“ನಾವುಗಳಿಲ್ಲಿ ಪರಸ್ಪರರು”: ಮಹಾಲಕ್ಷ್ಮೀ ಕೆ. ಎನ್. ಬರಹ
ಇಳೆಗೆ ತಂಪು ಬೇಕು ವರುಣನಿಗೆ ಕಾಯ್ತಾಳೆ. ಅವನಿಗೆ ನೆಲೆಬೇಕು ಇವಳನ್ನೇ ಅರಸುತ್ತಾನೆ. “ಇವರಿಬ್ಬರದ್ದೂ ಇಲ್ಲಿ ಪರಸ್ಪರತೆ”. ಇದ್ದಕ್ಕಿದ್ದಂತೆ ಮೋಡ ಹೆಪ್ಪುಗಟ್ಟುತ್ತೆ, ಕಪ್ಪುಗಾಗುತ್ತೆ, ಕತ್ತಲಿನಂತಾಗುತ್ತೆ, ಎಲ್ಲವೂ ನಿಶ್ಶಬ್ಧವಾಗುತ್ತೆ, ಹಕ್ಕಿ ಹಿಂಡು ಗೂಡನ್ನರಸಿ ಚಿಲಿಪಿಲಿಗುಟ್ಟುತ್ತಾ ಬರುತ್ವೆ, ಜೋರುಗಾಳಿ ನಿಲ್ಲುತ್ತೆ, ಎಲ್ಲರೂ- ಎಲ್ಲವೂ ಬಾನಿಗೆ ಮುಖಮಾಡಿ ನೋಡುವಷ್ಟರಲ್ಲಿ ಧೋ…. ಅಂತ ಜಡಿ ಮಳೆ ಬಂದೇಬಿಡುತ್ತೆ.
ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ
