Advertisement

Category: ಸಂಪಿಗೆ ಸ್ಪೆಷಲ್

ಜೊತೆಗಿರುವನು ಚಂದಿರ….: ಮೀನಾ ಮೈಸೂರು ಬರಹ

ಹೊಟ್ಟೆ ತುಂಬುವಷ್ಟು ಅನ್ನ ಸಿಕ್ಕರದೆ ಐಭೋಗವೆಂದು ನಂಬಿದ್ದ ತಾಯಿ, ತನ್ನ ಮಗಳಿಗೆ ತನ್ನ ಗಂಡನಿಗಿಂತಲೂ ವಯಸ್ಸಾದ ಆ ಗ್ರಾಮದಲ್ಲೇ ಸಿರಿವಂತನೆನಿಸಿದ್ದ ಕಲಾಯಿ ವೃತ್ತಿ ಮಾಡುವ ಮುದುಕನಿಗೆ ಮಗಳನ್ನು ಮದುವೆ ಮಾಡಲು ಒಪ್ಪಿಕೊಳ್ಳುವಂತಹ ದೈನೇಸಿ ಸ್ಥಿತಿ. ಆದರೆ ಆ ಮಗಳು ನೆರೆಮನೆಯ ಅದೇ ಜನಾಂಗದ ಹುಡುಗನನ್ನು ಪ್ರೀತಿಸುವುದು ತಂದೆಗೆ ಗೊತ್ತಾಗುತ್ತದೆ.
“ಜೊತೆಗಿರುವನು ಚಂದಿರ” ನಾಟಕದ ಕುರಿತು ಮೀನಾ ಮೈಸೂರು ಬರಹ

Read More

ವರ್ಷ ಸಂಧ್ಯಾಕಾಲೇ ಚಹಾ ಸೇವನಂ ಸ್ವರ್ಗಾರೋಹಣ ಸಮಾನಂ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಆಗತಾನೇ ನಾನು ಬರೆದಿದ್ದ ‘ಮ್ಯಾಚು’ ಎನ್ನುವ ಕಥೆಯನ್ನು ಅದೊಂದು ಸಂಜೆ ಚಹಾ ಕುಡಿಯುತ್ತಿದ್ದಾಗ ಅವನಿಗೆ ಓದಲು ಕೊಟ್ಟಿದ್ದೆ. ಎರಡು ದಿನ ಬಿಟ್ಟು ಅದನ್ನು ಓದಿ ಬಂದವನು ವಿಪರೀತ ಮೆಚ್ಚುಗೆಯಾಗಿದ್ದಾಗಿ ಹೇಳಿ, ಕಣ್ಣೀರು ಸುರಿಸಿದ್ದ. ಆ ಕಥೆಯಲ್ಲಿ ಭಿನ್ನ ಧರ್ಮಕ್ಕೆ ಸೇರಿದವರ ಗೆಳೆತನದ ಬಗೆಗಿನ ಚಿತ್ರಣವಿತ್ತು.
ಚಹಾದ ಕುರಿತು ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

Read More

ಭೂಗತ ದೊರೆಗಳು ಬೆಳೆಸಿದ ಲಾಸ್ ವೇಗಸ್: ಅಚಲ ಸೇತು ಬರಹ

ಕ್ಯಾಲಿಫೋರ್ನಿಯಾದಲ್ಲಿ ಮಾದಕ ಪದಾರ್ಥಗಳ ಕಳ್ಳ ಸಾಗಾಣಿಕೆ, ಸುಪಾರಿ ಕೊಲೆ, ಸುಲಿಗೆಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತಾ ಮೇಲಿನವರ ಪ್ರಶಂಸೆಗೆ ಪಾತ್ರನಾದ. ಹಾಲಿವುಡ್ ತಾರೆಯರ ತೋಳಿನಲ್ಲಿ ತೋಳು ಬೆರೆಸಿ ಓಡಾಡಿದ. ಅಷ್ಟೊತ್ತಿಗಾಗಲೇ ನೆವಾಡಾ ತನ್ನ ರಾಜ್ಯಾದಾಯ ಹೆಚ್ಚಿಸಿಕೊಳ್ಳುವ ಸಲುವಾಗಿ ಜೂಜು ಅಡ್ಡೆಗಳನ್ನು ಸಂವಿಧಾನಾತ್ಮಕವಾಗಿ ಅಂಗೀಕರಿಸಿತ್ತು.
ಅಮೆರಿಕಾದ ಲಾಸ್‌ ವೇಗಸ್‌ ನಗರದ ಇತಿಹಾಸದ ಕುರಿತು ಅಚಲ ಸೇತು ಬರಹ ನಿಮ್ಮ ಓದಿಗೆ

Read More

ಸಂಶೋಧನೆ, ಸಾಹಿತ್ಯ ಜಗತ್ತು ಮತ್ತು ನಾನು: ಡಾ| ವಿಶ್ವನಾಥ ಎನ್ ನೇರಳಕಟ್ಟೆ

ಸಂಶೋಧನೆಯಲ್ಲಿ ತೊಡಗಿಸಿಕೊಂಡ ನಾನೀಗ ಎಲ್ಲವನ್ನೂ ಪ್ರಶ್ನಿಸುವ, ಕುತೂಹಲದಿಂದ ನೋಡುವ ಶಿಶುವಾಗಿ ಬದಲಾಗಿದ್ದೆ. ಪ್ರಾಯೋಗಿಕ ದೃಷ್ಟಿ ನನ್ನಲ್ಲಿ ಮೊಳಕೆಯೊಡೆಯಲಾರಂಭಿಸಿತ್ತು. ವೈಚಾರಿಕ ಪ್ರಜ್ಞೆ ಜಾಗೃತವಾಗಿತ್ತು. ಈ ಬಗೆಯ ಮನೋಧರ್ಮ ಸಂಶೋಧನಾ ಪ್ರಕ್ರಿಯೆಯ ನೆಲೆಯಲ್ಲಿ ಪ್ರಯೋಜನಕಾರಿಯಾಗಿತ್ತು. ಆದರೆ ಅನುದಿನದ ಬದುಕಿನಲ್ಲಿಯೂ ಇದು ಅನುರಣನವಾಗತೊಡಗಿದಾಗ ಒಂದಷ್ಟು ತೊಂದರೆ ಎದುರಾದದ್ದಂತೂ ಸತ್ಯ.
ಡಾ| ವಿಶ್ವನಾಥ ಎನ್ ನೇರಳಕಟ್ಟೆ ಬರಹ ನಿಮ್ಮ ಓದಿಗೆ

Read More

ಸ್ಯಾನಿಟರಿ ಇಂಜಿನಿಯರ್ಸ್..: ಪೂರ್ಣೇಶ್ ಮತ್ತಾವರ ಪ್ರಬಂಧ

ಹೀಗೆ ನೀರು ಹೊತ್ತುಕೊಂಡು ಹೋದರೂ ಯಾವಾಗಲೂ ಉದ್ದನೆಯ ಸಾಲು, ನೂಕು ನುಗ್ಗಲು! ಸರಿ, ಈ ಎಲ್ಲಾ ಕಿರಿಕಿರಿ, ಪಡಿಪಾಟಲುಗಳನ್ನು ಅನುಭವಿಸುತ್ತಲೇ ಹತ್ತಾರು ನಿಮಿಷ ಕಾದು ಒಳ ಹೋದರೂ, ಹೋದವರು ಬಾಗಿಲು ಹಾಕಿ, ಬಾಗಿಲಿನ ಚಿಲಕ ಸರಿ ಇಲ್ಲವೆಂದು ಬಕೆಟನ್ನೇ ಬಾಗಿಲಿಗೆ ಅಡ್ಡವಾಗಿ ಇಟ್ಟು, ಕುಕ್ಕರುಗಾಲು ಹಾಕಿ ಕೂತು ಒಂದು ಕೈಲಿ ಬಕೆಟ್, ಮತ್ತೊಂದು ಕೈಲಿ ಸಹಿಸಲಾರದ ವಾಸನೆಗೆ ಮೂಗು ಮುಚ್ಚಿ ಶೌಚ ನಡೆಸಬೇಕೆನ್ನುವಷ್ಟರಲ್ಲೇ ದಡಬಡ ಬಾಗಿಲು ಬಡಿತ, ಸ್ವಲ್ಪ ತಡವಾದರೂ ಬಾಗಿಲನ್ನೇ ಮುರಿಯುವ ಬೆದರಿಕೆ, ಇತ್ಯಾದಿ, ಇತ್ಯಾದಿ..
ಪೂರ್ಣೇಶ್‌ ಮತ್ತಾವರ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ