Advertisement

Category: ಸಂಪಿಗೆ ಸ್ಪೆಷಲ್

ಏನು ಬರೆಯುವುದು?: ಎಂ.ವಿ. ಶಶಿಭೂಷಣ ರಾಜು ಬರಹ

ತಮ್ಮ ಖಯಾಲಿಗೋ, ಸಾಮಾಜಿಕ ಜವಾಬ್ದಾರಿಯಿಂದಲೋ, ಸಮಾಜಕ್ಕೆ ತನ್ನದೊಂದು ಅಳಿಲ ಸೇವೆ ಎಂದೋ ಪ್ರಖ್ಯಾತಗೊಳ್ಳಲೋ ಬರೆಯುವರಿಗೆ ಸ್ವಲ್ಪ ಭಯ ಇದ್ದೇ ಇರುತ್ತದೆ. ಏಕೆಂದರೆ ಸಹಾಯ ಮಾಡಿಸಿಕೊಂಡವರೇ ಎದುರು ತಿರುಗುವುದು, ಹಿಂದೆ ಕೆಟ್ಟದಾಗಿ ಆಡಿಕೊಳ್ಳುವುದು, ಕಷ್ಟಕೊಡುವುದು ಹೀಗೆ ಅನೇಕ ರೀತಿಯಲ್ಲಿ ನೋವು ಕೊಡುವುದರಿಂದ, ನನಗ್ಯಾಕೆ ಇಲ್ಲದ ಉಸಾಬರಿ ಎಂದುಕೊಳ್ಳುವವರು ಸಂಖ್ಯೆ ಹೆಚ್ಚಾಗುತ್ತಿದೆ.
ಎಂ.ವಿ. ಶಶಿಭೂಷಣ ರಾಜು ಬರಹ ನಿಮ್ಮ ಓದಿಗೆ

Read More

ಮೈಸೂರಿನ ಸಂಕ್ರಾಂತಿಯ ವೈಶಿಷ್ಟ್ಯ: ಡಾ. ಪುನೀತ್ ಕುಮಾರ್ ಪದ್ಮನಾಭನ್ ಬರಹ

ಪ್ರಕೃತಿಮಾತೆಯು ಹೇಗೆ ಸೂರ್ಯನ ಮುಖಾಂತರ ನಮಗೆ ಬೇಕಾದ್ದನ್ನು ಕೊಡುತ್ತಾಳೆಯೋ, ಬದಲಿಗೆ ಯಾವುದನ್ನೂ ನಮ್ಮಿಂದ ಅಪೇಕ್ಷಿಸುವುದಿಲ್ಲವೋ, ಅಂತಹಾ ಒಂದು ಶಕ್ತಿಗೆ, ಪ್ರಕೃತಿಗೆ ನಮ್ಮ ಸಂಕ್ರಾಂತಿಯ ಪೂಜೆ. ಸಂಕ್ರಾಂತಿಯ ದಿನದಂದು ಪೂಜೆಯನ್ನು ಕೃತಜ್ಞತಾ ಭಾವದಿಂದ ಪ್ರಕೃತಿಮಾತೆಗೆ ಮಾಡುವುದೆ ಸಂಕ್ರಾಂತಿಹಬ್ಬದ ವಿಶೇಷತೆ.
ಸಂಕ್ರಾಂತಿ ಹಬ್ಬದ ನಿಮಿತ್ತ ಮೈಸೂರಿನ ಸಂಕ್ರಾಂತಿಯ ಹಿನ್ನೆಲೆ ಹಾಗೂ ಅದರ ವೈಶಿಷ್ಟ್ಯತೆಗಳ ಕುರಿತು ಡಾ. ಪುನೀತ್ ಕುಮಾರ್ ಪದ್ಮನಾಭನ್ ಬರಹ

Read More

ಕ್ಯಾಂಟೀನ್‌ ಗೆಳೆಯರ ಆಲೋಚನೆಗಳು: ಶರಣಗೌಡ ಬಿ. ಪಾಟೀಲ ತಿಳಗೂಳ ಪ್ರಬಂಧ

ಆ ಯುವತಿಯನ್ನ ನೋಡಿದರೆ ಯಾವುದೋ ಕಛೇರಿಯಲ್ಲಿ ಕೆಲಸ ಮಾಡುವವಳಂತೆ ಕಾಣಿಸ್ತಿದ್ದಾಳೆ. ಅವಳ ವೇಷ ಭೂಷಣ ಹಾಗೇ ಇದೆ. ಯಾರೋ ಕಛೇರಿಯವರಿಗೇ ಕಾಯ್ತಿರಬೇಕು” ಅಂತ ಅಭಿಪ್ರಾಯ ಹೊರ ಹಾಕಿದ. ನಿನ್ನ ಮಾತು ನಾನು ಒಪ್ಪೋದಿಲ್ಲ. ಕಛೇರಿ ಸಮಯ ಈಗಾಗಲೇ ಮುಗಿದು ಹೋಗಿದೆ. ಕಛೇರಿ ಕೆಲಸ ಏನಾದ್ರು ಇದ್ದಿದ್ದರೆ ಕಛೇರಿಯಲ್ಲೇ ಮುಗಿಸಿ ಬರ್ತಾರೆ. ಯಾರೂ ರಸ್ತೆಯಲ್ಲಿ ಕಾಯೋದಿಲ್ಲ ಅಂತ ತನ್ನ ಮಾತಿಗೆ ಅಂಟಿಕೊಂಡ.
ಶರಣಗೌಡ ಬಿ. ಪಾಟೀಲ ತಿಳಗೂಳ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಕಳೆದ ವರ್ಷದ ಹಲವು ಬಣ್ಣಗಳು..: ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಐಸ್‌ಕ್ಯಾಂಡಿ ತೆಗೆದುಕೊಳ್ಳಬೇಕೆಂಬ ಯೋಚನೆ ಮೊದಲು ಬಂದದ್ದು ಅಣ್ಣನಿಗೆ. ಹೋಗಿ ನಿಂತ ನಾವು ಮೂರು ಐಸ್‌ಕ್ಯಾಂಡಿ ಕೊಡಲು ಹೇಳಿದೆವು. ನನಗೆ ಆಮೇಲೆಯೇ ಹೊಳೆದದ್ದು, ಮನೆಯಲ್ಲಿ ಅಮ್ಮ ಇದ್ದಾಳೆ. ಅಮ್ಮನಿಗೆಂದು ಇನ್ನೊಂದು ಐಸ್‌ಕ್ಯಾಂಡಿ ಕೊಡಲು ಹೇಳಿದೆ. ನಾನು ಎರಡು ಕೈಗಳಲ್ಲಿಯೂ ಐಸ್‌ಕ್ಯಾಂಡಿ ಹಿಡಿದು ಹೊರಟೆ. “ಮನೆ ಮುಟ್ಟುವಷ್ಟರಲ್ಲಿ ಅದು ಕರಗಿಹೋಗಿರುತ್ತದೆ. ಬೇಡ” ಎಂದು ಹೇಳಿದ ಅಪ್ಪನ ಮಾತು ನನ್ನ ಕಿವಿಯನ್ನೇ ಹೊಕ್ಕಿರಲಿಲ್ಲ.
೨೦೨೩ನೇ ವರ್ಷ ಬದುಕಿಗೆ ಹಚ್ಚಿದ ಹಲವು ಬಣ್ಣಗಳ ಕುರಿತು ವಿಶ್ವನಾಥ ಎನ್.‌ ನೇರಳಕಟ್ಟೆ ಬರಹ

Read More

ನಮ್ಮನ್ನು ನಾವು ತಿದ್ದಿಕೊಳ್ಳುವುದೇ ಹೊಸತನ: ಕೀರ್ತನ ಎಂ. ಬರಹ

ಈಗಿನ ಓಡುವ ಕಾಲದಲ್ಲಿ ಸಂಕಲ್ಪ ಮಾಡಿದರೆ ಸಾಲದು ದೃಢ ಸಂಕಲ್ಪ ಮುಖ್ಯ. ಅದನ್ನು ಪಾಲಿಸುವ ಅನುಸರಿಸುವ ಏಕ ಮನಸ್ಥಿತಿ ಮುಖ್ಯ. ಅಂದುಕೊಂಡಿದ್ದನ್ನು ಮಾಡಿ ಸಾಧಿಸುತ್ತೇನೆ ಎನ್ನುವ ಗಟ್ಟಿ ಮನಸ್ಸು, ಹಟ, ಛಲ ಮುಖ್ಯ. ಅದೆಲ್ಲವೂ ನಮ್ಮನ್ನು ಒಳ್ಳೆಯ ಮಾರ್ಗದಲ್ಲಿ ಕರೆದುಕೊಂಡು ಹೋಗುವುದರಲ್ಲಿ ನಿರತವಾಗಿರಬೇಕು.
ಹೊಸ ವರ್ಷವನ್ನು ಆರಂಭಿಸುವುದರ ಕುರಿತು ಕೀರ್ತನ ಎಂ. ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ