಲ್ಪದ ಉತ್ತಮ ಮಾದರಿಗಳಾಗಿ ಉಳಿದುಕೊಂಡಿವೆ. ಎಡಭಾಗದ ಶಿಖರದ ಸುಖನಾಸಿಯ ಮುಂದೆ ಹೊಯ್ಸಳ ಲಾಂಛನವಿದೆ. ನಾಲ್ಕು ಸ್ತರಗಳ ವಿನ್ಯಾಸವಿರುವ ಶಿಖರಗಳು, ಶಿಖರಗಳ ಮೇಲಿನ ಕಿರುಕೋಷ್ಠಗಳಲ್ಲಿ ವೇಣುಗೋಪಾಲ, ನರಸಿಂಹ, ಲಕ್ಷ್ಮೀನಾರಾಯಣ, ಗಣಪತಿ, ಶಿವ, ಭೈರವ, ಹನುಮ,…”

Read More

 ಬನವಾಸಿಯ ಮಧುಕೇಶ್ವರ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಮಧುಕೇಶ್ವರ ದೇವಾಲಯ ಮೂಲತಃ ವಿಷ್ಣುವಿನ ಇಪ್ಪತ್ನಾಲ್ಕು ರೂಪಗಳಲ್ಲಿ ಒಂದಾದ ಮಾಧವನ ಗುಡಿಯಂತೆ. ಕದಂಬರ ಕಾಲದಲ್ಲಿ ನಿರ್ಮಿತವಾಗಿರುವ ಈ ಗುಡಿಯು ಕಾಲಾಂತರದಲ್ಲಿ ಕಲ್ಯಾಣ ಚಾಲುಕ್ಯರಿಂದ ಸೋಂದೆಯ ಅರಸರವರೆಗಿನ ರಾಜಮನೆತನಗಳ ಆಳ್ವಿಕೆಯಲ್ಲಿ ಅನೇಕ ಸೇರ್ಪಡೆ, ಜೀರ್ಣೋದ್ಧಾರಗಳಿಗೆ ಒಳಪಟ್ಟು ಸುಸ್ಥಿತಿಯಲ್ಲಿ ಉಳಿದುಕೊಂಡು ಬಂದಿದೆ. ಗರ್ಭಗುಡಿಯಲ್ಲಿರುವ ಮಧುಕೇಶ್ವರ….”

Read More

ಅರಸೀಕೆರೆಯ ಶಿವ ದೇವಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಇತರ ಅನೇಕ ಹೊಯ್ಸಳ ದೇಗುಲಗಳಲ್ಲಿ ಕಾಣುವ ಹಲವು ಸ್ತರಗಳ ಮಾದರಿಯಂತಲ್ಲದೆ, ಒಂದರ ಮೇಲೊಂದು ಗೋಪುರವಿರುವಂತೆಯೂ ಮೇಲಿನ ಕಿರುವೇದಿಕೆ(ಸ್ತೂಪಿ)ಯ ಮೇಲೆ ಕಳಶವಿರುವಂತೆಯೂ ವಿನ್ಯಾಸಮಾಡಲಾಗಿದೆ. ಐದು ಹಂತಗಳ ಕಿರುಗೋಪುರಗಳಿದ್ದು, ಎಲ್ಲ ದಿಕ್ಕುಗಳಿಗೆ ಅಭಿಮುಖವಾಗಿ, ಕೆಳಹಂತದ ಒಂದೊಂದು ಕಿರುಗೋಪುರದ ಮುಂಭಾಗದಲ್ಲಿ ದೇವತಾಮೂರ್ತಿಯನ್ನು ಕಾಣಬಹುದು. ಉಳಿದಂತೆ ಹೊಯ್ಸಳ ಕಲೆಯ ವೈಶಿಷ್ಟ್ಯವಾದ ಸಿಂಹಮುಖ…”

Read More

ಕೋಲಾರದ ಸೋಮೇಶ್ವರ ದೇವಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ದೇವಾಲಯದೊಳಗೆ ಕಾಲಿರಿಸುತ್ತಿದ್ದಂತೆ ಕಟ್ಟಡದ ತುಂಬೆಲ್ಲ ನಿಂತ ಭವ್ಯವಾದ ಕಂಬಗಳು ಬೆರಗುಗೊಳಿಸುತ್ತವೆ. ಇಂಥ ಅರವತ್ನಾಲ್ಕು ಕಂಬಗಳನ್ನುಳ್ಳ ಮುಖಮಂಟಪವು ದೇಗುಲದ ಪ್ರಮುಖ ಆಕರ್ಷಣೆ. ಮಂಟಪದ ಸುತ್ತಲಿನ ಪ್ರತಿಯೊಂದು ಕಂಬದಲ್ಲೂ ನಿಂತ ಭಂಗಿಯಲ್ಲಿರುವ ಸಿಂಹವೊಂದನ್ನು ಕೆತ್ತಲಾಗಿದ್ದು ಇವೆಲ್ಲ ಸಿಂಹಗಳು ಕೂಡಿ ಇಡಿಯ ಮಂಟಪವನ್ನು ಹೊತ್ತಂತೆ ಭಾಸವಾಗುತ್ತದೆ. ಪ್ರತಿ ಕಂಬದ ಮೇಲೂ ಚಿತ್ರವಿಚಿತ್ರವಾದ ಪ್ರಾಣಿಪಕ್ಷಿಗಳು…”

Read More

ಮೂಡಬಿದರೆಯ ಸಾವಿರಕಂಬದ ಬಸದಿ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಬಸದಿಯೊಳಕ್ಕೆ ಕಾಲಿರಿಸುತ್ತಿದ್ದಂತೆ ವಿಶಾಲವಾದ ಜಗತಿಯ ಮೇಲೆ ನಿರ್ಮಿತವಾದ ಮಾನಸ್ತಂಭವು ಕಣ್ಸೆಳೆಯುತ್ತದೆ. ಐವತ್ತು ಅಡಿಗಳಷ್ಟು ಎತ್ತರದ ಈ ಭವ್ಯಸ್ತಂಭವನ್ನು ಭೈರರಸನ ಪತ್ನಿ ನಾಗಲಾದೇವಿ ಎಂಬಾಕೆಯು ನಿರ್ಮಾಣ ಮಾಡಿಸಿದಳಂತೆ. ಕಂಬದ ಬುಡದ ಚೌಕದಲ್ಲಿ ಸುತ್ತ ನಾಲ್ಕೂ ಕಡೆಗಳಲ್ಲಿ ಆಕರ್ಷಕ ಕಲಾವಿನ್ಯಾಸಗಳಿವೆ. ಮೇಲೆ ಹೋದಂತೆ ಕಂಬದ ಹೊರಮೈ ಅನೇಕ ಕೋನಗಳನ್ನು ಪಡೆದುಕೊಳ್ಳುವ ರೀತಿಯಲ್ಲಿ ವಿನ್ಯಾಸಗೊಳಿಸಿದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ