Advertisement

Category: ಸಂಪಿಗೆ ಸ್ಪೆಷಲ್

ಎದೆ ನಡುಗಿಸಿ ಮೈ ನವಿರೇಳಿಸುವ ಆ ಚಿತ್ರ….: ಗೊರೂರು ಶಿವೇಶ್‌ ಬರಹ

ಮಾರ್ಕ್ವೆಜ್‌ನ ಅದ್ಭುತರಮ್ಯ ಕಾದಂಬರಿ ಒಂದು ನೂರು ವರ್ಷಗಳ ಏಕಾಂತ ಕೃತಿಯನ್ನು ಓದಿದವರಿಗೆ ಆ ರೀತಿಯ ಅದ್ಭುತರಮ್ಯ ಪರಿಚಯವನ್ನು ಈ ಸಿನಿಮಾ ಮೂಡಿಸುತ್ತದೆ. ಸದಾ ಮಳೆ ಹಿಡಿದ ಊರು, ಪಾತಾಳಲೋಕದ ಅನುಭವ ನೀಡುವ ಬಾವಿಯಲ್ಲಿನ ಚಿತ್ರಣ ಚಿತ್ರಕ್ಕೆ ಒಂದು ನಿಗೂಢತೆಯನ್ನು ಒದಗಿಸಿ ಭಯ ಮತ್ತು ಕುತೂಹಲದಿಂದ ನಮ್ಮನ್ನು ಕೊನೆಯವರೆಗೂ ಹಿಡಿದಿಡುತ್ತದೆ.
ಹಿಂದಿಯ “ತುಂಬಾಡ್”‌ ಸಿನಿಮಾದ ಕುರಿತು ಗೊರೂರು ಶಿವೇಶ್‌ ಬರಹ ನಿಮ್ಮ ಓದಿಗೆ

Read More

ಆರೋಗ್ಯಕ್ಕೆ ಒಂಬತ್ತೇ ಮೆಟ್ಟಿಲು… ಕಾರ್ತಿಕ್ ಕೃಷ್ಣ ಬರಹ

ಮುಂದಿನ ಬಾರಿ ನೀವು ಮೆಟ್ರೋ ನಿಲ್ದಾಣಕ್ಕೆ ಹೋದಾಗ, ಎಸ್ಕಲೇಟರ್ ಹಾಗೂ ಮೆಟ್ಟಿಲುಗಳ ಮೇಲೆ ಓಡಾಡುವ ತಲೆಗಳನ್ನು ಲೆಕ್ಕ ಹಾಕಲು ಟ್ರೈ ಮಾಡಿ. ಮೆಟ್ಟಿಲನ್ನು ಬಳಸುವ ಜನರ ಲೆಕ್ಕ ನಿಮಗೆ ಆರಾಮಾಗಿ ಸಿಕ್ಕಿಬಿಡುತ್ತದೆ. ಎಸ್ಕಲೇಟರ್ ಮೇಲಿನ ಮಾನವರ ತಲೆಗಳನ್ನು ಎಣಿಸುವುದು ಮಾತ್ರ ತಾರೆಗಳನ್ನು ಕಲೆಹಾಕಿದಷ್ಟೇ ಕಷ್ಟವಾಗಬಹುದು. ಇದಕ್ಕೆ ಕಲಶಪ್ರಾಯವಾಗಿ, ಮೊಬೈಲ್ ಫೋನು ನೋಡುತ್ತಾ, ಮೆಟ್ಟಿಲುಗಳ ಬಳಿ ಬಂದು, ಕೂಡಲೇ ಮುಖವನ್ನು ಸಿಂಡರಿಸಿಕೊಂಡು, ಪಕ್ಕದ ಎಸ್ಕಲೇಟರ್ ಏರಿದ ಹೋಮೋ ಸೇಪಿಯನನ್ನು ಕೆ ಆರ್ ಪುರ ಮೆಟ್ರೋ ನಿಲ್ದಾಣದಲ್ಲಿ ನೋಡಲು ಸಿಕ್ಕಿದ್ದು ನನ್ನ ಸುಕೃತವೋ…
ಮೆಟ್ಟಿಲುಗಳ ಬಳಕೆಯ ಕುರಿತು ಕಾರ್ತಿಕ್‌ ಕೃಷ್ಣ ಬರಹ ನಿಮ್ಮ ಓದಿಗೆ

Read More

ಸ್ಮಾರ್ಟ್ ಬೋರ್ಡ್..!: ಮಹಮ್ಮದ್‌ ರಫೀಕ್‌ ಕೊಟ್ಟೂರು ಬರಹ

ಸ್ಮಾರ್ಟ್‌ ಬೋರ್ಡ್‌ ಬರುವುದಕ್ಕಿಂತ ಮುಂಚೆ ತರಗತಿ ಮುಗಿಸಿದಾಗ ರಮೇಶ ಅವರ ಅವತಾರ ಮೆಚ್ಚಿ ವಾಹ್‌ ಶಿಕ್ಷಕರೆಂದರೆ ಹೀಗಿರಬೇಕು ಎನ್ನುವಂತಿದ್ದರು, ಸುಣ್ಣದಿಂದ ಮುಳುಗಿದ ಅವರ ಕೈಗಳು, ಬಣ್ಣ ಬದಲಾಯಿಸಿಕೊಂಡು ಬಿಳಿ ಬಟ್ಟೆಯಂತಿದ್ದ ಅವರ ಪ್ಯಾಂಟ್‌, ಅಂಗಿ ಅಲ್ಲಲ್ಲಿ ಕೈ ತಗುಲಿ ಮುಖಕ್ಕೂ ಹತ್ತಿದ್ದ ಸೀಮೆ ಸುಣ್ಣದ ಬಿಳಿ ಯಾರೇ ನೋಡಿದರೂ ಇವರು ಗಣಿತ ಶಿಕ್ಷಕರೆಂದು ಗುರುತಿಸಬಹುದಾದ ಮಾದರಿ ರೂಪ.
ಮಹಮ್ಮದ್‌ ರಫೀಕ್‌ ಕೊಟ್ಟೂರು ಬರೆದ ಶೈಕ್ಷಣಿಕ ಬರಹ ನಿಮ್ಮ ಓದಿಗೆ

Read More

ಪರ್ವತಗಳು ಬರಹಗಾರರಿಗೆ ಉಪಕಾರಿಯಾಗಿರುತ್ತವೆ..: ಖಂಡಿಗೆ ಮಹಾಲಿಂಗ ಭಟ್ ಬರಹ

‘ಯಾವನು ಬೆಟ್ಟಗಳಿಗೆ ಹೋಗುವನೋ, ಅವನು ತನ್ನ ತಾಯಿಯಲ್ಲಿಗೆ ಹೋಗುವನು’ ಎಂಬುದಾಗಿ ಕಿಪ್ಲಿಂಗ್ ಬರೆದಿರುವನು ಮತ್ತು ಅವನು ಇದರಿಂದ ಹೆಚ್ಚಿನ ಸತ್ಯವನ್ನು ಬರೆದುದು ಅಪರೂಪ. ಯಾಕೆಂದರೆ ಬೆಟ್ಟಗಳಲ್ಲಿ ಜೀವಿಸುವುದು ತನ್ನ ತಾಯಿಯ ಎದೆಯಲ್ಲಿ ಹುದುಗಿಕೊಂಡು ಮಲಗಿದಷ್ಟು ಹಿತಕರವೆನಿಸುತ್ತದೆ. ಪ್ರತಿ ಬಾರಿ ನಾನು ಬೇರೆಡೆಗೆ ಹೋಗಿಪುನಃ ಹಿಂದಿರುಗುವಾಗ ಮನಸ್ಸಿಗೆ ತುಂಬಾ ಹಿತಕರ ಹಾಗೂ ಅಪ್ಯಾಯಕರವೆನಿಸುತ್ತದೆ.
ರಸ್ಕಿನ್‌ ಬಾಂಡ್‌ ಅವರ “ರೇನ್‌ ಇನ್‌ ದ ಮೌಂಟೇನ್ಸ್‌” ಕೃತಿಯ ಒಂದು ಬರಹವನ್ನು ಡಾ. ಖಂಡಿಗೆ ಮಹಾಲಿಂಗ ಭಟ್ ಕನ್ನಡಕ್ಕೆ ಅನುವಾದಿಸಿದ್ದು, ನಿಮ್ಮ ಓದಿಗೆ ಇಲ್ಲಿದೆ

Read More

ಭಾವಯಾಮಿ ಗೌರೀ..: ದೀಪಾ ಫಡ್ಕೆ ಬರಹ

ವೃತ್ತಿ, ಪ್ರವೃತ್ತಿಗಳ ನಡುವೆ ಉಯ್ಯಾಲೆಯಾಡುತ್ತಿರುವ ಆಧುನಿಕ ಕಾಲದ ಗೌರಿಯರಿಗೆ ತಿಂಗಳಿಗೆ ಮೊದಲೇ ಹಬ್ಬದ ತಯಾರಿ ಅಸಾಧ್ಯ. ಅಡುಗೆ ಮನೆಯ ನಲ್ಲಿಯ ನೀರಲ್ಲಿ `ಗಂಗೇಚ ಯಮುನೇಚೈವ..’ ಎನ್ನುತ್ತಾ ಗಂಗೆಯನ್ನು ಆವಾಹಿಸಿ ಕಲಶ ತುಂಬುವ ನಮಗೆ ನಗರದ ಪುಟ್ಟ ಪುಟ್ಟ ಮನೆಗಳಲ್ಲಿ ಹಬ್ಬವೆಂದರೆ ನಿತ್ಯದ ಒಂದು ಟಬ್ ಪಾತ್ರೆಗಳ ಬದಲು ಎರಡು ಟಬ್ ಪಾತ್ರೆಗಳು ಎಂದೂ ಒಮ್ಮೊಮ್ಮೆ ಕಾಣುವುದಿದೆ.
ಜಗದೆಲ್ಲ ಗೌರಿಯರ ಕುರಿತು ದೀಪಾ ಫಡ್ಕೆ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ