Advertisement

Category: ಸಂಪಿಗೆ ಸ್ಪೆಷಲ್

ಸ್ವ ಅರಿವಿನ ಸದ್ಭಾವವೇ ಗುರು ಕಾರುಣ್ಯದ  ಮೂಲ ಮಂತ್ರ.:  ಡಾ. ರಾಜೇಂದ್ರಕುಮಾರ್ ಮುದ್ನಾಳ್ ಬರಹ

ನಮ್ಮನ್ನು ನಾವು ಅರಿತುಕೊಂಡಾಗ ಗುರುವನ್ನು ಅರಿತುಕೊಳ್ಳುವ ಪ್ರಜ್ಞೆ ಬಲಗೊಳ್ಳುತ್ತದೆ. ಗುರುವನ್ನು ಹೊರಗಡೆ ಹುಡುಕದೆ, ಒಳಗಡೆಯೇ ಹುಡುಕಬೇಕು. ಅಂದರೆ ಭೌತಿಕ ವಸ್ತುಗಳಲ್ಲಿ ಗುರುವನ್ನು ಕಾಣದೆ, ಅಂತರಾತ್ಮನಲ್ಲಿ ಬೆಳಕನ್ನು ಕಾಣಬೇಕು. ಗುರುವಿನ ಕೆಲಸ ಬೋಧಿಸುವುದು ಮಾತ್ರವಲ್ಲ, ನಮ್ಮಲ್ಲಿರುವ ಅಂತಃಶಕ್ತಿಯನ್ನು ಜಾಗೃತಗೊಳಿಸಿ ಗುರುವಿನೊಂದಿಗೆ ಅನುಸಂಧಾನದ ದಾರಿ ನಿರ್ಮಿಸಿಕೊಳ್ಳಬೇಕೆಂಬ ಆಲೋಚನೆಯೇ ದೊಡ್ಡದು.
ಗುರುಪೂರ್ಣಿಮೆಯ ನಿಮಿತ್ತ ಡಾ. ರಾಜೇಂದ್ರಕುಮಾರ್‌ ಕೆ. ಮುದ್ನಾಳ್‌ ಬರಹ ನಿಮ್ಮ ಓದಿಗೆ

Read More

“ಹಳೆಯ ಪುಟಗಳಿಂದ…” ಸರಣಿಯಲ್ಲಿ ಕೃಪಾಕರ ಸೇನಾನಿ ಹೇಳಿದ ಕಾಡುನಾಯಿಗಳ ಕಥಾನಕ

ನಾವು ಹೇಳಿದ ಆ ದಿನ ಸಂಜೆ. ಬೇಟೆಗೆ ಹೋದವರಲ್ಲಿ ಅಲ್ಫಾ ಗಂಡು ಮಾತ್ರ ವಾಪಸ್ಸು ಬಂತು. ಮರಿಗಳು ಬೇಟೆ ಮುಗಿಸಿ ಬಂದ ಅದನ್ನು ಬಾಯಿ ನೆಕ್ಕಿ ಸ್ವಾಗತಿಸುವ ಬದಲು ಯಾಕೋ ಅಳಲು ತೊಡಗಿದವು. ನಮಗೆ ತಟ್ಟನೆ ಹೊಳೆಯಿತು. ಆ ಮರಿಗಳ ಅಚ್ಚುಮೆಚ್ಚಿನ ಆ ಎರಡು ಗಂಡು ನಾಯಿಗಳು ಇನ್ನೊಂದು ಹಿಂಡಿನ ಅತೃಪ್ತ ಹೆಣ್ಣು ನಾಯಿಗಳ ಹಿಂದೆ ಓಡಿ ಹೋಗಿದ್ದವು.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಕೃಪಾಕರ ಸೇನಾನಿ ಹೇಳಿದ ಕಾಡುನಾಯಿಗಳ ಕಥಾನಕ ನಿಮ್ಮ ಓದಿಗೆ

Read More

ಹಳೆಯ ಪುಟಗಳಿಂದ…” ಸರಣಿಯಲ್ಲಿ ಚನ್ನಕೇಶವ ಬರಹ

“ನೀನಾಸಂ ಚಟುವಟಿಕೆಗಳಿಗೆ ಸಂಬಂಧಿಸಿದ ಎಲ್ಲಾ ರಂಗ ತಾಂತ್ರಿಕ ಸಮಸ್ಯೆಗಳನ್ನು ಬಹಳ ಸಮಾಧಾನವಾಗಿ ನಿಭಾಯಿಸುವ ನಮ್ಮ ಸಮಾಧಾನಿ ಬಂಗಾರಣ್ಣ, ಒಂದು ರೀತಿಯಲ್ಲಿ ‘ಸಕಲಕಲಾವಲ್ಲಭನ್’. ಇವರು ‘ನೀನಾಸಂಗೇ ದೊಡ್ಡವರು’. ಇವರು ಯಾವಯಾವ ವರ್ಷದಲ್ಲಿ ಯಾರುಯಾರು ಏನೇನು ಮಾಡಿದರು ಎಂಬುದನ್ನೆಲ್ಲಾ ಬಲ್ಲ ನಿಧಾನಿ. ನಿಧಾನಿಯಾಗುವುದು ಪ್ರಧಾನಿಯಾಗುವುದಕ್ಕಿಂತಲೂ ಮಹತ್ತರವಾದುದೆಂಬುದನ್ನು ನನ್ನಂಥವರಿಗೆಲ್ಲಾ ಹೇಳದೇ ಕಲಿಸಿಕೊಟ್ಟ ದ್ರೋಣಾಚಾರ್ಯರು ಇವರು”
ಹಳೆಯ ಪುಟಗಳು ಸರಣಿಯಲ್ಲಿ ಚನ್ನಕೇಶವ ಬರಹ

Read More

ಆಲದ  ಮರವೆಂಬ ಆಲಯದಲ್ಲಿ: ದೇವಿಕಾ ನಾಗೇಶ್‌ ಬರಹ

ವೈಜ್ಞಾನಿಕ, ಧಾರ್ಮಿಕ ಕಾರಣಗಳು ಏನೇ ಇರಲಿ. ಈ ಭೂಮಿಯಲ್ಲಿ ಇರುವ ಪ್ರತಿಯೊಂದು ಕ್ರಿಮಿಕೀಟ, ಮರ ಗಿಡ, ಪ್ರಾಣಿ ಪಕ್ಷಿಗಳು ಮನುಷ್ಯರಷ್ಟೇ ಪ್ರಮುಖರು. ಪ್ರಕೃತಿಯ ಸಮತೋಲನಕ್ಕಾಗಿ ನಾಡಿನಲ್ಲಿ ಸಮೃದ್ಧಿ ನೆಲೆಸಲು ಕಾಡು ಬೇಕು ಎನ್ನುವ ಸತ್ಯ ಮನಗಂಡರೆ ಗಿಡ ಮರಗಳನ್ನು ನಾವು ಪ್ರೀತಿಸುತ್ತೇವೆ. ಹೀಗಾಗಿ ದೇವರ ಕಾಡುಗಳು, ನಾಗ ಬನಗಳು ಈ ಭೂಮಿಯಲ್ಲಿ ನಂಬಿಕೆಯ ಹೆಸರಿನಲ್ಲಿ ಬಹುಕಾಲ ಬಾಳಿ ಬಂದವು. ಆದರೆ ಇಂದು ಇವಿಷ್ಟು ಕಾಂಕ್ರೀಟ್ ಕಾಡುಗಳಾಗಿರುವುದು ನಾವು ಕಂಡ ದುರಂತ.
ಆಲದ ಮರದ ಕುರಿತು ದೇವಿಕಾ ನಾಗೇಶ್‌ ಬರಹ

Read More

ಯುದ್ಧಕಾಲದಲ್ಲಿ ಸಂಜಿತ್ ಸಂಗೀತ ಸಂಜೆ: ಯೋಗೀಂದ್ರ ಮರವಂತೆ ಬರಹ

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಕಲಿಕೆ, ಜಾನಪದ ಮತ್ತು ಭಾವಗೀತೆಗಳ ಪ್ರಭಾವ ಎಲ್ಲವೂ ಸೇರಿ ತಾನೇ ಮೈಗೂಡಿಸಿಕೊಂಡ ಉಲ್ಲಾಸಭರಿತ ತಾಜಾ ಶೈಲಿ, ಯಾರಂತೆಯೂ ಅಲ್ಲದ ಆದರೆ ಮತ್ತೆ ಮತ್ತೆ ಕೇಳಬೇಕೆನಿಸುವ ಆಕರ್ಷಕ ಧ್ವನಿ ಮತ್ತು ಸ್ವರಸಂಚಾರ, ಸಿನಿಮಾ ಹಾಡುಗಾರಿಕೆಗೆ ಅತಿ ಅಗತ್ಯವಾದ ವಿಶಿಷ್ಟ ಭಾವ ರಸ ಸ್ಪುರಣೆ, ಎಲ್ಲದಕ್ಕಿಂತ ಮುಖ್ಯವಾಗಿ ಚಲನಚಿತ್ರ ಹಿನ್ನೆಲೆ ಗಾಯನದ ಸಾಂಪ್ರದಾಯಿಕ ಜಾಡಿನ ಜೊತೆಗೆ, ತನ್ನದೇ ನಿರ್ಮಾಣದ ಹಾಡುಗಳಲ್ಲಿ ಕಥನ ಮಾದರಿಯ ಸೃಜನಶೀಲ ನಿರೂಪಣೆಯ ಬಗೆಗಿನ ಕಾಳಜಿ ಮತ್ತು ಜಗತ್ತಿನ ಬೇರೆಬೇರೆ ಸಂಗೀತ ಪ್ರಕಾರಗಳ ಸೂಕ್ಷ್ಮ ಗಮನಿಸುವಿಕೆಯಿಂದ ಹುಟ್ಟಿದ ಪ್ರಯೋಗಗಳು ಸಮ್ಮಿಳಿತವಾಗಿ ಸಂಜಿತ್ ಹೆಗ್ಡೆ ಸಂಗೀತವನ್ನು ವೈಶಿಷ್ಟ್ಯಪೂರ್ಣ ನೆಲೆಯಲ್ಲಿ ನಿಲ್ಲಿಸುತ್ತದೆ.
ಯೋಗೀಂದ್ರ ಮರವಂತೆ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ