ಅಡಿಗರ ‘ವರ್ಧಮಾನ’ ಮತ್ತು ಭಾರತದ ವರ್ತಮಾನ: ಡಾ. ವಿಶ್ವನಾಥ ನೇರಳಕಟ್ಟೆ ಬರಹ
ಕವಿತೆಯ ಕೊನೆಯ ಭಾಗ ಭೌತಿಕ ನೆಲೆಯ ಇಲ್ಲವೇ ಮೂರ್ತ ರೂಪದ ವಿಕಾಸ ಕ್ರಮವನ್ನು ಮೀರಿದ ಆಂತರಂಗಿಕವಾದ ಬೆಳವಣಿಗೆಯ ಕಡೆಗೆ ಬೆರಳು ತೋರುತ್ತದೆ. ವ್ಯಕ್ತಿತ್ವದೊಳಗಿನ ಹಲವು ಅಂಶಗಳು ಸಂಘರ್ಷಕ್ಕೆ ಒಳಗಾಗುತ್ತಲೇ ಕೆಡುಕನ್ನು ಕಳಚಿಕೊಂಡು ಒಳಿತಿನ ಬೆಳಕು ಉದಯಿಸುವುದರ ಕಡೆಗೆ ಕವಿತೆ ತುಡಿಯುತ್ತದೆ. ಬಾಹ್ಯ ಗೋಚರವೆನಿಸಿಕೊಳ್ಳಬಹುದಾದ ಬದುಕಿನ ಸಾಧನೆ ಆಂತರಂಗಿಕವಾದ ಪರಿಧಿಯಲ್ಲಿ ಪ್ರಕಟಗೊಂಡು ಜೀವನ ವಿಕಾಸಕ್ಕೆ ನೆಲೆಯಾಗುವ ಬಗೆ ಇಲ್ಲಿ ಗೋಚರವಾಗುತ್ತದೆ.
ಗೋಪಾಲಕೃಷ್ಣ ಅಡಿಗರ ‘ವರ್ಧಮಾನ’ ಕವಿತೆಯ ಕುರಿತು ಡಾ. ವಿಶ್ವನಾಥ ನೇರಳಕಟ್ಟೆ ಬರಹ

