Advertisement

Category: ವ್ಯಕ್ತಿ ವಿಶೇಷ

ಪ್ರಕಾಂಡ ಪಾಂಡಿತ್ಯದ ಬಿ. ಎಚ್. ಶ್ರೀಧರರು: ಗೀತಾ ಹೆಗಡೆ, ದೊಡ್ಮನೆ ಬರಹ

‘ಸರ್, ಧ್ವಜಾರೋಹಣ ಮಾಡುವಾಗ ಹಾಗೇ ಮಾಡುವದಕ್ಕಿಂತ ತಲೆಯ ಮೇಲೆ ಏನಾದರೂ ಧರಿಸಬೇಕುʼ ಎಂದಾಗ ಅವರಿಗೂ ಅದು ಸರಿಯೆನಿಸಿತು. ಅವರ ಮನೆಯೇನೋ ಸಮೀಪದಲ್ಲೇ ಇದ್ದಿತ್ತಾದರೂ, ಹೋಗಿ ಅಲ್ಲಿಂದ ತರೋಣವೆಂದರೆ ಧ್ವಜಾರೋಹಣದ ಸಮಯಪಾಲನೆ ತಪ್ಪಿಸುವಂತಿಲ್ಲ! ‘ಹೌದಲ್ಲ, ಈಗೇನು ಮಾಡೋದು?ʼ ಎಂದರಂತೆ. “ಈ ಖಾದೀ ಟೋಪಿ ಹಾಕಿಕೊಳ್ಳಿ ಸರ್ʼ ಎಂದಾಗ ‘ಸರಿʼ ಎಂದು ಆ ಖಾದೀ ಟೋಪಿ ಧರಿಸಿ ಧ್ವಜಾರೋಹಣ ಮಾಡಿದರಂತೆ..
ಹಿರಿಯ ಸಾಹಿತಿ ಬಿ. ಎಚ್.‌ ಶ್ರೀಧರರ ಬದುಕು ಮತ್ತು ಬರಹದ ಕುರಿತು ಗೀತಾ ಹೆಗಡೆ, ದೊಡ್ಮನೆ ಬರಹ

Read More

ಮಥುರೆಯ ಬೃಂದಾವನವನು ಮಾಡುವ ಕನಸದು: ಡಾ. ಶ್ರೀಪಾದ ಭಟ್‌ ಬರಹ

ಪುರಾಣ ಕತೆಯನ್ನು ವರ್ತಮಾನಕ್ಕೆಳೆಯುವ, ಕಥೆಯ ಮೈ ಕೆಡದಂತೆ ಅದನ್ನು ಹದವಾಗಿ ಬೆಸೆಯುವ ಕುಶಲತೆ ವೆಂಕಟೇಶಮೂರ್ತಿಯವರಿಗಿದೆ. ಅವರ ಪುರಾಣ ಪಾತ್ರಗಳು ವರ್ತಮಾನದ ವ್ಯಕ್ತಿಗಳಂತೆ ಆಡುವರಾದರೂ ಔಚಿತ್ಯದ ವಿವೇಕದಲ್ಲಿಯೇ ಅದನ್ನು ನಿಭಾಯಿಸುವ ಶಕ್ತಿ ಅವರ ಬರಹಕ್ಕಿದೆ. ಹೀಗಾಗಿಯೇ ವಸ್ತು ಜಗತ್ತಿನ ಕುರಿತು ಆಡುವ ಮಾತುಗಳೂ ಶುಷ್ಕವಾಗದೇ, ನಿತ್ಯಜೀವನದ ಕೃಪಣತೆಯ ಸೋಕಿಲ್ಲದಂತೆ ಚಿತ್ತಾಕರ್ಷಕವೂ ಚಿತ್ರವತ್ತಾಗಿಯೂ ಮೂಡುತ್ತದೆ.
ಎಚ್.ಎಸ್. ವೆಂಕಟೇಶಮೂರ್ತಿಯವರೊಂದಿಗಿನ ರಂಗ ಸಂಬಂಧದ ಕುರಿತು ಡಾ. ಶ್ರೀಪಾದ ಭಟ್‌ ಬರಹ

Read More

ಬಾನು ಮುಷ್ತಾಕ್‌ ಅವರ ಕೃತಿಗೆ “ಬೂಕರ್‌ ಪ್ರಶಸ್ತಿ”

ಹಾಸನ ಮೂಲದ ಕನ್ನಡದ ಹೆಸರಾಂತ ಲೇಖಕಿ ಬಾನು ಮುಷ್ತಾಕ್‌ ಅವರಿಗೆ ೨೦೨೫ರ ಬೂಕರ್‌ ಪ್ರಶಸ್ತಿ ಲಭಿಸಿದೆ. ಇವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯನ್ನು ದೀಪಾ ಭಾಸ್ತಿ “ಹಾರ್ಟ್ ಲ್ಯಾಂಪ್‌” ಎಂಬ ಹೆಸರಿನಲ್ಲಿ ಇಂಗ್ಲಿಷ್‌ಗೆ ಅನುವಾದಿಸಿದ್ದು, ಈ ಅನುವಾದಿತ ಕೃತಿಗೆ ಬೂಕರ್‌ ಪ್ರಶಸ್ತಿ ಲಭಿಸಿದೆ.

Read More

ಒಂಟಿಯಾದಾಗ ಕೈಹಿಡಿಯುವ ಗುಲ್ಜಾರರು: ಗೊರೂರು ಶಿವೇಶ್‌ ಬರಹ

ಗುಲ್ಜಾರ್ ನಿರ್ಜೀವ ವಸ್ತುಗಳನ್ನು ಹೇಗೆ ರೂಪಕಗಳಿಂದ ನಿರೂಪಿಸುತ್ತಾರೆ ಎಂಬುದನ್ನು ಇಲ್ಲಿ ಕಾಣಬಹುದು. ರಸ್ತೆಗಳು ನಡೆಯುತ್ತಲೇ ಇರುತ್ತವೆ… ಆದರೆ ವಾಸ್ತವವಾಗಿ ಎಲ್ಲಿಯೂ ಹೋಗುವುದಿಲ್ಲ… “ಖಾಲಿ ಪಾತ್ರೆಗಳಂತೆ ದಿನಗಳು ಉರುಳುತ್ತವೆ, ರಾತ್ರಿಗಳು ತಳವಿಲ್ಲದ ಬಾವಿಗಳು. ಕಣ್ಣುಗಳು ಕಣ್ಣೀರಿನ ಬದಲು ಹೊಗೆಯನ್ನು ಸೂಸುತಿವೆ. ಜೀವಿಸಲು ಕಾರಣಗಳಿಲ್ಲ, ಹೀಗಾಗಿ ಸಾಯಲು ಕಾರಣಗಳನ್ನು ಹುಡುಕುತ್ತಿರುವೆ. ಜೀವನಕ್ಕಿಂತ ಉದ್ದವಿರುವ ಈ ರಸ್ತೆಗಳು ಗುರಿ ಇಲ್ಲದೆ ಗುರಿಯನ್ನು ತಲುಪದೇ ಚಲಿಸುತ್ತಿವೆ..
ಗುಲ್ಜಾರ್‌ ಅವರ ಬರಹಗಳ ಕುರಿತು ಗೊರೂರು ಶಿವೇಶ್‌ ಬರಹ

Read More

ಭಾವೈಕ್ಯ ನಿಧಿ ಜಯದೇವ ಜಗದ್ಗುರುಗಳ ಘನ ವ್ಯಕ್ತಿತ್ವ: ರಂಜಾನ್ ದರ್ಗಾ ಬರಹ

ಶಿಕ್ಷಣದ ಮೂಲಕವೇ ಸಮಾಜದ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂಬುದು ಅವರ ದೃಢನಿರ್ಧಾರವಾಗಿತ್ತು. ಸಂಚಾರ ಕಾಲದಲ್ಲಿ ಭಕ್ತರು ನೀಡಿದ ಕಾಣಿಕೆಗಳನ್ನು ಸಂಗ್ರಹಿಸಿ ವಿದ್ಯಾಪ್ರಸಾರಕ್ಕೆ ವಿನಿಯೋಗಿಸುವ ಮೂಲಕ ಶಿಕ್ಷಣದಲ್ಲಿ ಕ್ರಾಂತಿಯನ್ನೇ ಮಾಡಿದರು. ಈ ಶಿಕ್ಷಣದ ಸೌಲಭ್ಯವನ್ನು ಬೇರೆ ಧರ್ಮಗಳ ಬಡವರಿಗೂ ದೊರೆಯುವಂತೆ ನೋಡಿಕೊಂಡರು.
ಜಯದೇವ ಜಗದ್ಗುರುಗಳ ೬೮ನೇ ವರ್ಷದ ಸ್ಮರಣೋತ್ಸವದ (ಅಕ್ಟೋಬರ್‌ ೨) ಸಂದರ್ಭದಲ್ಲಿ ಅವರ ಕುರಿತು ರಂಜಾನ್‌ ದರ್ಗಾ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ