Advertisement

Category: ವ್ಯಕ್ತಿ ವಿಶೇಷ

ಛಡಿ ಚಂ ಚಂ….: ಜುಲೇಖಾ ಬೇಗಂ ಜೀವನ ವೃತ್ತಾಂತ

ಗಂಟಲಿನಿಂದ ಅದೆಷ್ಟೇ ಉಸಿರೆಳೆದರೂ, ನಾಲಗೆಯನ್ನು ಹೊರಳಿಸಿ ಉರುಳಿಸಿದರೂ ಊಹೂಂ, ಹಾಲು ಹಣ್ಣು ಬರಲೊಲ್ಲದು. ಅವರೂ ಹಿಡಿದ ಪಟ್ಟು ಬಿಡುವಂತೆ ಕಾಣಲಿಲ್ಲ. ಪಕ್ಕದಲ್ಲಿ ಪುಂಡಿ ಸೊಪ್ಪನ್ನು ಬಿಡಿಸಿಟ್ಟಿದ್ದರು. ಆ ಪುಂಡಿ ಕೋಲು ದಪ್ಪವಾಗಿರುತ್ತದೆ. ಮುಂದೇನು ಆಗಿರಬಹುದು ಹೇಳಿ? ಅನುಮಾನವೇ ಬೇಡ, ಬೆನ್ನಿಗೆ ಎರಡೇಟು ಬಾರಿಸಿದರು. ಚುರ್ ಎಂದು ಬಿದ್ದ ಏಟಿಗೆ ಕಣ್ಣಲ್ಲಿ ನೀರು ಜಿನುಗಿಸಿತು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಏಳನೆಯ ಕಂತು

Read More

ಹೊಸ ಬದುಕಿಗೆ ಬಿದ್ದ ಬುನಾದಿ: ಜುಲೇಖಾ ಬೇಗಂ ಜೀವನ ವೃತ್ತಾಂತ

ಬಿಡುವಿದ್ದಾಗೆಲ್ಲ ಅವರ ಮನೆಗೆ ಹೋಗುವುದು ಸಾಮಾನ್ಯವಾಯಿತು. ಸುಮ್ಮನಿರುವ ಗೆಜ್ಜೆ ನನ್ನ ಮನಸ್ಸಲ್ಲೇನೊ ಸದ್ದು ಮಾಡಿದರಂತೆ. ‘ನಾನೂ ಗೆಜ್ಜೆ ಕಟ್ಬೇಕು. ಕಟ್ರಿ’ ಎಂದು ಅಲವತ್ತುಕೊಂಡೆ. ‘ಹಾಗೆಲ್ಲ ಕಟ್ಬಾರ್ದವ್ವಾ, ದೇವ್ರಿಗೆ ಪೂಜೆ ಮಾಡಿ ಕಟ್ಟೋದು ಗೊತ್ತೇನು?’ ಎಂದು ಸುಮ್ಮನಿರಿಸಲು ನೋಡಿದರು. ಬಿಡುವವಳಲ್ಲ ನಾನು, ‘ಹಾಂ, ನಾನೂ ಪೂಜೆ ಮಾಡ್ತೇನಿ. ಕಟ್ರಲಾ’ ಎನ್ನುತ್ತಿದ್ದೆ. ನನ್ನ ಚಾಲಾಕಿತನ ಕಂಡು ನಕ್ಕು, ತಲೆ ಬಡಿದುಕೊಂಡು, ‘ನಿಮ್ಮವ್ವ ಬಿಟ್ಟಾಳ ನಮ್ಮನ್ನ, ಕಸಬರಿಕಿ ತಗೊಂಡು ಓಡ್ಸ್ಕೋತಾ ಬರ್ತಾರ’ ಎಂದು ತಮಾಷೆ ಮಾಡಿಬಿಡುತ್ತಿದ್ದರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”

Read More

ಕಳ್ಳರು ಹಾಕಿದ ಕೊಡಲಿಯೇಟು…: ಜುಲೇಖಾ ಬೇಗಂ ಜೀವನ ವೃತ್ತಾಂತ

ಒಮ್ಮೆ ಆಡುತ್ತಾ, ಮನೆಗೆ ಬರುವುದು ತಡವಾಯಿತು. ಬಾಗಿಲೆದುರು ಬಂದು ನಿಂತೊಡನೆ, ಅವ್ವ ಸಿಟ್ಟಿನಿಂದ ನನ್ನ ಬಟ್ಟೆಯನ್ನೆಲ್ಲ ಬಿಚ್ಚಿ ಒಳಗೆಸೆದು, ‘ಈಗ್ ಹೋಗು. ನೋಡಾನ’ ಎಂದಿದ್ದಷ್ಟೇ ಅಲ್ಲ, ದಢಾರನೇ ಬಾಗಿಲನ್ನೂ ಮುಚ್ಚಿದಳು. ಆ ವಯಸ್ಸಿಗೆ ಅವ್ವ ತೋರುತ್ತಿದ್ದ ಪ್ರೀತಿಯ ಕದವೂ ಮುಚ್ಚಿದಂತೆನಿಸಿತು. ಈಗೆಲ್ಲಿಯಾದರೂ ಜೀವನದಲ್ಲಿ ಕಳೆದ ಘಟನೆಯೊಂದನ್ನು ಅಳಿಸಿಹಾಕುವ ಅವಕಾಶ ಸಿಕ್ಕರೆ ಬಹುಶಃ ಇದಕ್ಕೇ ಬಳಸಿಕೊಳ್ಳುತ್ತೇನೆ.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”

Read More

ಹೋಗುತ್ತಾ ಹೋಗುತ್ತಾ.. ಕಳೆದೇ ಹೋಗಿದ್ದೆ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಹಾಗೆ ನಡೆದುಕೊಂಡು ಹೋಗುವಾಗ, ಊರಿನ ಪಡ್ಡೆ ಹುಡುಗರೆಲ್ಲ ‘ಸೋಗಲಾಡಿ ಸುಬ್ಬಿ, ಸೋಗಲಾಡಿ ಸುಬ್ಬಿ’ ಎಂದು ತಮಾಷೆ ಮಾಡುತ್ತಿದ್ದರು. ಆರು ವರ್ಷದವಳಾಗಿದ್ದ ನಾನು, ಇವ್ಯಾವ ಮಾತು ನನಗೆ ಬೇಕಿಲ್ಲವೆಂಬಂತೆ ಅವರೆಡೆಗೆ ಕಣ್ಣು ಹಾಯಿಸಿ, ಹುಬ್ಬೇರಿಸಿ ಮುಂದೆ ಹೆಜ್ಜೆ ಹಾಕುತ್ತಿದ್ದೆ. ಶಾಲೆಗೆ ಬಂದರೆ ಕೇಳಬೇಕೇ! ಕೆಲವರು ‘ನೀನು ಮಲ್ಲವ್ವನೋ ಸಿಂಗಾರವ್ವನೋ?’ ಎಂದರೆ, ಎಲ್ಲ ಟೀಚರ್ ಸೇರಿ ‘ನಿಮ್ಮವ್ವಗ ಕೆಲ್ಸ ಇಲ್ಲ, ನಿಂಗ್ ಬ್ಯಾಸರಿಲ್ಲ ತಗ’ ಎಂದು ನಾನು ಮಾಡಿಕೊಂಡ ಸಿಂಗಾರದ ಬಗ್ಗೆಯೇ ಚರ್ಚೆ ನಡೆಸುತ್ತಿದ್ದರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”

Read More

ನಾನೊಬ್ಬಳು ಚಾಣಾಕ್ಷ ಹುಡುಗಿಯೇ ಆಗಿದ್ದೆ!: ಜುಲೇಖಾ ಬೇಗಂ ಜೀವನ ವೃತ್ತಾಂತ

“ಕಲಾವಿದರ ಮಾತಂತಿರಲಿ, ಊರೂರಿಗೆ ಬರುತ್ತಿದ್ದ ನಾಟಕವನ್ನೂ ನೋಡದ ಮನೆತನ ಎನ್ನಬಹುದೇನೊ. ಕಾಳಮ್ಮನಿಂದ ಮಲ್ಲಮ್ಮನಾಗಿ, ಮಲ್ಲಮ್ಮನಿಂದ ಸರಸ್ವತಿಯಾಗಿ, ಕೊನೆಗೆ ಸರಸ್ವತಿಯಿಂದ ಜುಲೇಖಾ ಬೇಗಂ ಆದೆ. ಕಲೆಯ ಹಿನ್ನೆಲೆಯಿಲ್ಲದೆ ಬೆಳೆದ ನನಗೆ ಅದ್ಹೇಗೆ ಈ ಅಭಿನಯ ಕಲೆ ಒದಗಿಬಂತೋ!”
ಕನ್ನಡ ರಾಜ್ಯೋತ್ಸವದ ಶುಭ ದಿನದಂದು ಹಿರಿಯ ರಂಗ ಕಲಾವಿದೆ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಜುಲೈಕಾ ಬೇಗಂ ಅವರ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”.
ನಿರೂಪಿಸುತ್ತಾರೆ ಕೀರ್ತಿ ಬೈಂದೂರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ