Advertisement

Category: ವ್ಯಕ್ತಿ ವಿಶೇಷ

ಅಸಂಗತ ಸಂಭಾಷಣೆಯ ಕತೆಗಾರ

ವಿಶಿಷ್ಟ ಶೈಲಿಯ ಕಥೆಗಳನ್ನು ಬರೆಯುತ್ತಿದ್ದ ಸಾಹಿತಿ ಎಂ. ವ್ಯಾಸ ಅವರು ಕಾಸರಗೋಡು ಜಿಲ್ಲೆಯವರು. ತಮ್ಮ ಸಾಹಿತ್ಯ ಕೃತಿಗಳ ಕುರಿತು ಪ್ರಚಾರ ಮಾಡುವುದು, ಅವಕಾಶಗಳ ಬೆನ್ನುಬಿದ್ದು ‘ಕೀರ್ತಿಶನಿ’ಯ ಸ್ನೇಹ ಮಾಡುವುದನ್ನು ಅವರು ಇಷ್ಟಪಡುತ್ತಿರಲಿಲ್ಲ.  ಆದರೆ ಸಾರಸ್ವತ ಲೋಕದಲ್ಲಿ ಅವರು ಸೃಷ್ಟಿಸಿದ ಕಥಾಲೋಕವನ್ನು ಓದುಗರು ಮೆಚ್ಚಿದ್ದಾರೆ. 2008ರ ಜುಲೈ 23ರಂದು ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಅವರನ್ನು ನೆನಪಿಸಿಕೊಳ್ಳುತ್ತ, -ಕ್ಷಿತಿಜ್‌ ಬೀದರ್‌ ಬರೆದ ಬರಹ ಇಲ್ಲಿದೆ.

Read More

ಉಧಂಪುರದಲ್ಲೊಂದು ಚಹಾಕೂಟ

ದೇಶಬಂಧು ಡೋಗ್ರಾನೂತನ್ ಡೋಗ್ರಿ ಸಾಹಿತ್ಯದಲ್ಲಿ ಕೃಷಿ ಮಾಡಿದವರು. ಸಮಕಾಲೀನ ಆಗುಹೋಗುಗಳಿಗೆ ಪ್ರತಿಕ್ರಿಯಿಸುವವರೂ ಹೌದು. ಹಾಗಾಗಿ, ಭಾಷೆ ಮತ್ತು ರಾಜಕೀಯ ವಿಚಾರಗಳ ವಿಶ್ಲೇಷಣೆಗಳತ್ತ ಕೂಡ ಗಮನ ಹರಿಸಿದವರು. ಅವರ ಮನೆಯ ಚಾವಡಿ, ಸಾಹಿತ್ಯ ಚರ್ಚೆ, ಚಹಾಕೂಟಗಳಿಗೆ ಆಸರೆ. ದೇಶವಿಭಜನೆಯ ಸಂದರ್ಭವನ್ನು, ತುರ್ತುಪರಿಸ್ಥಿತಿ ಬಿಗುವನ್ನೂ…”

Read More

ಯೋಧರ ನಾಡಿನ ಕಲಾವಿದ, ಲೇಖಕ ಮೋಹನ್ ಸಿಂಗ್

ಡೋಗ್ರಿ ಭಾಷೆಯ ಲೇಖಕರಾಗಿ, ರಂಗಭೂಮಿ ಕಲಾವಿದರಾಗಿರುವ ಮೋಹನ್ ಸಿಂಗ್ ಹೋರಾಟಗಾರ ವ್ಯಕ್ತಿತ್ವದವರು. ಗುಲಾಬಿ ಜುಬ್ಬಾ ಬಿಳಿ ಪೈಜಾಮಾ ಧರಿಸಿ ಹಳದಿ ಬಣ್ಣದ ನ್ಯಾನೋ ಕಾರು ಡ್ರೈವ್ ಮಾಡುತ್ತ ಅವರು ವಿಜಯಪುರ ಬಸ್ ನಿಲ್ದಾಣಕ್ಕೆ ಬಂದಿದ್ದರು. ವಿಶಾಲವಾದ ಹೊಲಗದ್ದೆಗಳ ನಡುವಿನ ದಾರಿಯಲ್ಲಿ ಈ ಬಣ್ಣದ ಕಾರು ಚಲಿಸುತ್ತಿರುವಾಗ, ಮೋಹನ್ ಸಿಂಗ್ ಅವರ ವ್ಯಕ್ತಿತ್ವವೂ ಅಷ್ಟೇ..”

Read More

ಚನ್ನಕೇಶವ ನೆನಪಿಗೆ ಒಂದು ಹಳೆಯ ಬರಹ

ಕನ್ನಡ ರಂಗಭೂಮಿಯ ಪೂರ್ಣಪ್ರಮಾಣದ ಕೃಷಿಕ  ಚನ್ನಕೇಶವ ತೀರಿಕೊಂಡಿದ್ದಾರೆ. ನಾಟಕ ಆಡುವುದು, ಆಡಿಸುವುದು,ಆಡುವುದನ್ನು ಕಲಿಸುವುದು, ನಾಟಕ ವಿನ್ಯಾಸ, ರಸಗ್ರಹಣ ಹೀಗೆ ತನ್ನ ಪೂರ್ಣ ಹೊತ್ತನ್ನು ರಂಗಭೂಮಿಯಲ್ಲೇ ಕಳೆಯುತ್ತಿದ್ದವರು ಅವರು. ಕಳೆದ ಶುಕ್ರವಾರ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಿಧನರಾದರು. ಅವರ ನೆನಪಿಗಾಗಿ ಕೆಂಡಸಂಪಿಗೆಗೆ ಅವರು ಈ ಹಿಂದೆ ಬರೆಯುತ್ತಿದ್ದ ಸರಣಿಯ ಒಂದು ತುಣುಕು..

Read More

ಕರೆಯ ನಡುವೆ ನಿಂತು ಹೋದ ದೂರವಾಣಿ

ವಿಜ್ಞಾನ ಬರಹಗಾರ ಡಾ. ಹಾಲ್ದೊಡ್ಡೇರಿ ಸುಧೀಂದ್ರ ಹೊಸ ವಿಷಯಗಳನ್ನು ಕಲಿಯಲು ಸದಾ ಉತ್ಸುಕರಾಗಿರುತ್ತಿದ್ದರು. ಹೊಸತನ್ನು ತಿಳಿಯುವುದಷ್ಟೇ ಅಲ್ಲ, ಅನ್ವಯಿಸಿ ಅದರ ಫಲಿತಾಂಶ ಗಮನಿಸುವ, ಕುತೂಹಲದ ಮನಸ್ಸು ಅವರದ್ದು. ತಾವು ಕಂಡುಕೊಂಡ ವಿಚಾರಗಳನ್ನು ಹಂಚಿಕೊಳ್ಳುವುದರಲ್ಲಿಯೂ ಅವರಿಗೆ ಬಹಳ ಆಸಕ್ತಿ. ಅವರೊಡನೆ ಒಡನಾಡಿದ ಕ್ಷಣಗಳನ್ನು ನೆನಪು ಮಾಡಿಕೊಂಡು, ಬರಹಗಾರ ಟಿ.ಜಿ. ಶ್ರೀನಿಧಿ..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ