Advertisement

Category: ವ್ಯಕ್ತಿ ವಿಶೇಷ

ನವೋದಯದ ಕವಿರಾಜಹಂಸ ಸಾಂತ್ಯಾರು ವೆಂಕಟರಾಜ

ಉಡುಪಿಯ ಸಾಂತ್ಯಾರು ವೆಂಕಟರಾಜರು ಪತ್ರಿಕೆಗಳಲ್ಲಿ 1930 ರಿಂದ (ತಮ್ಮ 17 ನೆಯ ವರ್ಷದಿಂದ) ನಿರಂತರವಾಗಿ ಕವಿತೆಗಳನ್ನು ಪ್ರಕಟಿಸುತ್ತಾ ಬಂದಿದ್ದರು. ಅವರ ಕಾವ್ಯದಲ್ಲಿ ಅವರ ಬದುಕಿನ ನಾಲ್ಕು ಕಾಲಘಟ್ಟದಲ್ಲಿ ನಾಲ್ಕು ಬಗೆಯ ವಸ್ತುಗಳಿಗೆ ಪ್ರಾಮುಖ್ಯ ಸಿಕ್ಕಿರುವುದನ್ನು ಅಥವಾ ವಸ್ತುವಿನ ಪರಿಶೀಲನೆಯ ಕ್ರಮದಲ್ಲಿ ಆಗಿರುವ ಬದಲಾವಣೆಯನ್ನು ಕಾಣಬಹುದು: -ಡಾ.ಬಿ. ಜನಾರ್ದನ ಭಟ್ ನವೋದಯದ ಕವಿರಾಜಹಂಸ ಸಾಂತ್ಯಾರು ವೆಂಕಟರಾಜರ ಕುರಿತು ಬರೆದಿದ್ದಾರೆ.

Read More

ಕಥನ ಶಕ್ತಿಯನ್ನು ಒಲಿಸಿಕೊಂಡ ಕನ್ನಡದ ಚೇತನ ತರಾಸು

ಬರೆದು ಬದುಕಿದ ಕನ್ನಡದ ಬೆರಳೆಣಿಕೆಯ ಲೇಖಕರರಲ್ಲಿ ತ.ರಾ.ಸು. ಕೂಡ ಒಬ್ಬರು. ಜೊತೆಗೆ ಜನಪರ ಹೋರಾಟಗಳಲ್ಲಿ ಪಾಲ್ಗೊಳ್ಳುವಲ್ಲಿ ಅವರು ಸದಾ ಮುಂದು. ಅವರಿಗೆ ಅದರ ಕುರಿತು ವ್ಯಸನವಿರಲಿಲ್ಲ ಬದಲಾಗಿ ಹೆಮ್ಮೆಯಿತ್ತು. ಬಾಳಿನಲ್ಲಿ ಸುಖಕ್ಕಿಂತ ಹೆಚ್ಚಾಗಿ ಕಷ್ಟಗಳನ್ನೇ ಅನುಭವಿಸಿದ  ಅವರು ಯಾವತ್ತೂ ಸುಖಕ್ಕಾಗಿ ಹಂಬಲಿಸಿದವರಲ್ಲ.”

Read More

‘ಶುದ್ಧಕತ್ತಲಿಲ್ಲ, ಶುದ್ಧಬೆಳಕೂ ಇಲ್ಲ’

ಡೋಗ್ರಿ ನವೋದಯ ಚಳವಳಿಯ ಪ್ರಮುಖರಾದ ಪ್ರೊ. ನೀಲಾಂಬರ್ ದೇವ್ ಶರ್ಮಾ ಅವರದು ಪ್ರಶಾಂತ ವ್ಯಕ್ತಿತ್ವ. ಸುಂದರವಾದ ನಿಲುವು. ಸ್ವತಃ ಬರಹಗಾರರಾಗಿ ಗುರುತಿಸಿಕೊಂಡದ್ದಲ್ಲದೆ ಡೋಗ್ರಿ ಭಾಷೆಯಲ್ಲಿ ಸಾಹಿತ್ಯ ಸೃಷ್ಟಿಸಲು ಇತರರಿಗೆ ಪ್ರೋತ್ಸಾಹ ನೀಡಿದವರು. ಡೋಗ್ರಿ ಜನಪದ ಸಾಹಿತ್ಯದ ದಾಖಲೀಕರಣ ಯೋಜನೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ವ್ಯಕ್ತಿಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ.

Read More

ಸಜ್ಜನಿಕೆಗೆ ಮತ್ತೊಂದು ಹೆಸರು ಪ್ರೊ.ಜೆ. ಲಕ್ಕಪ್ಪ ಗೌಡ

೨೦ನೇ ಶತಮಾನದ ಉತ್ತರಾರ್ಧದಲ್ಲಿ ನಡೆದ ಶೈಕ್ಷಣಿಕ ವಲಯಗಳ ಕನ್ನಡದ ಅಭಿವೃದ್ಧಿ ಕೆಲಸಗಳಿಗೆ ಪೂರಕವಾಗಿ ಕೆಲಸ ನಿರ್ವಹಿಸಿದ ಪ್ರೊ. ಎಚ್.ಜೆ. ಲಕ್ಕಪ್ಪ ಗೌಡರು ಸೋಮವಾರ ಸಂಜೆ ನಮ್ಮನ್ನು ಅಗಲಿದ್ದಾರೆ. ಭಾರತದ ಇತರ ಪ್ರದೇಶಗಳಿಗೆ ಹೋಲಿಸಿದರೆ ಕರ್ನಾಟಕ ಜಾನಪದ ಅಧ್ಯಯನವು ಸಾಕಷ್ಟು ವಿಸ್ತೃತವೂ ಗಂಭೀರವೂ ಆಗಿರುವುದಕ್ಕೆ  ಕಾರಣಕರ್ತರಾದವರಲ್ಲಿ ಲಕ್ಕಪ್ಪ ಗೌಡರಿಗೆ ಪ್ರಮುಖ ಸ್ಥಾನವಿದೆ. ಅವರ ಸಾಧನೆಯ ಹಾದಿಯನ್ನು ಮೆಲುಕು ಹಾಕಿದ್ದಾರೆ ವಿದ್ವಾಂಸ ಪ್ರೊ. ಪುರುಷೋತ್ತಮ ಬಿಳಿಮಲೆ. 

Read More

ಅಭಿನಯ ಶಾರದೆ ಜಯಂತಿಯ ಬದುಕಿನ ಪುಟಗಳು…

ಕಮಲಕುಮಾರಿಯಾಗಿದ್ದ ಅವರು  ಬಳ್ಳಾರಿ ಮೂಲದವರು. ಜಯಂತಿ ಎಂಬ ಹೆಸರಿನೊಂದಿಗೆ ಸಿನಿಮಾ ಲೋಕ ಪ್ರವೇಶಿಸಿದ ಬಳಿಕ, ಕನ್ನಡದ ಕ್ಲಾಸಿಕ್ಸ್ ಎಂದು ಗುರುತಿಸಿಕೊಳ್ಳುವ ಅನೇಕ ಚಿತ್ರಗಳಲ್ಲಿ ನಟಿಸಿದ್ದರು. ದಕ್ಷಿಣ ಭಾರತದ ಎಲ್ಲ ಭಾಷೆಗಳಲ್ಲಿಯೂ ನಟಿಸುವ ಅವಕಾಶ ಅವರಿಗೆ ದೊರೆತಿತ್ತು. ಅವರ ಸುದೀರ್ಘವಾದ ಸಿನಿಮಾ ಪಯಣವನ್ನು ನೆನಪಿಸಿಕೊಂಡು ಭಾರತಿ ಹೆಗಡೆ ಬರೆದ ಲೇಖನ ಇಲ್ಲಿದೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ