Advertisement

Category: ಸಂಪಿಗೆ ಸ್ಪೆಷಲ್

ಬರಹದ ಭಾವನೆ: ಓದಿನ ಕುರಿತು ಕಿಟ್ಟು ಬರಹ

ಬರಹ ಬರೆದವನ ತಿಳುವಳಿಕೆಯ, ಅವನ ಅನಿಸಿಕೆಯ, ಅವನ ಬಯಕೆಯ, ಭಾವನೆಯ ಪ್ರತಿಬಿಂಬವಲ್ಲವೇ? ಅವನ ಸಂತಸ, ಅವನ ದುಗುಡ, ಅವನ ನೆಮ್ಮದಿ, ಅವನ ಆತಂಕ, ಅವನ ಎದೆಗಾರಿಕೆ, ಅವನ ಪುಕ್ಕಲುತನ, ಅವನ ಪ್ರೇಮ ಕಾಮಗಳೆಲ್ಲ ಅದರಲ್ಲಿ ಪದಗಳಾಗಿರುವುದಿಲ್ಲವೇ? ಹಾಗಾದರೆ ಕವಿತೆ ಅಥವಾ ಬರಹ ಬರೆದವನಿಂದಲೇ ಅರ್ಥ ಪಡೆಯುವುದು ಎಂದಾಯಿತಲ್ಲವೇ? ಹಾಗೆ ಬರೆದವನಿಂದಲೇ ಪಡೆದುಕೊಂಡ ಅರ್ಥ ಓದುಗನಿಗೆ ಸರಿಯಾಗಿ ಅರ್ಥವಾಗಬೇಕಾದರೆ ಪ್ರತಿ ಬರಹದ ಇಲ್ಲಾ ಕಾವ್ಯದ ಜೊತೆಗೊಂದು ಬರೆದವನ ಹಿನ್ನೆಲೆ ಮತ್ತು ಬರಹದ ಹಿನ್ನೆಲೆಯನ್ನೂ ಬರೆಯಬೇಕಾಯಿತಲ್ಲವೇ?
ಓದಿನ ಕುರಿತು ಕಿಟ್ಟು ಬರಹ ನಿಮ್ಮ ಓದಿಗೆ

Read More

ಅಮ್ಮನಿಗೆ ಅಂತಿಮ ವಿದಾಯ…: ವಿಜಯಕುಮಾರಿ ಬಿ. ಬರಹ

ಇನ್ನೊಂದು ನನಗೆ ಬೇಸರವನ್ನು ಉಂಟುಮಾಡಿದ್ದು, ಅಮ್ಮ ತುಂಬಾ ಚೆನ್ನಾಗಿ ಉಪ್ಪಿನಕಾಯಿ ಹಾಕುತ್ತಿದ್ದರು, ಒಂದು ದೊಡ್ಡ ಪಿಂಗಾಣಿ ಜಾಡಿ ಇತ್ತು, ಅದನ್ನು ನೋಡಿ ಅಯ್ಯೋ ಉಪ್ಪಿನ ಕಾಯಿಯ ರೆಸಿಪಿಯನ್ನೇ ನಾವು ಕಲಿಯಲಿಲ್ಲವಲ್ಲಾ ಎಂದು ಬೇಸರವಾಗುತ್ತಿತ್ತು. ತಿಥಿಎಲ್ಲಾ ಮುಗಿಸಿ ಹೊರಡುವಾಗ ನನ್ನ ಮನದಲ್ಲಿ ಇದ್ದದ್ದು ಒಂದೇ ಕೊರಗು, ಅಮ್ಮನಿಗೆ ಆಪರೇಷನ್ ಆಗಿ ಮತ್ತು ಕರೋನ ಟೈಮ್‌ನಲ್ಲಿ ಎಲ್ಲಾ ಕಡೆ ಓಡಾಡಲು ಕಷ್ಟವಿದ್ದಾಗ ಅಮ್ಮನನ್ನು ಸರಿಯಾಗಿ ನೋಡಿಕೊಳ್ಳಲಿಲ್ಲವೇನೋ ಎನ್ನುವ ಕೊರಗು ನನ್ನ ಮನದಲ್ಲಿ ಉಳಿದಿತ್ತು, ಕಡೆಯದಾಗಿ ಅಮ್ಮ ಬಳಸುತ್ತಿದ್ದ ಚಪ್ಪಲಿಯನ್ನು ತೆಗೆದುಕೊಂಡು ಬೆಂಗಳೂರಿಗೆ ಬಂದೆ…
ವಿಜಯಕುಮಾರಿ ಬಿ. ಬರಹ ನಿಮ್ಮ ಓದಿಗೆ

Read More

“ಹಳೆಯ ಪುಟಗಳಿಂದ…” ಸರಣಿಯಲ್ಲಿ ಪ್ಯಾಪಿಲಾನ್ ಬರಹ

ಒಬ್ಬನ ಪ್ರವಾಸ ಕಥನದ ಭಿನ್ನತೆಯೇನು? ಅದೂ ಹತ್ತು ಹದಿನೈದು ದಿನಗಳ ಪ್ಯಾಕೇಜ್ಡ್ ಪ್ರವಾಸದ ಸಮಯದಲ್ಲಿ ಒಬ್ಬ ತನ್ನ ಪೂರ್ವಗ್ರಹಗಳಿಗಿಂತ ಭಿನ್ನವಾದ ಹೊಸ ಬದುಕನ್ನು ಹೇಗೆ ನೋಡಬಲ್ಲ, ಗ್ರಹಿಸಬಲ್ಲ ಮತ್ತು ಚಿತ್ರಿಸಬಲ್ಲ? ನಿಮ್ಮಲ್ಲಿ ಅನೇಕರಿಗೆ ಸಕಾರಣವಾಗಿ ಅಮೇರಿಕಾದಲ್ಲಿ ಕೆಲಸ ಮಾಡುತ್ತಿರುವ ಐಟಿ ಸ್ನೇಹಿತನಿದ್ದಾನು. ಅವನಿಗೆ ಆತ ತನ್ನ ವೀಕೆಂಡ್ ಗಳಲ್ಲಿ ಯಾರ ಜೊತೆ ಬಿಯರ್ ಕುಡಿಯುತ್ತಾನೆ ಮತ್ತು ಯಾವ ಅಮೇರಿಕನ್ ಶೋಕೇಸ್ಡ್ ಸಿಟಿಗಳಲ್ಲಿ ಅಮೇರಿಕಾವನ್ನು ನೋಡುತ್ತಾನೆ ಕೇಳಿನೋಡಿ.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಪ್ಯಾಪಿಲಾನ್ ಬರಹ

Read More

“ಹಳೆಯ ಪುಟಗಳಿಂದ…” ಸರಣಿಯಲ್ಲಿ ಕೆ.ಟಿ. ಗಟ್ಟಿ ಬರಹ

ಹಾಗಾದರೆ ಉಳಿದಲ್ಲಿ ಏನಾದೀತು? ‘ಗ್ಲೋಬಲ್ ವಾರ್ಮಿಂಗ್’ನಿಂದಾಗಿ ಕಡಲು ಹೆಚ್ಚು ಬಿಸಿಯಾಗುವುದರಿಂದ, ಹೆಚ್ಚು ಮೋಡಗಳುಂಟಾಗಿ, ಆಕಾಶದಲ್ಲಿ ಹೆಚ್ಚು ಮೋಡ ಶೇಖರಣೆಯಾಗಿ ಹೆಚ್ಚು ಮಳೆ ಸುರಿಯುತ್ತದೆ, ಹೆಚ್ಚು ಸಿಡಿಲು ಮಿಂಚು ಭೂಮಿಗೆ ಬಡಿಯುತ್ತದೆ. ಹಾಗಾದರೆ ಎತ್ತರದಲ್ಲಿ ಮನೆ ಕಟ್ಟಿ, ಮನೆಗೆ ಭದ್ರವಾದ ಗೋಡೆ ಕಟ್ಟಿ, ಹೆಚ್ಚು ಅರ್ಥಿಂಗ್ ಮತ್ತು ಲೈಟ್ನಿಂಗ್ ಅರೆಸ್ಟರ್ ಹಾಕಿಕೊಂಡು ಬಚಾವಾಗಬಹುದೆ? ಆಗಬಹುದೇನೊ ಸ್ವಲ್ಪ ಕಾಲ! ಆದರೆ ಜಾಗತಿಕ ತಾಪಮಾನ ಇನ್ನೂ ಕೆಲವು ಡಿಗ್ರಿ ಮೇಲಕ್ಕೆ ಹೋದರೆ?
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಕೆ.ಟಿ. ಗಟ್ಟಿಯವರ ಬರಹ

Read More

“ಹಳೆಯ ಪುಟಗಳಿಂದ…” ಸರಣಿಯಲ್ಲಿ ಡಾ. ರಾಜೇಂದ್ರ ಚೆನ್ನಿ ಬರಹ

ಅಂಗಡಿ ಎಂದರೆ ಒಂದು ಗುಡಿಸಲು. ಅದಕ್ಕೆ ಸಿನಿಮಾ ಟಿಕೇಟ್ ಕೌಂಟರ್‌ನಂಥ ಒಂದೇ ಕಿಟಕಿ. ಅದರ ಹಿಂದೆ ಮೆಕ್ಸಿಕೊ ದೇಶದವರಂಥ ಕಟೆದು ಮಾಡಿದಂತಹ ಮುಖದ ಗಿರಿಜಾ ಮೀಸೆಯ ಒಬ್ಬನು ಕುಳಿತಿದ್ದ. ಅವನು ಮಾತೇ ಆಡುತ್ತಿರಲಿಲ್ಲ. ಮುಖದ ಮೇಲೆ ಯಾವ ಭಾವವೂ ಇರಲಿಲ್ಲ. ಬೆರಳಿನಲ್ಲೇ ಇಷ್ಟು ರೂಪಾಯಿ ಎಂದು ತೋರಿಸುತ್ತಿದ್ದ. ಅಷ್ಟು ರೂಪಾಯಿ ಕಿಟಕಿಯಲ್ಲಿ ತೂರಿದರೆ ಆ ಕಡೆಯಿಂದ ಒಂದು ಗ್ಲಾಸ್ ನಲ್ಲಿ ಬಿಳಿ ಬಣ್ಣದ ದ್ರವವನ್ನು ಸುರಿದುಕೊಡುತ್ತಿದ್ದ. ಷೇಕ್ಸಪೀಯರ್ ಹೆಸರಿನಲ್ಲಿ ಅದನ್ನು ಗುಟುಕರಿಸಿದೆವು.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಡಾ. ರಾಜೇಂದ್ರ ಚೆನ್ನಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ