Advertisement

Category: ವ್ಯಕ್ತಿ ವಿಶೇಷ

ಸಾರಾ ಉಮ್ಮಾ ತೀರಿಕೊಂಡರು…

ಕನ್ನಡ ಸಾಹಿತ್ಯ ಲೋಕದ ಹಿರಿಯ ಲೇಖಕಿ ಸಾರಾ ಅಬೂಬಕ್ಕರ್ ಮಂಗಳವಾರ ಮಧ್ಯಾಹ್ನ ತೀರಿಕೊಂಡರು. ಚಂದ್ರಗಿರಿಯ ತೀರದಲ್ಲಿ ಕಾದಂಬರಿಯ ಮೂಲಕ ಕನ್ನಡ ಸಾಹಿತ್ಯ ಲೋಕವನ್ನು ಪ್ರವೇಶಿಸಿದ ಸಾರಾ, ಲೇಖಕಿಯಾಗಿಯಷ್ಟೇ ಅಲ್ಲ, ಉದಾರವಾದಿ ಚಿಂತಕಿಯಾಗಿಯೂ ಗುರುತಿಸಿಕೊಂಡರು. ಅವರ ಕುರಿತು ಕಳೆದ ವರ್ಷ ಕೆಂಡಸಂಪಿಗೆಯಲ್ಲಿ ಪ್ರಕಟವಾದ ಬರಹವೊಂದು ಇಲ್ಲಿದೆ.

Read More

ಕೋಲಾರದಲ್ಲಿ ಕಂಡ ‘ಕಾಮರೂಪಿ

‘ಅಯ್ಯೋ ನನ್ನ ಇಂಟರ್ನೆಟ್ ಹಾಳಾಗಿ ಹೋಗಿದೆ. ನಿನ್ನಂತಹ ಖಳರೊಡನೆ ಸಂಪರ್ಕಿಸಲು ಇದ್ದ ಈ ಭೂಲೋಕದ ಇದೊಂದು ಕೊಂಡಿಯೂ ಹೊರಟು ಹೋಗಿದೆ’ ಎಂದು ಪರದಾಡುತ್ತಿರುವ ಮಗುವಿನಂತಹ ಹಿರಿಯ ಲೇಖಕ ಕಾಮರೂಪಿ. `ತಡೀರಿ ಸಾರ್ ನಾನೂ ಒಂದು ಕೈ ನೋಡಿಯೇ ಬಿಡುತ್ತೇನೆ’ ಎಂದು ಕಲಿತ ವಿದ್ಯೆಯನ್ನೆಲ್ಲ ಬಳಸಿ ಇಂಟರ್ನೆಟ್ ಸರಿ ಮಾಡಲು ನೋಡಿದೆ. ಆಗಲಿಲ್ಲ. ನೋಡಿದರೆ ಫೋನೇ ಸತ್ತು ಹೋಗಿತ್ತು.

Read More

ಬಸವರಾಜು ಕುಕ್ಕರಹಳ್ಳಿ ಎಂಬ ಕಥೆಗಾರನೊಟ್ಟಿಗಿನ ಕೆಲವು ನೆನಪುಗಳು

ಈ ಹಿಂದಿನಿಂದಲೂ ಕಾವ್ಯ ಬರೆಯಿರಿ ಎಂದು ಪೀಡಿಸುತ್ತದ್ದ ನನಗೆ ಕರೋನಾ ಸಂದರ್ಭದಲ್ಲಿ ಕರೆ ಮಾಡಿ ಭೇಟಿ ಮಾಡುವಂತೆ ತಿಳಿಸಿದರು ಅಂತೂ ಖುಷಿಪಟ್ಟು ಅವರನ್ನು ರಾಮಕೃಷ್ಣ ನಗರದ ಪಾರ್ಕೊಂದರಲ್ಲಿ ಭೇಟಿಯಾದೆ. ಒಂದು ಟೈಪಿಸಿದ ಹಾಳೆಗಳ ಗುಚ್ಚವನ್ನು ನೀಡುತ್ತಾ “ನೋಡಪ್ಪ ಇವು ಕವಿತೆ ಎನಿಸಿದರೆ ಪ್ರಕಟಿಸೋಣ, ಇಲ್ಲವೆಂದರೆ ಬೇಡ” ಎಂದು ಮೌನವಾದರು.
ನೆನ್ನೆ ಕತೆಗಾರ ಬಸವರಾಜು ಕುಕ್ಕರಹಳ್ಳಿ ನಿಧನರಾದರು. ಅವರೊಂದಿಗೆ ಒಡನಾಡಿದ ಒಂದಷ್ಟು ನೆನಪುಗಳನ್ನು ಅಭಿಷೇಕ್‌ ವೈ.ಎಸ್. ಇಲ್ಲಿ ಹಂಚಿಕೊಂಡಿದ್ದಾರೆ.

Read More

ಬೆಟ್ಟ ಅಗೆದು ಗಂಗೆಯನ್ನು ತಂದವರು

ಅಮೈ ಮಹಾಲಿಂಗ ನಾಯ್ಕ ಅವರು ಬಂಟ್ವಾಳದ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ಎಂಬ ಊರಿನ ನಿವಾಸಿ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಜೀವನವು ಮರೆಯಾಗುತ್ತಿದೆ ಎಂಬ ಆತಂಕ ಕವಿಯುತ್ತಿರುವ ಸಂದರ್ಭದಲ್ಲಿ ಅಮೈ ಮಹಾಲಿಂಗ ನಾಯ್ಕರು ಬೋಳುಗುಡ್ಡವನ್ನು ಹಸನು ಮಾಡುವ ಕಾಯಕದಲ್ಲಿ ನಿರತರಾಗಿದ್ದರು. ಕೃಷಿ ಕಾಯಕದ ಮೂಲಕ ಸ್ವಾವಲಂಬಿ ಜೀವನ ಸಾಧ್ಯ ಎಂಬುದನ್ನು ಆಧುನಿಕ ತಲೆಮಾರಿಗೆ ತೋರಿಸಿಕೊಟ್ಟಿದ್ದಾರೆ. ಅವರು ಜೀವನದಲ್ಲಿ ಪ್ರಯತ್ನಗಳಿಗೆ ಎಂದೂ ‘ರಜಾ’ ತೆಗೆದುಕೊಂಡಿದ್ದೇ ಇಲ್ಲ. ಅವರ ಬಗ್ಗೆ ಕೋಡಿಬೆಟ್ಟು ರಾಜಲಕ್ಷ್ಮಿ ಅವರ ಬರಹ ಇಲ್ಲಿದೆ.

Read More

ಏಳು ಪುಣ್ಯದ ಕೆರೆಗಳನ್ನು ಕೊಟ್ಟವರು ತೀರಿಹೋದರು

ನೋಡಲು ಬಿಕಾರಿಯಂತೆ ತೋರುವ ಆದರೆ ಮಾತನಾಡಲು ತೊಡಗಿದರೆ ಸಂತನಂತೆ ಕಾಣುವ ಕಾಮೇಗೌಡರು ಒಣ ಪ್ರದೇಶವಾದ ಮಳವಳ್ಳಿ ತಾಲ್ಲೂಕಿನ ಕುಂದೂರು ಬೆಟ್ಟದ ಪಾದದಲ್ಲಿ ಕೈಯ್ಯಾರೆ ತೋಡಿರುವ ಈ ಏಳು ಕೆರೆಗಳು ಕರ್ಮಯೋಗಿಯೊಬ್ಬ ನಲವತ್ತು ವರ್ಷಗಳಿಂದ ನಡೆಸಿರುವ ಕಾಯಕದಂತೆ ಬೆಳಗುತ್ತಿವೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡರು ತಾವು ಕಟ್ಟಿದ ಹದಿನಾರು ಕೆರೆಗಳನ್ನು ಇಲ್ಲೇ ಬಿಟ್ಟು ತಾವು ಮಾತ್ರ ಇಂದು ಬೆಳಗ್ಗೆ ತೀರಿಹೋದರು. ಅವರ ಕುರಿತು ಅಬ್ದುಲ್ ರಶೀದ್ ಬರೆದಿದ್ದ ವ್ಯಕ್ತಿಚಿತ್ರ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ