Advertisement

Category: ವ್ಯಕ್ತಿ ವಿಶೇಷ

‘ಕಾವ್ಯದ ಕನ್ನಡಿಯಲ್ಲಿ ಕಂಡ ಜೀವನಪಥ’

ಅನುಭವಕ್ಕೆ ಸ್ವತಃ ಯಾವುದೇ ರೀತಿಯ ಆಕೃತಿ ಇಲ್ಲ. ಆದರೆ ನಾವು ಮಾತ್ರ ಇದು ಸುಖದ ಅನುಭವ, ಇದು ದುಃಖದ ಅನುಭವ, ಇದು ವಿಹ್ವಲತೆ, ತಲ್ಲಣ, ಇದು ವಿಷಾದದ ಅನುಭವ ಎಂದೆಲ್ಲ ಹೆಸರಿಡುತ್ತೇವೆ ಎಂದು  ಹೇಳುವ ಆನಂದ ಝುಂಜರವಾಡ ಮೂಲತಃ ಕಾವ್ಯಶಕ್ತಿಯನ್ನು ಒಲಿಸಿಕೊಂಡ ಕವಿ. ಇತ್ತೀಚೆಗೆ ಅವರ ಹೊಸ ಕವನ ಸಂಕಲನ ಶಬ್ದ ಸುಪಾರಿ ಬಿಡುಗಡೆಯಾಯಿತು.

Read More

ತೀರಿಹೋದ ಗೋವಿಂದ ರಾವ್ ಕುರಿತು…

ಸಾಮಾಜಿಕ ವ್ಯವಸ್ಥೆಯ ಕಡೆಗೆ ಚಿಕಿತ್ಸಕ ನೋಟ ಹೊಂದಿದ್ದ, ತಪ್ಪುಗಳ ಕಂಡರೆ ಮನೆಯ ಹಿರಿಯರಂತೆ ಗದರುತ್ತಿದ್ದ ಜಿ.ಕೆ. ಗೋವಿಂದ ರಾವ್ ಇಂದು ತೀರಿಕೊಂಡರು. ಇಂಗ್ಲಿಷ್ ಪ್ರಾಧ್ಯಾಪಕರಾದ ಅವರು ನಾಟಕ, ಸಿನಿಮಾ, ಬರಹಗಳ ಜೊತೆ ಒಡನಾಟ ಹೊಂದಿದ್ದವರು‌. ಅದಕ್ಕೂ ಮಿಗಿಲಾಗಿ ಯುವಜನತೆಯ ಜೊತೆಗೆ ಸದಾ ಬೆರೆಯುತ್ತಿದ್ದವರು. ಚಿಂತಕ ಡಾ. ರಾಜೇಂದ್ರ ಚೆನ್ನಿ ತಮ್ಮ ಗೆಳೆಯನ ಕುರಿತ ನೆನಪುಗಳನ್ನು ಬರೆದಿದ್ದಾರೆ. ‌

Read More

ಸಾರಾ ಉಮ್ಮಾಗೆ ಈಗ ಎಂಭತ್ತೈದು

‘ಚಂದ್ರಗಿರಿಯ ತೀರದಲ್ಲಿ’ ಕೃತಿಯ ಮೂಲಕ ಸಾಹಿತ್ಯ ಪಯಣ ಆರಂಭಿಸಿದ ಹಿರಿಯ ಲೇಖಕಿ ಸಾರಾ ಅಬೂಬಕ್ಕರ್ ತಮ್ಮ ಎಂಭತ್ತೈದರ ಹರೆಯಲ್ಲಿದ್ದಾರೆ. ಕತೆ, ಕಾದಂಬರಿ, ಅನುವಾದ, ಪ್ರಬಂಧ ಮುಂತಾಗಿ ಅನೇಕ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ ಅವರು ತಮ್ಮ ನಿಲುವಿಗೆ ಎದುರಾದ ಹಲವು ಪ್ರತಿರೋಧಗಳ ನಡುವೆ ಜೀವನ್ಮುಖಿ ಚಿಂತನೆಗಳನ್ನು ಉಳಿಸಿಕೊಂಡವರು. ಈಗ ಸೊಸೆಯ ಆರೈಕೆಯಲ್ಲಿ ಸಮುದ್ರವನ್ನು ನೆನಪಿಸಿಕೊಳ್ಳುತ್ತಾ ಇರುವ ಸಾರಾ ಅವರ ಕುರಿತು ಕೋಡಿಬೆಟ್ಟು ರಾಜಲಕ್ಷ್ಮಿ ಬರೆದ ಬರಹ ಇಲ್ಲಿದೆ. 

Read More

ಸಜ್ಜನ ಸವ್ಯಸಾಚಿ ಯಕ್ಷಗುರು ಕೃಷ್ಣ ಭಂಡಾರಿಯ ನೆನಪುಗಳು

ಸಂಗೀತದ ತಿಳುವಳಿಕೆ ಇರುವರೆಲ್ಲಾ ಉತ್ತಮ ಭಾಗವತರಾಗಬಹುದು, ಆದರೆ ಅವರು ರಂಗದಲ್ಲಿ ಯಶಸ್ವೀ ಭಾಗವತರಾಗುವುದಿಲ್ಲ. ಯಕ್ಷಗುರು ಕೃಷ್ಣ  ಭಂಡಾರಿಯವರಿಗೆ ಸ್ವತಃ ವೇಷದ ನಡೆಯ ಅನುಭವವಿರುವ ಕಾರಣ ಮುಮ್ಮೇಳದ ಕಲಾವಿದನಿಗೆ ಯಾವ ಯಾವ ಭಾಗದಲ್ಲಿ ಪದ್ಯದ ಮೂಲಕ ಕುಣಿಸಬೇಕೆನ್ನುವದು ಚೆನ್ನಾಗಿ ಗೊತ್ತಿತ್ತು. ಭಾಗವತಿಕೆಯಲ್ಲಿ ಯಾವ ಕಸರತ್ತುಗಳನ್ನು ಮಾಡದೇ ಕಲಾವಿದನನ್ನು ಹುರಿದುಂಬಿಸುತ್ತಿದ್ದರು.”

Read More

ನವೋದಯದ ಕವಿರಾಜಹಂಸ ಸಾಂತ್ಯಾರು ವೆಂಕಟರಾಜ

ಉಡುಪಿಯ ಸಾಂತ್ಯಾರು ವೆಂಕಟರಾಜರು ಪತ್ರಿಕೆಗಳಲ್ಲಿ 1930 ರಿಂದ (ತಮ್ಮ 17 ನೆಯ ವರ್ಷದಿಂದ) ನಿರಂತರವಾಗಿ ಕವಿತೆಗಳನ್ನು ಪ್ರಕಟಿಸುತ್ತಾ ಬಂದಿದ್ದರು. ಅವರ ಕಾವ್ಯದಲ್ಲಿ ಅವರ ಬದುಕಿನ ನಾಲ್ಕು ಕಾಲಘಟ್ಟದಲ್ಲಿ ನಾಲ್ಕು ಬಗೆಯ ವಸ್ತುಗಳಿಗೆ ಪ್ರಾಮುಖ್ಯ ಸಿಕ್ಕಿರುವುದನ್ನು ಅಥವಾ ವಸ್ತುವಿನ ಪರಿಶೀಲನೆಯ ಕ್ರಮದಲ್ಲಿ ಆಗಿರುವ ಬದಲಾವಣೆಯನ್ನು ಕಾಣಬಹುದು: -ಡಾ.ಬಿ. ಜನಾರ್ದನ ಭಟ್ ನವೋದಯದ ಕವಿರಾಜಹಂಸ ಸಾಂತ್ಯಾರು ವೆಂಕಟರಾಜರ ಕುರಿತು ಬರೆದಿದ್ದಾರೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ